ಹೊನ್ನಾವರ .ಕರ್ನಾಟಕದ ಎಲ್ಲೆಡೆ ಕಾಂಗ್ರೆಸ್ ಪಕ್ಷ ಅಭಿವೃದ್ದಿ ಆಧಾರದಲ್ಲಿ ಮತ ಯಾಚಿಸಿದ್ದೇವೆ.ಜಿಲ್ಲೆಯಲ್ಲಿ ಸಚಿವ ಆರ್ ವಿ ದೇಶಪಾಂಡೆ ನೇತ್ರತ್ವದಲ್ಲಿ ಮತ ಯಾಚಿಸಿದ್ದೇವೆ.ಸರ್ಕಾರದಿಂದ ಕ್ಷೇತ್ರದ ಅಭಿವೃದ್ದಿಗಾಗಿ ಸಾವಿರಾರು ಕೋಟಿ ಅನುದಾನವನ್ನು ಶಾಸಕಿ ಶಾರದಾ ಶೆಟ್ಟಿಯವರು ತಂದು ಅಭಿವೃದ್ದಿಯ ಹರಿಕಾರರಾಗಿದ್ದಾರೆ ಎಂದು ಜಿ.ಪಂ.ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಹೇಳಿದರು. ಅವರು ಪಟ್ಟಣzಲ್ಲಿÀ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅಭಿವೃದ್ದಿಯ ಆಧಾರದಲ್ಲಿ … [Read more...] about ಸಾವಿರಾರು ಕೋಟಿ ಅನುದಾನವನ್ನು ಶಾಸಕಿ ಶಾರದಾ ಶೆಟ್ಟಿಯವರು ತಂದು ಅಭಿವೃದ್ದಿಯ ಹರಿಕಾರರಾಗಿದ್ದಾರೆ;ಜಿ.ಪಂ.ಸದಸ್ಯ ಶಿವಾನಂದ ಹೆಗಡೆ
Trending
ಜಾರಿಯಾಗಿ ಕಾಮಗಾರಿ ನಡೆದಿರುವ ಯೋಜನೆ ಸುಳ್ಳು ಎನ್ನುವ ಸುನೀಲ್ ಹೆಗಡೆ ನಾಲಿಗೆ ಮೇಡ್ ಇನ್ ಚೀನಾದ್ದು -ಪ್ರಶಾಂತ ದೇಶಪಾಂಡೆ
ಹಳಿಯಾಳ:- 220 ಕೋಟಿ ರೂ. ವೆಚ್ಚದಲ್ಲಿ ಹಳಿಯಾಳದ ಕಾಳಿನದಿ ನೀರಾವರಿ ಯೋಜನೆ ಮಂಜೂರಾಗಿ ಈಗಾಗಲೇ ಕಾಮಗಾರಿ ಭರದಿಂದ ಸಾಗಿದ್ದರೂ ಕೂಡ ಇದನ್ನು ಚುನಾವಣೆ ಗಿಮಿಕ್ ಎನ್ನುವ ಮಾಜಿ ಶಾಸಕ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ನಾಲಿಗೆ ಮೇಡ್ ಇನ್ ಚಿನಾ ಎಂದು ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ವಾಗ್ದಾಳಿ ನಡೆಸಿದರು. ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ 2013ರಲ್ಲೇ ಮೊದಲ … [Read more...] about ಜಾರಿಯಾಗಿ ಕಾಮಗಾರಿ ನಡೆದಿರುವ ಯೋಜನೆ ಸುಳ್ಳು ಎನ್ನುವ ಸುನೀಲ್ ಹೆಗಡೆ ನಾಲಿಗೆ ಮೇಡ್ ಇನ್ ಚೀನಾದ್ದು -ಪ್ರಶಾಂತ ದೇಶಪಾಂಡೆ
ರೈತರ ಬಾಕಿ ಹಣ ಕೂಡಲೇ ಪಾವತಿಸದೆ ಇದ್ದಲ್ಲಿ ಕಾರ್ಖಾನೆ ವಿರುದ್ದ ಊಗ್ರ ಪ್ರತಿಭಟನೆ- ಶಂಕರ ಕಾಜಗಾರ
ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣವನ್ನು ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಹಣವನ್ನು ನೀಡದೆ ರೈತರಿಗೆ ಮೊಸ ಮಾಡುತ್ತಿದ್ದು ಇದರಿಂದ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘ ಹಳಿಯಾಳ ತಾಲೂಕಾ ಘಕಟದ ಅಧ್ಯಕ್ಷ ಶಂಕರ ಕಾಜಗಾರ ಆರೋಪಿಸಿದ್ದಾರೆ. ಈ ಕುರಿತು ಲಿಖಿತ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಕಳೆದ ವರ್ಷದ … [Read more...] about ರೈತರ ಬಾಕಿ ಹಣ ಕೂಡಲೇ ಪಾವತಿಸದೆ ಇದ್ದಲ್ಲಿ ಕಾರ್ಖಾನೆ ವಿರುದ್ದ ಊಗ್ರ ಪ್ರತಿಭಟನೆ- ಶಂಕರ ಕಾಜಗಾರ
ಅಭಿವೃದ್ದಿ ಆಧರಿಸಿ ಮತ ಕೇಳಿ -ಹೊರತು ಜನರಲ್ಲಿ ಗೊಂದಲ ಮೂಡಿಸಬೇಡಿ- ಎಸ್.ಎಲ್.ಘೊಟ್ನೇಕರ.
ಹಳಿಯಾಳ:- ನೀವು ಮಾಡಿರುವ ಅಭಿವೃದ್ದಿ ಹಾಗೂ ನಿಮ್ಮ ಸರ್ಕಾರದ ಅಭಿವೃದ್ದಿ ಏನು ಎಂಬುದನ್ನು ಆಧರಿಸಿ ಮತ ಕೇಳಿ ಹೊರತು ಶಿವಾಜಿ ಮಹಾರಾಜರ ಹೆಸರು ಬಳಸಿ ಕ್ಷೇತ್ರದಲ್ಲಿ ಬಹುಸಂಖ್ಯಾತ ಮರಾಠರದಲ್ಲಿ ಗೊಂದಲ ಮೂಡಿಸಿ ಶಿವಾಜಿ ಹೆಸರಿನಿಂದ ಮತಕೇಳಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಎಚ್ಚರಿಕೆ ನೀಡಿದರು. ಪಟ್ಟಣದಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು ಕ್ಷೇತ್ರದಲ್ಲಿ ಹಲವು ಭಾಗಗಳಲ್ಲಿ ಶಿವಾಜಿ ಪುಥ್ಥಳಿಗೆ ಕಾಂಗ್ರೇಸ್ ಸರ್ಕಾರ ಹಾಗೂ ದೇಶಪಾಂಡೆ … [Read more...] about ಅಭಿವೃದ್ದಿ ಆಧರಿಸಿ ಮತ ಕೇಳಿ -ಹೊರತು ಜನರಲ್ಲಿ ಗೊಂದಲ ಮೂಡಿಸಬೇಡಿ- ಎಸ್.ಎಲ್.ಘೊಟ್ನೇಕರ.
ಜೈನ ಧರ್ಮಕ್ಕೆ ಅಗೌರವ ಉಂಟು ಮಾಡುವ ಪದ ಬಳಸಿರುವ ಕೇಂದ್ರ ಸಚಿವ ಅನಂತಕುಮಾರ ಸಮಾಜದ ಕ್ಷಮೇ ಯಾಚಿಸಲಿ
ಹಳಿಯಾಳ:- ಜೈನ ಧರ್ಮಕ್ಕೆ ಅಗೌರವ ಉಂಟು ಮಾಡುವ ಪದ ಬಳಸಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕೂಡಲೇ ಜೈನ ಸಮಾಜದ ಕ್ಷಮೆ ಕೊರಬೇಕೆಂದು ಹಳಿಯಾಳದ ಜೈನ ಸಮುದಾಯ ಆಗ್ರಹಿಸಿದೆ. ತಾಲೂಕಿನ ತೇರಗಾಂವ ಹಾಗೂ ಹವಗಿ ಗ್ರಾಮದ ಜೈನ ಧರ್ಮಿಯರು ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಆಗಮಿಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು. ಸಮಾಜದಲ್ಲಿ ಸದಾ ಶಾಂತಿ ಸಮಾನತೆಯನ್ನು ಬಯಸುವ ಸರ್ವಜ್ಞ ಪ್ರಣೀತವಾದ ಜೈನ … [Read more...] about ಜೈನ ಧರ್ಮಕ್ಕೆ ಅಗೌರವ ಉಂಟು ಮಾಡುವ ಪದ ಬಳಸಿರುವ ಕೇಂದ್ರ ಸಚಿವ ಅನಂತಕುಮಾರ ಸಮಾಜದ ಕ್ಷಮೇ ಯಾಚಿಸಲಿ




