• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆ ಅಪಾರ ಹಾನಿ

May 4, 2018 by Yogaraj SK Leave a Comment

ಹಳಿಯಾಳದ. ಅಲ್ಲೊಳ್ಳಿ ಗ್ರಾಮದ ರಸ್ತೆ ..  ವಿಡಿ ಹೆಗಡೆ ಕಾಲೇಜ್ ಸಮೀಪ,  ಧಾರವಾಡ‌ ರಸ್ತೆಯ ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ಪ್ರಮುಖ ಹಾನಿ.ಅಲ್ಲೊಳ್ಳಿ ರಸ್ತೆಯ ವಿಡಿ ಹೆಗಡೆ ಕಾಲೇಜ್ ಸಮೀಪ ಕೊಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಇತ್ತಿಚೆಗೆ ಉಧ್ಘಾಟನೆಯಾಗಿರುವ ನೂತಬ ಬಸ್ ಘಟಕದಲ್ಲಿನ  ವಾಹನ ನಿಲ್ದಾಣದ ಶೆಡ್ ಛಾವಣಿ ಕಂಬಗಳ ಸಹಿತ  ಬಿರುಗಾಳಿಯ ಅಬ್ಬರಕ್ಕೆ ಸುಮಾರು ೫೦ ಅಡಿಗೂ ಧೂರ ಹೊಗಿ ಹಾರಿಬಿದ್ದಿದೆ.. ಇದು ಕಳಪೆ ಕಾಮಗಾರಿ ಕೂಡ ಆಗಿದೆ … [Read more...] about ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆ ಅಪಾರ ಹಾನಿ

ರಾಷ್ಟ್ರ ಪುರುಷರು, ಕ್ರಾಂತಿಕಾರಿಗಳನ್ನು ಅವಮಾನಿಸುವ, ರೈತರು, ಯುವಕರ ವಿರೋಧಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರವನ್ನು ಕಿತ್ತೋಗೆಯಿರಿ – ಯೋಗಿ ಆದಿತ್ಯನಾಥ

May 4, 2018 by Yogaraj SK Leave a Comment

ಹಳಿಯಾಳ:- ರಾಷ್ಟ್ರಪುರುಷರು, ಕ್ರಾಂತಿಕಾರಿಗಳನ್ನು ಸದಾ ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡುವ ಹಾಗೂ ಅಗೌರವ ನೀಡುತ್ತಾ ಕೇವಲ ಭ್ರಷ್ಟಾಚಾರವನ್ನೇ ಮೂಲಮಂತ್ರವನ್ನಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೇಸ್ ಸರ್ಕಾರವನ್ನು ಈ ಬಾರಿ ಕಿತ್ತೊಗೆಯಿರಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥಜಿ ಕರೆ ನೀಡಿದರು.  ಶುಕ್ರವಾರ ಹಳಿಯಾಳಕ್ಕೆ ಆಗಮಿಸಿದ ಅವರು ಇಲ್ಲಿಯ ಶ್ರೀ ಶಿವಾಜಿ ಮೈದಾನದಲ್ಲಿ ನಡೆದ ಬಿಜೆಪಿಯ … [Read more...] about ರಾಷ್ಟ್ರ ಪುರುಷರು, ಕ್ರಾಂತಿಕಾರಿಗಳನ್ನು ಅವಮಾನಿಸುವ, ರೈತರು, ಯುವಕರ ವಿರೋಧಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರವನ್ನು ಕಿತ್ತೋಗೆಯಿರಿ – ಯೋಗಿ ಆದಿತ್ಯನಾಥ

ಮುಸ್ಲಿಂ ಸಮುದಾಯ ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ –ಕಾಂಗ್ರೇಸ್ ಬೆಂಬಲಿಸುವಂತೆ ನೀಡಿರುವ ಹೇಳಿಕೆಗೆ ತೀವೃ ಖಂಡನೆ

May 1, 2018 by Yogaraj SK Leave a Comment

Muslim leaders of JDs party

ಹಳಿಯಾಳ:- ಮುಸ್ಲಿಂ ಸಮುದಾಯದವರು ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ, ಕಾಂಗ್ರೇಸ್ ಪಕ್ಷದಲ್ಲಿನ ಕೆಲವು ಮುಸ್ಲಿಂ ಮುಖಂಡರು ತಮ್ಮ ಸ್ವಾರ್ಥ ಸಾಧನೆಗಾಗಿ ಮುಸ್ಲಿಂ ಸಮುದಾಯ ಕಾಂಗ್ರೇಸ್‍ಗೆ ಬೆಂಬಲ ನೀಡಬೇಕೆಂದು ಹೇಳಿಕೆ ನೀಡಿರುವುದನ್ನು ತಾವು ಬಲವಾಗಿ ಖಂಡಿಸುವುದಾಗಿ ಜೆಡಿಎಸ್ ಪಕ್ಷದಲ್ಲಿನ ಮುಸ್ಲಿಂ ಸಮುದಾಯದ ಮುಖಂಡರು ಹೇಳಿದ್ದಾರೆ.   ಪಟ್ಟಣದ ಜೆಡಿಎಸ್ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಪಕ್ಷದ ಕರ್ನಾಟಕ ಅಲ್ಪ ಸಂಖ್ಯಾತ ಘಟಕದ … [Read more...] about ಮುಸ್ಲಿಂ ಸಮುದಾಯ ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ –ಕಾಂಗ್ರೇಸ್ ಬೆಂಬಲಿಸುವಂತೆ ನೀಡಿರುವ ಹೇಳಿಕೆಗೆ ತೀವೃ ಖಂಡನೆ

ದಿ.4 ರಂದು ಹಳಿಯಾಳಕ್ಕೆ ಯೋಗಿ ಆದಿತ್ಯನಾಥ –ರೋಡ ಶೋ- ಬಹಿರಂಗ ಸಭೆಯಲ್ಲಿ ಭಾಗಿ -ಸುನೀಲ್ ಹೆಗಡೆ.

May 1, 2018 by Yogaraj SK Leave a Comment

yogi-adityanath

ಹಳಿಯಾಳ:- ನಾತಪಂಥದ ರಾಷ್ಟ್ರಗುರು, ಗೊರಖಪುರ ಪಿಠಾಧೀಶರು ಆಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ದಿ.4 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಹಳಿಯಾಳಕ್ಕೆ ಆಗಮಿಸಲಿದ್ದಾರೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.  ಈ ಕುರಿತು ಮಾಹಿತಿ ನೀಡಿದ ಅವರು ಬಿಜೆಪಿ ರಾಜ್ಯ ಸಮೀತಿಯಿಂದ ಹಳಿಯಾಳದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಪಕ್ಷದ ಅಭ್ಯರ್ಥಿಯಾದ ನನ್ನ ಪರ ಚುನಾವಣಾ ಪ್ರಚಾರಾರ್ಥವಾಗಿ ಅವರು ಹಳಿಯಾಳಕ್ಕೆ ಆಗಮಿಸುತ್ತಿದ್ದು ಯೋಗಿ ಆದಿತ್ಯನಾಥ … [Read more...] about ದಿ.4 ರಂದು ಹಳಿಯಾಳಕ್ಕೆ ಯೋಗಿ ಆದಿತ್ಯನಾಥ –ರೋಡ ಶೋ- ಬಹಿರಂಗ ಸಭೆಯಲ್ಲಿ ಭಾಗಿ -ಸುನೀಲ್ ಹೆಗಡೆ.

ಮೇ.17 ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಚಿವ ದೇಶಪಾಂಡೆ ಬಣ್ಣ ಬಯಲು ಮಾಡುತ್ತೇನೆ – ಸುನೀಲ್ ಹೆಗಡೆ.

May 1, 2018 by Yogaraj SK Leave a Comment

ಹಳಿಯಾಳ:- ಪ್ರತಿ ಚುನಾವಣೆಯಲ್ಲಿ ಒಂದು ನಾಟಕವಾಡುವ ಸಚಿವ ಆರ್.ವಿ.ದೇಶಪಾಂಡೆ ಈ ಚುನಾವಣೆಯಲ್ಲಿ ಕಾಳಿನದಿ ನೀರಾವರಿ ಯೋಜನೆ ಜಾರಿ ಆಗಿದೆ ಎನ್ನುವ ರಾಜಕೀಯ ನಾಟಕವಾಡಿದ್ದು ಮೇ.17ಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶಪಾಂಡೆ ಬಣ್ಣ ಬಯಲು ಮಾಡಲಾಗುವುದು ಎಂದು ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.  ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ದೇಶಪಾಂಡೆ ಅವರು ಪತ್ರಿಕೆ ಒಂದರಲ್ಲಿ ಕಾಳಿನದಿ … [Read more...] about ಮೇ.17 ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಚಿವ ದೇಶಪಾಂಡೆ ಬಣ್ಣ ಬಯಲು ಮಾಡುತ್ತೇನೆ – ಸುನೀಲ್ ಹೆಗಡೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,494 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar