ಹಳಿಯಾಳ:- ಜಾತಿ, ಜಾತಿಯಲ್ಲಿ, ಧರ್ಮ-ಧರ್ಮಗಳಲ್ಲಿ ಒಡಕು ಮೂಡಿಸಿ ಕಳೆದ 6 ದಶಕಗಳಿಂದ ಓಟಬ್ಯಾಂಕ್ ರಾಜಕಾರಣ ಮಾಡುತ್ತಾ ಬಂದಿರುವ ಕಾಂಗ್ರೇಸ್ ಪಕ್ಷ ಈ ಬಾರಿ ರಾಜ್ಯದಿಂದ ತೊಲಗಲಿದ್ದು ಕ್ಷೇತ್ರದಲ್ಲಿ ಆರ್.ವಿ.ದೇಶಪಾಂಡೆ ಸೋಲು ಖಚಿತ ಎಂದು ಹಳಿಯಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಬಿಡುವಿಲ್ಲದಂತೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಹೆಗಡೆ ಈಗಾಗಲೇ 2 ಸುತ್ತಿನ ಪ್ರಚಾರವನ್ನು … [Read more...] about ಕಾಂಗ್ರೇಸ್ ಪಕ್ಷ ರಾಜ್ಯದಿಂದ ತೊಲಗಲಿದ್ದು ಕ್ಷೇತ್ರದಲ್ಲಿ ದೇಶಪಾಂಡೆ ಸೋಲು ಖಚಿತ – ಸುನೀಲ್ ಹೆಗಡೆ
Trending
ಕಾಂಗ್ರೇಸ್ ಸರ್ಕಾರ ಮತ್ತೇ ಅಧಿಕಾರಕ್ಕೆ ಬಂದರೇ ದೇಶದಲ್ಲೇ ಹಳಿಯಾಳ ಮಾದರಿ ಕ್ಷೇತ್ರ ಮಾಡುವೆ – ಸಚಿವ ಆರ್.ವಿ.ದೇಶಪಾಂಡೆ.
ಹಳಿಯಾಳ:- ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಸಾವಿರಾರು ಕೋಟಿ ಅನುದಾನದ ಹೊಳೆಯನ್ನೇ ಹರಿಸಲಾಗಿದ್ದು ಮತ್ತೇ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದರೇ ದೇಶದಲ್ಲೇ ಮಾದರಿ ಕ್ಷೇತ್ರವಾಗಿ ಹಳಿಯಾಳ ಗುರುತಿಲ್ಪಡಲಿದ್ದು ಇದಕ್ಕೆ ಜನರ ಸಹಕಾರ ಅತಿ ಮುಖ್ಯ ಎಂದು ಸಚಿವ ಆರ್.ವಿ.ದೇಶಪಾಂಡೆ ನುಡಿದರು. ಕಾಂಗ್ರೇಸ್ ಅಭ್ಯರ್ಥಿಯಾಗಿರುವ ಹಿರಿಯ ರಾಜಕಾರಣಿ ಸಚಿವ ದೇಶಪಾಂಡೆ ಅವರು ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಭರದ ಚುನಾವಣಾ ಪ್ರಚಾರದಲ್ಲಿ … [Read more...] about ಕಾಂಗ್ರೇಸ್ ಸರ್ಕಾರ ಮತ್ತೇ ಅಧಿಕಾರಕ್ಕೆ ಬಂದರೇ ದೇಶದಲ್ಲೇ ಹಳಿಯಾಳ ಮಾದರಿ ಕ್ಷೇತ್ರ ಮಾಡುವೆ – ಸಚಿವ ಆರ್.ವಿ.ದೇಶಪಾಂಡೆ.
ಭಾಷಣದ ವೇಳೆ “ಮೋದಿ” “ಮೋದಿ” ಘೋಷಣೆ ;ಅರ್ಧಕ್ಕೆ ಭಾಷಣ ಮೊಟಕುಗೊಳಿಸಿದ ರಾಹುಲ್ ಗಾಂಧಿ
ಹೊನ್ನಾವರ:ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಪಟ್ಟಣದ ಶರಾವತಿ ಸರ್ಕಲ್ ಬಳಿ ಜನಾಶಿರ್ವಾದ ಯಾತ್ರೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ತೆರೆದ ವಾಹನದಲ್ಲಿ ಮಾತನಾಡುವ ಸಂಧರ್ಬದಲ್ಲಿ ಮುಜುಗರಕ್ಕೀಡಾಗಿ ಭಾಷಣವನ್ನು ಅರ್ಧದಲ್ಲೆ ಮೊಟಕುಗೊಳಿಸಿ ಭಟ್ಕಳದ ಕಡೆಗೆ ಪ್ರಯಾಣ ಬೆಳೆಸಿದ ಘಟನೆ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ರ್ಯಾಲಿಯ ಮದ್ಯೆ ಕೆಲವರು "ಮೋದಿ" "ಮೋದಿ" ಎಂದು ಘೋಷಣೆ ಕೂಗಿದರು.ಈ ಸಂಧರ್ಬದಲ್ಲಿ ಮಧ್ಯ ಪ್ರವೇಶಿಸಿದ ಪೊಲೀಸರು ಘೋಷಣೆ … [Read more...] about ಭಾಷಣದ ವೇಳೆ “ಮೋದಿ” “ಮೋದಿ” ಘೋಷಣೆ ;ಅರ್ಧಕ್ಕೆ ಭಾಷಣ ಮೊಟಕುಗೊಳಿಸಿದ ರಾಹುಲ್ ಗಾಂಧಿ
ರಾಹುಲ್ ರೋಡ ಶೋ ಕಿಡಿಗೇಡಿಗಳ ಕೃತ್ಯಕ್ಕೆ ಹೊನ್ನಾವರ ಕಾಂಗ್ರೆಸ್ ಖಂಡನೆ
ಹೊನ್ನಾವರ :ನಿನ್ನೆ ಹೊನ್ನಾವರದಲ್ಲಿ ಅಭೂತಪೂರ್ವ ಜನಬೆಂಬಲದೊಂದಿಗೆ ನಡೆದ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧೀಯವರ ರೋಡ್ ಶೋ ಕಾರ್ಯಕ್ರಮದಲ್ಲಿ ಐದಾರು ಕಿಡಿಗೇಡಿಗಳಿಂದ ನಡೆದ ಮೊದಿ ಪರ ಘೋಷಣೆಯನ್ನು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತೀವ್ರವಾಗಿ ಖಂಡಿಸಿದ್ದಾರೆ. ಕೆಲ ತಿಂಗಳುಗಳ ಹಿಂದೆ ಬಿ.ಜೆ.ಪಿ. ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೊನ್ನಾವರಕ್ಕೆ ಆಗಮಿಸಿದ್ದರು. ಆಗ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಬಹಿರಂಗವಾಗಿ … [Read more...] about ರಾಹುಲ್ ರೋಡ ಶೋ ಕಿಡಿಗೇಡಿಗಳ ಕೃತ್ಯಕ್ಕೆ ಹೊನ್ನಾವರ ಕಾಂಗ್ರೆಸ್ ಖಂಡನೆ
ಸಚಿವ ದೇಶಪಾಂಡೆ ಪರಮಾಪ್ತ, ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಮನೆಗಳ ಮೇಲೆ ಐಟಿ ರೇಡ್ ದಾಖಲೆಗಳನ್ನು ಪರಿಶೀಲಿಸಿ ತೆರಳಿದ ಅಧಿಕಾರಿಗಳ ತಂಡ.
ಹಳಿಯಾಳ:-ಹಳಿಯಾಳ ಬ್ಲಾಕ್ ಕಾಂಗ್ರೇಸ್ ಹಾಗೂ ಅಕ್ರಮ-ಸಕ್ರಮ ಸಮೀತಿ ಅಧ್ಯಕ್ಷ, ಪ್ರಥಮ ದರ್ಜೆ ಗುತ್ತಿಗೆದಾರ ಹಾಗೂ ಸಚಿವ ಆರ್.ವಿ.ದೇಶಪಾಂಡೆ ಪರಮಾಪ್ತ ಸುಭಾಷ ಕೊರ್ವೆಕರ ಅವರ ಹಾಗೂ ಸಂಬಂಧಿಕರ ಮನೆ ಮೆಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಬುಧವಾರ ಸಾಯಂಕಾಲ ಹಳಿಯಾಳ ಪಟ್ಟಣದ ಯಲ್ಲಾಪುರ ನಾಕಾ ಬಳಿ ಸಕ್ಕರೆ ಕಾರ್ಖಾನೆ ತೆರಳುವ ರಸ್ತೆ ಬಳಿ ಇರುವ ಸುಭಾಷ ಕೊರ್ವೆಕರ ನಿವಾಸ ಅವರ ಮಾವ ಗುತ್ತೀಗೆದಾರ ನಾರಾಯಣ ದೇಸೂರಕರ ಅವರ ಶೇಖನಕಟ್ಟಾ ಗ್ರಾಮದ ಮನೆ … [Read more...] about ಸಚಿವ ದೇಶಪಾಂಡೆ ಪರಮಾಪ್ತ, ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಮನೆಗಳ ಮೇಲೆ ಐಟಿ ರೇಡ್ ದಾಖಲೆಗಳನ್ನು ಪರಿಶೀಲಿಸಿ ತೆರಳಿದ ಅಧಿಕಾರಿಗಳ ತಂಡ.




