A five-story residential building in the congested Bhendi Bazar area of south Mumbai collapsed today, killing at least seven people and injuring 15 others, officials said. About 30 others were feared trapped.Fire brigade officials said some nine families lived in the dilapidated building. Some media reports said it also housed a play school but children had not arrived yet … [Read more...] about 7 killed, 15 injured in building collapse; many feared trapped
Trending
ಮತದಾರರ ಪಟ್ಟಿಯಲ್ಲಿ ದಿಡೀರ್ ಆಗಿ ಹೆಸರು ಕಡಿತ ;ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ
ಕಾರವಾರ: ಮತದಾರರ ಪಟ್ಟಿಯಲ್ಲಿ ದಿಡೀರ್ ಆಗಿ ಹೆಸರು ಕಡಿತ ಮಾಡಿರುವದನ್ನು ವಿರೋಧಿಸಿ ಕಾರವಾರ-ಅಂಕೋಲಾ ಕ್ಷೇತ್ರದ ಗ್ರಾಮೀಣ ಭಾಗದ ಗ್ರಾಮಸ್ಥರು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಠೆಗೆ ತೆಗೆದುಕೊಂಡರು. ಗ್ರಾಮೀಣ ಭಾಗದ ಸಾವಿರಾರು ಜನ ನಿತ್ಯ ಉದ್ಯೋಗ ಅರೆಸಿ ಗೋವಾ ಹಾಗೂ ಇನ್ನಿತರ ಪ್ರದೇಶಗಳಿಗೆ ತೆರಳುತ್ತಿದ್ದು, ಕೆಲಸಕ್ಕೆ ತೆರಳಿದ ವೇಳೆ ಆಗಮಿಸಿದ ಅಧಿಕಾರಿಗಳು ಮನೆ ಸರ್ವೆ ನಡೆಸಿದ್ದಾರೆ. ಅಧಿಕಾರಿಗಳು ನೀಡಿದ ವರದಿಯಲ್ಲಿ ಮತದಾರರು … [Read more...] about ಮತದಾರರ ಪಟ್ಟಿಯಲ್ಲಿ ದಿಡೀರ್ ಆಗಿ ಹೆಸರು ಕಡಿತ ;ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ
ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳ ದಾಂಧಲೆ; ಹೋಟೆಲ್ ದ್ವಂಸ
ಕಾರವಾರ:ಪ್ರತಿಷ್ಟಿತ ಆದಿ ಚುಂಚನಗಿರಿ ಸಂಸ್ಥೆಯ ಆಡಳಿತ ವ್ಯಾಪ್ತಿಗೆ ಒಳಪಟ್ಟ ಎಸ್.ಜೆ ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕುಡಿದ ಅಮಲಿನಲ್ಲಿ ಹುಡುಗಿಯರಿಗೆ ಚುಡಾಯಿಸಿದಲ್ಲದೇ ಅದನ್ನು ತಡೆದ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಹೋಟೆಲನ್ನು ದ್ವಂಸಗೊಳಿಸಿದ ಘಟನೆ ರವೀಂದ್ರನಾಥ್ ಕಡಲತೀರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮಂಡ್ಯದಿಂದ ಗೋವಾ ಪ್ರವಾಸಕ್ಕೆ ಆಗಮಿಸಿದ್ದ 54 ವಿದ್ಯಾರ್ಥಿಗಳು ಹಾಗೂ 3 ಶಿಕ್ಷಕರು ದಾಂದಲೇ … [Read more...] about ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳ ದಾಂಧಲೆ; ಹೋಟೆಲ್ ದ್ವಂಸ
ಗಣೇಶ ವಿಸರ್ಜನೆ ವೇಳೆ ಅಧಿಕಾರಿಗಳು ಹಾಗೂ ಸಾರ್ವಜನಿಕರ ಮದ್ಯೆ ತೀವೃ ವಾಗ್ವಾದ
ಕಾರವಾರ: ಕೋಡಿಭಾಗದಲ್ಲಿ ಶನಿವಾರ ಸಂಜೆ ಗಣೇಶ ವಿಸರ್ಜನೆ ವೇಳೆ ಅಧಿಕಾರಿಗಳು ಹಾಗೂ ಸಾರ್ವಜನಿಕರ ಮದ್ಯೆ ತೀವೃ ವಾಗ್ವಾದ ನಡೆಯಿತು. ಇಲ್ಲಿನ ಕಾಳಿನದಿ ತೀರದಲ್ಲಿ ಪಾರಂಪರಾಗತವಾಗಿ ಗಣೇಶ ವಿಸರ್ಜನೆ ಮಾಡಲಾಗುತ್ತಿದ್ದು, ಈ ಬಾರಿಯೂ ಅಲ್ಲಿಯೇ ವಿಸರ್ಜನೆಗೆ ಅವಕಾಶ ಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದರು. ಆದರೆ, ಕೋಡಿಭಾಗದಲ್ಲಿ ನೂತನವಾಗಿ ಕಾಳಿ ರಿವರ್ ಗಾರ್ಡನ್ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಅಲ್ಲಿ ಗಣಪತಿ ಮೂರ್ತಿ ವಿಸರ್ಜನೆಗೆ ಅವಕಾಶ ನೀಡಲಾಗುವದಿಲ್ಲ ಎಂದು … [Read more...] about ಗಣೇಶ ವಿಸರ್ಜನೆ ವೇಳೆ ಅಧಿಕಾರಿಗಳು ಹಾಗೂ ಸಾರ್ವಜನಿಕರ ಮದ್ಯೆ ತೀವೃ ವಾಗ್ವಾದ
ಗಣೇಶ ಚತುರ್ಥಿ ಆಚರಣೆಯ ಆಧ್ಯಾತ್ಮಿಕ ಮಹತ್ವ
ಭಕ್ತಿಪೂರ್ವಕವಾಗಿ ಗಣೇಶೋತ್ಸವ ಆಚರಿಸಿ ಶ್ರೀ ಗಣೇಶನ ಕೃಪೆ ಪಡೆಯೋಣ.ಭಾದ್ರಪದ ಮಾಸದ ಶುಕ್ಲಪಕ್ಷದಲ್ಲಿ ಬರುವ ಚತುರ್ಥಿಯನ್ನು ನಾವೆಲ್ಲರೂ ಗಣೇಶ ಚತುರ್ಥಿಯೆಂದು ಸಂಭ್ರಮ-ಸಡಗರ, ಆನಂದದಿಂದ ಆಚರಿಸುತ್ತೇವೆ. ಗಣೇಶ ಚತುರ್ಥಿಯನ್ನು ಆಚರಿಸುವ ಆಧ್ಯಾತ್ಮಿಕ ಮಹತ್ವವನ್ನು ತಿಳಿದುಕೊಳ್ಳೊಣ..ಗಣೇಶ ಚತುರ್ಥಿಯ ಮಹತ್ವ:ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುಣ್ಣಿಮೆಯವರೆಗಿನ 120 ದಿನಗಳ ಕಾಲದಲ್ಲಿ ವಿನಾಶಕಾರಿ, ತಮಪ್ರಧಾನ ಯಮಲಹರಿಗಳು ಪೃಥ್ವಿಯ ಮೇಲೆ ಹೆಚ್ಚು … [Read more...] about ಗಣೇಶ ಚತುರ್ಥಿ ಆಚರಣೆಯ ಆಧ್ಯಾತ್ಮಿಕ ಮಹತ್ವ




