ಕಾರವಾರ:ಜಿಲ್ಲೆಯ ಪ್ರವಾಸಿತಾಣಗಳ ಬಗ್ಗೆ ಮಾಹಿತಿಯನ್ನು ಹೊಂದಿರುವ ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಬಿಡುಗಡೆಗೊಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾದ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ರವೀಂದ್ರನಾಥ ಟಾಗೋರ ಕಡಲ ತೀರಗಳ ಅಭಿವೃದ್ಧಿ ಹಾಗೂ ಸಂರಕ್ಷಣಾ ಸಮಿತಿಯ ಸಹಕಾರದೊಂದಿಗೆ ಈ ಕಿರುಪುಸ್ತಕದಲ್ಲಿ ಜಿಲ್ಲೆಯ … [Read more...] about ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕ ಬಿಡುಗಡೆ
Trending
ಯಶೋಧರ ನಾಯ್ಕ ಟ್ರಸ್ಟನಿಂದ ಸರ್ಕಾರಿ ಆಸ್ಪತ್ರೆಗೆ ತುರ್ತು ನಿಘಾ ಘಟಕದ ಊಪಕರಣಗಳ ದೇಣಿಗೆ
ಹೊನ್ನಾವರ;ಸಮಾಜ ಸೇವಕ,ಊದ್ಯಮಿ ಯಶೋಧರ ನಾಯ್ಕ ಟ್ರಸ್ಟನಿಂದ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಸುಮಾರು ಒಂದುವರೆ ಲಕ್ಷ ರೂಪಾಯಿ ವೆಚ್ಚದ ಹೊನ್ನಾವರ ಸರ್ಕಾರಿ ಆಸ್ಪತ್ರಗೆ ತುರ್ತು ನಿಘಾ ಘಟಕದ ಊಪಕರಣಗಳನ್ನು ದೇಣಿಗೆ ನೀಡಿದರು. ಈ ಸಂಧರ್ಬದಲ್ಲಿ ಮಾತನಾಡಿದ ಅವರು ಹೊನ್ನಾವರ ಜನತೆಗೆ ಅತ್ಯಂತ ಅವಶ್ಯವಾಗಿರುವ ಸರ್ಕಾರಿ ಆಸ್ಪತ್ರೆಗೆ ವೈದ್ಯಾಧಿಕಾರಿಗಳು ತುರ್ತು ನಿಘಾ ಘಟಕ ಬೇಡಿಕೆ ಬಂದ ಹಿನ್ನಲೆಯಲ್ಲಿ ಈ ಊಪಕರಣಗಳನ್ನು ನೀಡಿದ್ದೇನೆ.ನಮ್ಮ ಟ್ರಸ್ಠ ಸಾಮಾಜಿಕ … [Read more...] about ಯಶೋಧರ ನಾಯ್ಕ ಟ್ರಸ್ಟನಿಂದ ಸರ್ಕಾರಿ ಆಸ್ಪತ್ರೆಗೆ ತುರ್ತು ನಿಘಾ ಘಟಕದ ಊಪಕರಣಗಳ ದೇಣಿಗೆ
DIY-Paper Flowers
Here is the step by step procedure for making flowers from colored paper. And its a great way to engage kids other than watching TV. So you will try right. Do try and comment below. … [Read more...] about DIY-Paper Flowers
ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ
ಹೊನ್ನಾವರ:ರಾಷ್ಟ್ರೀಯ ಸೇವಾ ಯೋಜನೆ 15 ದಿನಗಳ ಕಾಲ ಹಮ್ಮಿಕೊಂಡಿರುವ "ಸ್ವಚ್ಛತಾ ಪಕ್ವಾರ'ಆಂದೋಲನದ ಅಂಗವಾಗಿ ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳು ನಡೆದವು. ಪ್ರಭಾತನಗರದ 3 ವಾರ್ಡಗಳಲ್ಲಿನ ಮನೆ ಮನೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿ ಹೊರಡಿಸಿರುವ … [Read more...] about ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ
ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿಗಳು
ಹೊನ್ನಾವರ :ಶರಾವತಿ ಬಲದಂಡೆಯಿಂದ ಮತ್ತು ಮಂಕಿ ಭಾಗದಿಂದ ಬರುವ ವಿದ್ಯಾರ್ಥಿಗಳು ಬಸ್ ಪಾಸ್ ಪಡೆದಿರುತ್ತಾರೆ, ಇವರನ್ನು ಶರಾವತಿ ಸರ್ಕಲ್ ಬಳಿ ಇಳಿಸಿ ಹೋಗಲಾಗುತ್ತದೆ. ಎರಡು ಕಿ.ಮೀ ದೂರ ಇರುವ ಕಾಲೇಜಿಗೆ ಹೋಗುವಾಗ ಇನೊಂದು ಬಸ್ಸಿನವರು ವಿದ್ಯಾರ್ಥಿಗಳನ್ನು ಬಸ್ ಹತ್ತಿಸಿಕೊಳ್ಳುತ್ತಿರಲಿಲ್ಲ. ಟಿಕೇಟ್ ಮಾಡಲು ಹೇಳುತ್ತಿದ್ದರು. ಇದನ್ನು ವಿದ್ಯಾರ್ಥಿಗಳು ಪ್ರತಿಭಟಿಸಿದಾಗ ಶಾಸಕ ಮಂಕಾಳ ವೈದ್ಯ ಬಸ್ ಸ್ಟ್ಯಾಂಡಿಗೆ ಬಂದು ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಶರಾವತಿ … [Read more...] about ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿಗಳು




