• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

Sidharth Malhotra keen on turning producer

August 7, 2017 by Pallavi Bhat Leave a Comment

Sidharth Malhotra started his career in the entertainment industry as an assistant director of Karan Johar in the film My Name Is Khan. He will soon be seen in A Gentleman opposite Jacqueline Fernandez. He is presently working with Neeraj Pandey in Aiyaary. He may have started his career as an assistant director but actor Sidharth Malhotra says there is still time for him to … [Read more...] about Sidharth Malhotra keen on turning producer

ಬೋಟ್‍ಗೆ ಡಿಕ್ಕಿ ಹೊಡೆದು ಡಾಲ್ಪಿನ್ ಮರಿ ಸಾವು

August 7, 2017 by Sachin Hegde Leave a Comment

ಕಾರವಾರ: ಯಾಂತ್ರಿಕೃತ ಬೋಟ್‍ಗೆ ಡಿಕ್ಕಿ ಹೊಡೆದು ಡಾಲ್ಪಿನ್ ಮರಿ ಸಾವನಪ್ಪಿದ್ದ ಘಟನೆ ಅರಬ್ಬಿ ಸಮುದ್ರದಲ್ಲಿ ನಡೆದಿದೆ. ಡಾಲ್ಪಿನ್ ಮರಿಯ ಮೃತ ದೇಹ ಭಾನುವಾರ ರವೀಂದ್ರನಾಥ್ ಕಡಲತೀರದಲ್ಲಿ ಪತ್ತೆಯಾಗಿದೆ. ಅರಣ್ಯ ಇಲಾಖೆಯವರು ಪಂಚನಾಮೆ ನಡೆಸಿದ್ದು, ಮೃತ ದೇಹವನ್ನು ವಿಜ್ಞಾನಕೇಂದ್ರಕ್ಕೆ ಕೊಂಡೊಯ್ದರು. ಸೋಮವಾರ ಮರಣೋತ್ತರ ಪರೀಕ್ಷೆ ನಡೆಯಲಿದೆ. ಬೋಟ್ ಡಿಕ್ಕಿ ಹೊಡೆದ ಸಾಕ್ಷಿಗೆ ಡಾಲ್ಬನ್ ದೇಹದಲ್ಲಿ ಗುರುತುಗಳು ಪತ್ತೆಯಾಗಿವೆ. ಬೋಟ್‍ನ ಪಂಕ ತಗುಲಿರುವ ಶಂಕೆಯಿದೆ. … [Read more...] about ಬೋಟ್‍ಗೆ ಡಿಕ್ಕಿ ಹೊಡೆದು ಡಾಲ್ಪಿನ್ ಮರಿ ಸಾವು

ಮೀನುಗಾರ ಮಹಿಳೆಯರಿಂದ ಸಮುದ್ರ ಪೂಜೆ

August 7, 2017 by Sachin Hegde Leave a Comment

ಕಾರವಾರ: ನೂರಾರು ಮೀನುಗಾರ ಮಹಿಳೆಯರು ಭಾನುವಾರ ಏಕಕಾಲಕ್ಕೆ ಸಮುದ್ರ ಪೂಜೆ ನಡೆಸಿದರು. ಸಂಪ್ರದಾಯದಂತೆ ಸೂರ್ಯೋದಯ ನಗರದಲ್ಲಿನ ಗಣಪತಿ ದೇವಸ್ಥಾನದಲ್ಲಿ ಸಾಮೂಹಿಕವಾಗಿ ವಿಶೇಷ ಪೂಜೆ ಸಲ್ಲಿಸಿದ ಮಹಿಳೆಯರು ನಂತರ ಸಮುದ್ರ ಪೂಜೆಗೆ ಆಗಮಿಸಿದರು. ಕಳಸದಲ್ಲಿ ಹೊತ್ತು ತಂದಿದ್ದ ತೆಂಗಿನ ಕಾಯಿ ಹಾಗೂ ನೀರನ್ನು ಕಡಲಿಗೆ ಅರ್ಪಿಸಿದರು. ಶ್ರಾವಣ ಮಾಸದ ನಾಗ ಪಂಚಮಿಯಂದು ಸಮುದ್ರದ ಉಪ್ಪು ನೀರು ಹಾಗೂ ಬಾವಿಯ ಸಿಹಿ ನೀರನ್ನು ಕಳಸದಲ್ಲಿ ತುಂಬಿ ವೃತ ಮಾಡಲಾಗುತ್ತದೆ. ಹದಿನೈದು ದಿನದ … [Read more...] about ಮೀನುಗಾರ ಮಹಿಳೆಯರಿಂದ ಸಮುದ್ರ ಪೂಜೆ

ಕೆಎಸಾರ್‍ಟಿಸಿ ಹಾಗೂ ಸುಗಮ ಬಸ್ ಚಾಲಕರ ನಡುವೆ ಹೊಡೆದಾಟ ; ಸರ್ಕಾರಿ ನೌಕರರಿಂದ ದಿಡಿರ್ ಪ್ರತಿಭಟನೆ

August 6, 2017 by Sachin Hegde Leave a Comment

ಕಾರವಾರ: ಸರ್ಕಾರಿ ಸ್ವಾಮ್ಯದ ಕೆಎಸ್‍ಆರ್‍ಟಿಸಿ ಹಾಗೂ ಖಾಸಗಿ ಸಾರಿಗೆ ಸಂಸ್ಥೆಯಾದ ಸುಗಮ ಟ್ರಾವೆಲ್ಸನ ಚಾಲಕರಿಬ್ಬರು ಹೊಡೆದಾಡಿಕೊಂಡ ಘಟನೆ ಶನಿವಾರ ಬೆಳಗ್ಗೆ ಬಸ್ ನಿಲ್ದಾಣ ಬಳಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆಕ್ರೋಶಗೊಂಡ ಕೆಎಸ್‍ಆರ್‍ಟಿಸಿ ನೌಕರರು ಸುಗಮ ಬಸ್ ಚಾಲಕನನ್ನು ಬಂಧಿಸುವಂತೆ ಆಗ್ರಹಿಸಿ ಬಸ್ ತಡೆದು ದಿಡೀರ್ ಪ್ರತಿಭಟನೆ ನಡೆಸಿದರು. ಘಟನೆಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮುದಗಾದಿಂದ … [Read more...] about ಕೆಎಸಾರ್‍ಟಿಸಿ ಹಾಗೂ ಸುಗಮ ಬಸ್ ಚಾಲಕರ ನಡುವೆ ಹೊಡೆದಾಟ ; ಸರ್ಕಾರಿ ನೌಕರರಿಂದ ದಿಡಿರ್ ಪ್ರತಿಭಟನೆ

ಅದ್ಭುತ ಜ್ಞಾಪಕ ಶಕ್ತಿಯ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ

August 5, 2017 by Gaju Gokarna Leave a Comment

ಹೊನ್ನಾವರ:ಸುಮಾರು 50 ವರ್ಷಗಳ ಹಿಂದಿನ ಹಾಗೂ ಮುಂದಿನ 100 ವರ್ಷಗಳ ದಿನಾಂಕ ಹೇಳಿದರೆ ಕ್ಷಣಾರ್ಧದಲ್ಲಿ ಯಾವ ವಾರ ಎಂದು, ವಿಶೇಷ ಹಬ್ಬ ಹರಿದಿನಗಳು ಯಾವ ದಿನದಲ್ಲಿ ಬರಲಿದೆ ಎಂಬುದನ್ನು ತನ್ನ ಅದ್ಭುತ ಜ್ಞಾಪಕ ಶಕ್ತಿಯಿಂದ ಹೇಳುವ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ ಈತ ತಾಲೂಕಿನ ಅನಿಲಗೋಡ ಜನತಾ ವಿದ್ಯಾಲಯದದಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಈತನಿಗೆ ಜನತಾ ವಿದ್ಯಾಲಯ ಅನಿಲಗೋಡ ಶಿಕ್ಷಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಸನ್ಮಾನಿಸಿ … [Read more...] about ಅದ್ಭುತ ಜ್ಞಾಪಕ ಶಕ್ತಿಯ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,501 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar