ಕಾರವಾರ:ಉತ್ತರ ಕನ್ನಡ ಜಿಲ್ಲಾಡಳಿತದಿಂದ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಆಗಸ್ಟ್ 15ರಂದು ನಡೆಯುವ 71ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲೆಯ ಎಲ್ಲ ನೌಕರ ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸ್ವತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತದಿಂದ ಈ ಭಾರಿ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ … [Read more...] about ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸ್ವತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ
Trending
ಇದ್ದರೂ ಉಪಯೋಗವಿಲ್ಲದ ಉದ್ಯೋಗ ನೊಂದಣಿ ಕೇಂದ್ರ
ಕಾರವಾರ: ವಿವಿಧ ನೌಕರಿಗಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಂದ ತುಂಬಿ ತುಳುಕಾಡುತ್ತಿದ್ದಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಈಚೆಗೆ ಖಾಲಿ ಹೊಡೆಯುತ್ತಿದೆ. ನಿರುದ್ಯೋಗದ ಸಂಖ್ಯೆ ಹೆಚ್ಚುತ್ತಿದ್ದರೂ ಉದ್ಯೋಗ ನೊಂದಣಿ ಕೇಂದ್ರದಲ್ಲಿ ವರ್ಷದಿಂದ ವರ್ಷಕ್ಕೆ ನೋಂದಣಿ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ. ಪ್ರಸ್ತುತ ವಿವಿಧ ವಿದ್ಯಾರ್ಹತೆ ಪಡೆದವರಾರೂ ಉದ್ಯೋಗ ವಿನಿಮಯ ಕೇಂದ್ರಲ್ಲಿ ನೋಂದಣಿಗೆ ಬರುತ್ತಿಲ್ಲ. ಹೀಗಾಗಿ ಇಲಾಖೆಗೆ ಸರಕಾರಕ್ಕೆ ನೀಡಿದ ಗುರಿ ಸಾಧನೆಯು … [Read more...] about ಇದ್ದರೂ ಉಪಯೋಗವಿಲ್ಲದ ಉದ್ಯೋಗ ನೊಂದಣಿ ಕೇಂದ್ರ
Apmc market report -04-08-2017
1] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 50 Quintal 14069 16869 16439Arecanut Coca Average 30 Quintal 7869 15187 15019Arecanut Factory Average 100 Quintal 4509 15429 15029Arecanut Hale … [Read more...] about Apmc market report -04-08-2017
Car bike collision at kumta
Kumta :on 2nd August afternoon, greavious accident happened at mirjan NH-66 in which bike rider was hit by car.Bike rider has been identified as Praveen Halgar (26) from Hangal haveri district .As per sources biker sustained various injuries on head and body so he was taken to private hospital at Hubli after initial treatment at kumta govt.hospital . … [Read more...] about Car bike collision at kumta
ಮೀನು ಮಾರುಕಟ್ಟೆ ಸ್ಥಾಪಿಸುವಂತೆ ಆಗ್ರಹ
ಸಿದ್ದಾಪುರ ತಾಲೂಕಿನಲ್ಲಿ ಮೀನು ಮಾರುಕಟ್ಟೆ ಇಲ್ಲದ ಕಾರಣ ಮೀನುಗಾರ ಸಮುದಾಯದವರಿಗೆ ಅನ್ಯಾಯವಾಗುತ್ತಿದ್ದು ಇದನ್ನು ಸರಿಪಡಿಸುವಂತೆ ಆಗ್ರಹಿಸಿ ಅಲ್ಲಿನ ಜನ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಸಿದ್ದಾಪುರದ ರವೀಂದ್ರ ನಗರ ಹಾಗೂ ಇನ್ನಿತರ ಕಡೆಗಳಲ್ಲಿ ಅಂಬಿಗ ಸಮಾಜದವರು ವಾಸಿಸುತ್ತಿದ್ದು, ಬಹುತೇಕರು ಮೀನುಗಾರಿಕೆ ಹಾಗೂ ಮೀನು ಮಾರಾಟವನ್ನು ನಂಬಿದ್ದಾರೆ. ಆದರೆ, ತಾಲೂಕಿನಲ್ಲಿ ಮೀನು ಮಾರಾಟ ಮಾಡಲು ಸೂಕ್ತ ಸ್ಥಳವಿಲ್ಲ. ಸರ್ಕಾರದಿಂದಲೂ ಮೀನು ಮಾರಾಟಕ್ಕಾಗಿ … [Read more...] about ಮೀನು ಮಾರುಕಟ್ಟೆ ಸ್ಥಾಪಿಸುವಂತೆ ಆಗ್ರಹ




