The aspect of Inflation being under control; and at an all-time low at 1.54 per cent, logically, would support the aspect of it being the right time to lower interest rates. Given macro-economic data which showed inflation at a record low; as also factoring in the impact of the fall in factory output, the Reserve Bank of India (RBI) reduced the short-term lending rate (repo … [Read more...] about With RBI Cutting Repo Rate, Fence Sitters Should Step Forward and Make Their Home Buy Decision
Trending
ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿ
ಕಾರವಾರ:ಜಿಲ್ಲಾ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಮಡಿವಾಳ, ಸವಿತಾ, ಕುಂಬಾರ, ಉಪ್ಪಾರ ಮತ್ತು ಅಲೆಮಾರಿ ಸಮುದಾಯದ ಅಭ್ಯರ್ಥಿಗಳಿಗೆ 6 ತಿಂಗಳ ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 21 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರು 18 ರಿಂದ 35ರ ವಯೋಮಿತಿಯೊಳಗಿದ್ದು, ಕುಟುಂಬದ ವಾರ್ಷಿಕ ವರಮಾನ 40 ಸಾವಿರ ಕಡಿಮೆ ಇರಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ … [Read more...] about ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿ
ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸಬೇಕಾಗಿದ್ದ ಸುರಂಗ ಮಾರ್ಗ,ಕಾಮಗಾರಿ ಸ್ಥಗಿತ
ಕಾರವಾರ: ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸಬೇಕಾಗಿದ್ದ ಸುರಂಗ ಮಾರ್ಗ ಕೆಲವು ದೋಷಗಳಿಂದ ಕಾಮಗಾರಿ ಸ್ಥಗಿತವಾಗಿದ್ದು ಕಾಮಗಾರಿ ಮುಂದುವರಿಸಲು ಮಳೆಗಾಲದ ಮುಕ್ತಾಯದವರೆಗೆ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಮಳೆ ಕಡಿಮೆಯಿದ್ದರೂ ಸುರಂಗ ಕಾಮಗಾರಿ ಮುಂದುವರೆದಿಲ್ಲ. ಅಲಿಗದ್ದಾದಿಂದ ಅಲಿಗದ್ದಾ ಲಂಡನ್ ಬ್ರಿಡ್ಜ್ ಬಳಿಯ ಗುಡ್ಡದ ಬಳಿಕ ಮುಕ್ತಾಯವಾಗಬೇಕಾಗಿದ್ದ ಸುರಂಗ ನಿರ್ಮಾಣ ಕಾರ್ಯ ಇನ್ನಷ್ಟು ವಿಳಂಭವಾಗಲಿದೆ. ಈ ಬೃಹತ್ ಗುಡ್ಡದ ಅಡಿಯಿಂದ ಚತುಷ್ಪಥ … [Read more...] about ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸಬೇಕಾಗಿದ್ದ ಸುರಂಗ ಮಾರ್ಗ,ಕಾಮಗಾರಿ ಸ್ಥಗಿತ
ಸೀಮೆಎಣ್ಣೆ ಬೋಟ್ ಬಳಸಿ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಜಿಲ್ಲೆಯಾಂದ್ಯಂತ ತಪಾಸಣೆ
ಕಾರವಾರ: ಜಿಲ್ಲೆಯಲ್ಲಿ ಸೀಮೆಎಣ್ಣೆ ಬೋಟ್ ಬಳಸಿ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಜಿಲ್ಲೆಯಾಂದ್ಯಂತ ಒಂದೇ ಹಂತದಲ್ಲಿ ತಪಾಸಣೆ ಕೈಗೊಳ್ಳಲಾಗುವುದು. ಕಾರವಾರ ತಾಲೂಕು ವ್ಯಾಪ್ತಿಯಲ್ಲಿ ಮೀನುಗಾರಿಕೆ ಉಪನಿದೇಶಕರು ಕಾರವಾರ ಕಚೇರಿ ಎದುರುಗಡೆ ಬೀಚ್, ಮಾಜಾಳಿ ಬೀಚ್ (ಗೋಟ್ನಿಭಾಗ), ಮುದಗಾ ಬೀಚ್, ಅಂಕೋಲಾ ತಾಲೂಕು ವ್ಯಾಪ್ತಿಯಲ್ಲಿ ಹಾರವಾಡ (ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಎದುರುಗಡೆ ಬೀಚ್), ಕುಮಟಾ ತಾಲೂಕು ವ್ಯಾಪ್ತಿಯಲ್ಲಿ ವನಳ್ಳಿ, ಬೀಚ್, ತದಡಿ … [Read more...] about ಸೀಮೆಎಣ್ಣೆ ಬೋಟ್ ಬಳಸಿ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಜಿಲ್ಲೆಯಾಂದ್ಯಂತ ತಪಾಸಣೆ
ಬೀದಿ ದೀಪ ನಿರ್ವಹಣೆಯ ದೂರುಗಳನ್ನು ದಾಖಲಿಸಿಕೊಳ್ಳಲು ಗುತ್ತಿಗೆದಾರರಿಗೆ ಗುತ್ತಿಗೆ
ಕಾರವಾರ: ಕಾರವಾರ ನಗರಸಭೆ ಸರಹದ್ದಿನ ಬೀದಿ ದೀಪ ನಿರ್ವಹಣೆಯ ದೂರುಗಳನ್ನು ದಾಖಲಿಸಿಕೊಳ್ಳಲು ಗುತ್ತಿಗೆದಾರರಿಗೆ ಗುತ್ತಿಗೆ ನೀಡಲಾಗಿದೆ. 1 ರಿಂದ 15ನೇ ವಾರ್ಡಗಳವರೆಗಿನ ಬೀದಿ ದೀಪ ನಿರ್ವಹಣೆಯ ದೂರುಗಳನ್ನು ಸುರೇಶ ಮೋಬೈಲ್ ಸಂಖ್ಯೆ 8892845317 ಹಾಗೂ ಉದಯ ಗುನಗಿ ಮೋಬೈಲ್ ಸಂಖ್ಯೆ 9945207945, 16 ರಿಂದ 31ನೇ ವಾರ್ಡಗಳವರೆಗಿನ ಬೀದಿ ದೀಪ ನಿರ್ವಹಣೆಯ ದೂರುಗಳನ್ನು ಪ್ರಮೋದ ನಾಯ್ಕ ಮೋಬೈಲ್ ಸಂಖ್ಯೆ 9591424737 ಮತ್ತು ಮಂಜು ಮೋಬೈಲ್ ಸಂಖ್ಯೆ 9901998344ಗೆ … [Read more...] about ಬೀದಿ ದೀಪ ನಿರ್ವಹಣೆಯ ದೂರುಗಳನ್ನು ದಾಖಲಿಸಿಕೊಳ್ಳಲು ಗುತ್ತಿಗೆದಾರರಿಗೆ ಗುತ್ತಿಗೆ




