ಭಟ್ಕಳ: ಬ್ಯಾಂಕ ಮ್ಯಾನೇಜರೋರ್ವ ಬ್ಯಾಂಕಿನ ಒಂದೂವರೆ ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡು ಸದ್ಯ ಪರಾರಿಯಾಗಿರುವ ಘಟನೆ ಭಟ್ಕಳದಲ್ಲಿ ನಡೆದಿದೆ.ನ್ಯೂ ಇಂಗ್ಲಿಷ್ ಸ್ಕೂಲ್ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಭಟ್ಕಳ ಇದರ ಬಜಾರ ಶಾಖೆಯ ಮ್ಯಾನೇಜರ್ ಹಣ ದುರುಪಯೋಗ ಪಡಿಸಿಕೊಂದಿದ್ದಾನೆ.ಆರೋಪಿ ಬ್ಯಾಂಕ್ ಮ್ಯಾನೇಜರ್ ಅನುಪ್ ಪೈ ಮೂಲತಃ ಮಂಗಳೂರಿನ ಬೋಳಪು ಗುಡ್ಡೆ ಕಾವೂರು ನಿವಾಸಿ ಎಂದು ತಿಳಿದು ಬಂದಿದೆ. … [Read more...] about ಬ್ಯಾಂಕನ ಒಂದೂವರೆ ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡ ಮ್ಯಾನೇಜರ್ ಪರಾರಿ
Trending
ಉತ್ತರ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಖಾಲಿಯಿರುವ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಖಾಲಿಯಿರುವ 11 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ 11 ತಾಲೂಕಿನಲ್ಲಿ 16 ಅಂಗನವಾಡಿ ಕಾರ್ಯಕರ್ತೆ, 4 ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು 66 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ಮೇ.11 ರೊಳಗೆ ಇಲಾಖಾ ವೇಬ್ ಸೈಟ್ … [Read more...] about ಉತ್ತರ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಖಾಲಿಯಿರುವ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2022 : KPSC Recruitmernt 2022
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ .ಹುದ್ದೆಗಳ ಹೆಸರು : ಕಿರಿಯ ಅಭಿಯಂತರರುಒಟ್ಟು ಹುದ್ದೆಗಳು : 136ವಿದ್ಯಾರ್ಹತೆ : … [Read more...] about ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2022 : KPSC Recruitmernt 2022
ಮಾನವ ಕಳ್ಳಸಾಗಣೆ ಪತ್ತೆ: ಯುವತಿಯರನ್ನು ದುಬೈಗೆ ಕಳುಹಿಸುತ್ತಿದ್ದ ದಂಧೆ ಬಯಲು
ಬೆಂಗಳೂರು : ಜ್ಯೂನಿಯರ್ ಆರ್ಟಿಸ್ಟ್ಗಳಾಗಿ ನಟಿಸಲು ಸಿದ್ಧರಿರುವ ಯುವತಿಯರನ್ನೇ ಗುರಿಯಾಗಿಸಿಕೊಂಡು ಹಣದ ಆಮಿಷವೊಡ್ಡಿ ವಿದೇಶಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿಸುತ್ತಿದ್ದ ಮಾನವ ಕಳ್ಳಸಾಗಾಣಿಕೆ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ.ಜ್ಯೂನಿಯರ್ ಕಲಾವಿದರಾಗಿ ನಟಿಸುವ ಕರ್ನಾಟಕ, ತಮಿಳುನಾಡು, ಆಂಧ್ರ, ಮಹಾರಾಷ್ಟ್ರ ಹಾಗೂ ಪಂಜಾಬ್ ಮೂಲದ ಯುವತಿಯರಿಗೆ ಗಾಳ ಹಾಕುತ್ತಿದ್ದ ಆರೋಪಿಗಳು … [Read more...] about ಮಾನವ ಕಳ್ಳಸಾಗಣೆ ಪತ್ತೆ: ಯುವತಿಯರನ್ನು ದುಬೈಗೆ ಕಳುಹಿಸುತ್ತಿದ್ದ ದಂಧೆ ಬಯಲು
BECIL Recruitment 2022/ ಡೇಟಾ ಎಂಟ್ರಿ ಅಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬ್ರಾಡ್ ಕಾಸ್ಟ್ ಇಂಜಿನಿಯರಿAಗ್ ಕನ್ಸಲ್ಟಂಟ್ ಇಂಡಿಯಾ ಲಿಮಿಟೆಡ್ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಬ್ರಾಡ್ ಕಾಸ್ಟ್ ಇಂಜಿನಿಯರಿAಗ್ ಕನ್ಸಲ್ಟಂಟ್ ಇಂಡಿಯಾ ಲಿಮಿಟೆಡ್ಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : … [Read more...] about BECIL Recruitment 2022/ ಡೇಟಾ ಎಂಟ್ರಿ ಅಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ




