ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಯ ಹೆಸರು : ಶೀಘ್ರಲಿಪಿಗಾರರು ,ಬೆರಳಚ್ಚುಗಾರರು ಹಾಗೂ ಬೆರಳಚ್ಚು ನಕಲುಗಾರರುಹುದ್ದೆಗಳ ಸಂಖ್ಯೆ :17ಶೀಘ್ರಲಿಪಿಗಾರರು 04ವೇತನಶ್ರೇಣಿ: ರೂ.27,650-52,650ಬೆರಳಚ್ಚುಗಾರರು : … [Read more...] about ಪಿಯುಸಿ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Trending
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ ಪೆಕ್ಟರ್ ನೇಮಕಾತಿ : KSP Recruitment 2021-2022
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿಶೇಷ್ ಮೀಸಲು ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಒಟ್ಟು ಹುದ್ದೆಗಳು : 70ಉದ್ಯೋಗ ಸ್ಥಳ : ಕರ್ನಾಟಕವಿದ್ಯಾರ್ಹತೆ :ಅಭ್ಯರ್ಥಿ ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು … [Read more...] about ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ ಪೆಕ್ಟರ್ ನೇಮಕಾತಿ : KSP Recruitment 2021-2022
ಅರಣ್ಯವಾಸಿಗಳ ಸಮಸ್ಯೆ ನಿವಾರಣೆಗೆ ಸಾಂಘೀಕ ಹೋರಾಟ :ನಾಳೆ ಬೆಳಗಾವಿ ಚಲೋ
ಯಲ್ಲಾಪುರ: ಅರಣ್ಯವಾಸಿಗಳ ಸಮಸ್ಯೆ ನಿವಾರಣೆಗೆ ಸಾಂಘೀಕ ಹೋರಾಟ ಅನಿವಾರ್ಯ. ಕಾನೂನಾತ್ಮಕ ಹೋರಾಟದಿಂದಲೇ ಅರಣ್ಯವಾಸಿಗಳ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡಲಾಗುವದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು. ಅವರು ಯಲ್ಲಾಪುರ ತಾಲೂಕಿನ, ಕಿರವತ್ತಿ ಸಭಾಭವನದಲ್ಲಿ ಡಿ. ೨೨ ರ ‘ಬೆಳಗಾವಿ ಚಲೋ’ ಕಾರ್ಯಕ್ರಮಕ್ಕೆ ಸಂಬAಧಿಸಿ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅರಣ್ಯ ಭೂಮಿ ಹಕ್ಕಿನ ಸಮಸ್ಯೆ ಸ್ಫಂದನೆಗೆ … [Read more...] about ಅರಣ್ಯವಾಸಿಗಳ ಸಮಸ್ಯೆ ನಿವಾರಣೆಗೆ ಸಾಂಘೀಕ ಹೋರಾಟ :ನಾಳೆ ಬೆಳಗಾವಿ ಚಲೋ
ಕಾರ್ಮಿಕರಮನವೊಲಿಸುವಲ್ಲಿ,ಅಧಿಕಾರಿಗಳು ಯಶಸ್ವಿ
ಯಲ್ಲಾಪುರ: ತಾಲೂಕಿನ ಹಲಸಖಂಡ ಬಳಿ 2 ಸ್ಥಳಗಳಲ್ಲಿ ರಸ್ತೆ ಕೆಲಸಕ್ಕೆ ಬಂದ ಕಾರ್ಮಿಕರ ಜತೆ ಇರುವ 9 ಮಕ್ಕಳನ್ನು ಶಾಲೆಗೆ ಕಳುಹಿಸುವ ಕುರಿತು ಕಾರ್ಮಿಕರ ಮನವೊಲಿಸುವಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನೇತೃತ್ವದಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.ಹಲಸಖಂಡ ಬಳಿ ನಡೆಯುತ್ತಿರುವ ರಸ್ತೆ ನಿರ್ಮಾಣ ಕೆಲಸಕ್ಕೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಿಂದ ಕಾರ್ಮಿಕರು ಬಂದಿದ್ದಾರೆ. ಅವರೊಂದಿಗೆ ಒಟ್ಟು 9 ಜನ ಮಕ್ಕಳೂ ಇದ್ದಾರೆ. ವಿಷಯ ತಿಳಿದ ಜಿಲ್ಲಾ ಮಕ್ಕಳ ರಕ್ಷಣಾ … [Read more...] about ಕಾರ್ಮಿಕರಮನವೊಲಿಸುವಲ್ಲಿ,ಅಧಿಕಾರಿಗಳು ಯಶಸ್ವಿ
ರಸ್ತೆ ಯಲ್ಲಿ ನಿಂತ ಲಾರಿಗಳಿಗೆ ಸೂಚನಾ ಫಲಕಗಳನ್ನೇ ಕಿತ್ತು ರಕ್ಷಣೆ ನೀಡುವ ಚಾಲಕರು
ಯಲ್ಲಾಪುರ: ತಾಲೂಕಿನ ಅರಬೈಲ್ ಹಾಗೂ ಆರತಿಬೈಲ್ ಘಟ್ಟ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಳವಡಿಸಿರುವ ಸೂಚನಾ ಫಲಕಗಳನ್ನು ಲಾರಿ ಚಾಲಕರು ರಸ್ತೆಯಲ್ಲೇ ಕಿತ್ತೆಸೆಯುತ್ತಿದ್ದಾರೆ. ಇದು ಅಪಘಾತಗಳ ಸಂಖ್ಯೆ ಹೆಚ್ಚಲು ಕಾರಣವಾಗಿದೆ.ಸದ್ಯ ಆರತಿಬೈಲ್ ಹಾಗೂ ಅರಬೈಲ್ ಘಟ್ಟ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟು, ಹೊಂಡ ಗುಂಡಿಗಳು ಉಂಟಾಗಿರುವ ಕಾರಣದಿಂದ ಅಪಘಾತಗಳಾಗುತ್ತಿವೆ. ಇದೀಗ ಸೂಚನಾ ಫಲಕಗಳೂ ಅಪಘಾತಕ್ಕೆ ಕಾರಣವಾಗುತ್ತಿರುವುದು ವಾಹನ … [Read more...] about ರಸ್ತೆ ಯಲ್ಲಿ ನಿಂತ ಲಾರಿಗಳಿಗೆ ಸೂಚನಾ ಫಲಕಗಳನ್ನೇ ಕಿತ್ತು ರಕ್ಷಣೆ ನೀಡುವ ಚಾಲಕರು




