• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಕಾರ್ಮಿಕರಿಗೆ ರಾಜ್ಯದಾದ್ಯಂತ ಉಚಿತ ಬಸ್ ಪಾಸ್:ಸಚಿವ ಹೆಬ್ಬಾರ್

December 11, 2021 by Jayaraj Govi Leave a Comment

ಯಲ್ಲಾಪುರ :ಕಾರ್ಮಿಕರಿಗೆ ರಾಜ್ಯದಾದ್ಯಂತ ಉಚಿತ ಬಸ್ ಪಾಸ್ ರಾಜ್ಯದ ಶ್ರಮಿಕ ವರ್ಗದ ಸಂಕ್ಷೇಮಕ್ಕೆ ಶ್ರಮಿಸುತ್ತಿರುವ ಕಾರ್ಮಿಕ ಇಲಾಖೆಯು ಇದೀಗ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ಮುಂದಡಿ ಇರಿಸಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.ಕೋವಿಡ್ 1 ಮತ್ತು 2ನೇ ಅಲೆ ವೇಳೆ ಸಹಾಯಧನ, ಆಹಾರಕಿಟ್, ಲಸಿಕೆ, ತಮ್ಮೂರುಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಮಾಡಿದ್ದ ಇಲಾಖೆಯು ಇದೀಗ ಕಾರ್ಮಿಕರು ತಮ್ಮ ಕೆಲಸದ ಪ್ರದೇಶಗಳಿಗೆ ತೆರಳಲು ಅನುವಾಗುವಂತೆ … [Read more...] about ಕಾರ್ಮಿಕರಿಗೆ ರಾಜ್ಯದಾದ್ಯಂತ ಉಚಿತ ಬಸ್ ಪಾಸ್:ಸಚಿವ ಹೆಬ್ಬಾರ್

ಅರೇಖಾ ಕೌಂಟಿ ಹೊಮ್ ಸ್ಟೇ ಉದ್ಘಾಟಿಸಿದ ಸಚೀವ ಶಿವರಾಮ್ ಹೆಬ್ಬಾರ್

December 7, 2021 by Vishwanath Shetty Leave a Comment

ಹೊನ್ನಾವರ: ಪ್ರವಾಸೋದ್ಯಮ ಕ್ಷೇತ್ರ ಪ್ರವಾಸಿಗರಿಗೆ ಆದ್ಯತೆ ನೀಡಬೇಕು. ನಮ್ಮ ಜಿಲ್ಲೆಯವರು ಮಡಿವಂತಿಕೆ ಬಿಟ್ಟರೆ ಪ್ರವಾಸೋದ್ಯಮ ಕ್ಷೇತ್ರ ಬೆಳೆಯಲಿದೆ ಎಂದು ಕಾರ್ಮಿಕ ಸಚೀವರು ಜಿಲ್ಲಾ ಉಸ್ತುವಾರಿ ಸಚೀವರಾದ ಶಿವರಾಮ ಹೆಬ್ಬಾರ್ ಹೇಳಿದರು.      ಪ್ರವಾಸೊದ್ಯಮ ಇಲಾಖೆಯ ಸಹಕಾರದ ಮೇರೆಗೆ ಉದ್ಘಾಟನೆಗೊಂಡ ತಾಲೂಕಿನ ಹೊಸಾಕುಳಿ ಗ್ರಾಮದ ಹೀರೆಮಕ್ಕಿಯಲ್ಲಿ ನೂತನವಾಗಿ ನಿರ್ಮಾಣದ ಅರೇಖಾ ಕೌಂಟಿ ಹೊಮ್ ಸ್ಟೇ ಉದ್ಘಾಟನೆ ನೇರವೇರಿಸಿ ಅವರು … [Read more...] about ಅರೇಖಾ ಕೌಂಟಿ ಹೊಮ್ ಸ್ಟೇ ಉದ್ಘಾಟಿಸಿದ ಸಚೀವ ಶಿವರಾಮ್ ಹೆಬ್ಬಾರ್

204 ದರೋಡೆ, ಸುಲಿಗೆ ಪ್ರಕರಣ ಗಳಲ್ಲಿ 98 ಪ್ರಕರಣ ಭೇದಿಸಲಾಗಿದೆ ;ಎಸ್ಪಿ ಸುಮನ್ ಪೆನ್ನೇಕರ್

December 7, 2021 by Sachin Hegde Leave a Comment

ಉತ್ತರ ಕನ್ನಡ ಜಿಲ್ಲೆಯ ನಾಲ್ಕು ವಿಭಾಗದಲ್ಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಕಳ್ಳತನ, ದರೋಡೆ ಹಾಗೂ ವಂಚನೆ ಪ್ರಕರಣದಲ್ಲಿ ಕಳ್ಳರಿಂದ ವಶಕ್ಕೆ ಪಡೆದ ಸುಮಾರು 75 ಲಕ್ಷ ರೂ. ಸ್ವತ್ತುಗಳನ್ನು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸಂಬಂಧಪಟ್ಟರಿಗೆ ಮರಳಿಸುವ ಕಾರ್ಯಕ್ರಮ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯಿತು.ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ನಡೆದ 204 ದರೋಡೆ, ಸುಲಿಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆ ಪೊಲೀಸರು 98 ಪ್ರಕರಣ … [Read more...] about 204 ದರೋಡೆ, ಸುಲಿಗೆ ಪ್ರಕರಣ ಗಳಲ್ಲಿ 98 ಪ್ರಕರಣ ಭೇದಿಸಲಾಗಿದೆ ;ಎಸ್ಪಿ ಸುಮನ್ ಪೆನ್ನೇಕರ್

13 ನಾಗರಿಕರ ಹತ್ಯೆ

December 6, 2021 by Sachin Hegde Leave a Comment

ಕೋಹಿಮಾ: ಬಂಡುಕೋರರ ವಿರುದ್ಧದ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 13 ಮಂದಿ ಮೃತಪಟ್ಟ ಘಟನೆ ನಾಗಾಲ್ಯಾಂಡ್‍ನ ಮೋನ್ ಜಿಲ್ಲೆಯ ಆಟಿಂಗ್‍ನಲ್ಲಿ ಶನಿವಾರ ರಾತ್ರಿ ನಡೆದಿದೆ. ಟ್ರಕ್ಕೊಂದರ ಮೇಲೆ ಭದ್ರತಾ ಪಡೆಯು ಗುಂಡಿನ ದಾಳಿ ನಡೆಸಿತ್ತು. ಇದನ್ನು ಪ್ರತಿಭಟಿಸಿ ಸ್ಥಳದಲ್ಲಿ ಜಮಾಯಿಸಿದ್ದ ಜನರ ಗುಂಪಿನ ಮೇಲೆಯೂ ಗುಂಡಿನ ದಾಳಿ ನಡೆಸಲಾಯಿತು ಎಂದು ಪೆÇಲೀಸರು ತಿಳಿಸಿದ್ದಾರೆ.ಮೋನ್ ಜಿಲ್ಲೆಯು ಮ್ಯಾನ್ಮಾರ್ ಜತೆ ಗಡಿ ಹೊಂದಿದೆ. … [Read more...] about 13 ನಾಗರಿಕರ ಹತ್ಯೆ

ಸೆಂಟ್ರಲ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/central bank recruitment 2021

November 29, 2021 by Deepika Leave a Comment

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ಹಲವು ಬ್ರಾಂಚ್ ಗ ಳಲ್ಲಿ ಆಫೀಸರ್ ಪೋಸ್ಟಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಯ ಹೆಸರು : ಸ್ಪಷಲಿಸ್ಟ್ ಆಫೀಸರ್ಹುದ್ದೆಗಳ ಸಂಖ್ಯೆ : 115ಹುದ್ದೆಗಳ ವಿವರ ;ಎಸ್‌ಒ ಹುದ್ದೆಗಳನ್ನು ವಿವಿಧ ವಿಭಾಗಗಳಲ್ಲಿ ನೇಮಕ ಮಾಡಲಾಗುತ್ತದೆ.ಎಸ್‌ಒ ಹುದ್ದೆಗಳ ಪೈಕಿ … [Read more...] about ಸೆಂಟ್ರಲ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/central bank recruitment 2021

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,358 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar