ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು; "ವಿಧಿಯ ಕ್ರೂರ ಆಟ, ಮೇರು ಮತ್ತು ಪ್ರತಿಭಾವಂತ ನಟ ಪುನೀತ್ ರಾಜ್ ಕುಮಾರ್ ಅವರನ್ನು ನಮ್ಮಿಂದ ಕಸಿದುಕೊಂಡಿದೆ. ಇದು ಸಾಯುವ ವಯಸ್ಸಲ್ಲ. ಮುಂಬರುವ ಪೀಳಿಗೆಯೂ ಅವರ ಅದ್ಭುತ ವ್ಯಕ್ತಿತ್ವ ಮತ್ತು ಕಾರ್ಯಕ್ಕಾಗಿ ಅವರನ್ನು ಪ್ರೀತಿಯಿಂದ ಸ್ಮರಿಸುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ … [Read more...] about ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಪ್ರಧಾನಮಂತ್ರಿ
Trending
ಭಾರತ ಆಹಾರ ನಿಗಮದಲ್ಲಿ ನೇಮಕಾತಿ/fci recruitment 2021,
ಕೆಂದ್ರ ಸರ್ಕಾರದ ಅದೀನದಲ್ಲಿ ಬರುವ ಭಾರತ ಆಹಾರ ನಿಗಮದಲ್ಲಿ ( FCI) ಪುಡ್ ಕಾರ್ಪೋರೇಶನ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದ್ದು , ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಒಟ್ಟು ಹುದ್ದೆಗಳು : 860ಹುದ್ದೆಯ ಹೆಸರು : ವಾಚ್ಮನ್ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 8ನೇ ತರಗತಿ ಪಾಸ … [Read more...] about ಭಾರತ ಆಹಾರ ನಿಗಮದಲ್ಲಿ ನೇಮಕಾತಿ/fci recruitment 2021,
ಕಡ್ಲೆ – ಚಂದಾವರ ಭಾಗದ ಬಿ.ಜೆ.ಪಿ. ಮುಖಂಡರು ಕಾಂಗ್ರೆಸ್ ಸೇರ್ಪಡೆ
ಹೊನ್ನಾವರ : ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧಿಯವರ ನಿರ್ದೇಶನದಂತೆ ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷ ಕಳೆದ ಈ ಸಂದರ್ಭದಲ್ಲಿ ದೇಶಾಧ್ಯಂತ ಅಮೃತಮಹೋತ್ಸವ ಆಚರಣೆಯ ಹಿನ್ನಲೆಯಲಿ,್ಲ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ “ಮಹಾತ್ಮಾಗಾಂಧಿ ಸ್ವರಾಜ್” ಕಾರ್ಯಕ್ರಮ ಹಮ್ಮಿಕೊಂಡಿದೆ. ಅದರಂತೆ ಚಂದಾವರ ಪಂಚಾಯತ ವ್ಯಾಪ್ತಿಯ “ಮಹಾತ್ಮಾಗಾಂಧಿ ಸ್ವರಾಜ್” ಕಾರ್ಯಕ್ರಮದಲ್ಲಿ ಬಿ.ಜೆ.ಪಿ. ಪ್ರಮುಖ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು. … [Read more...] about ಕಡ್ಲೆ – ಚಂದಾವರ ಭಾಗದ ಬಿ.ಜೆ.ಪಿ. ಮುಖಂಡರು ಕಾಂಗ್ರೆಸ್ ಸೇರ್ಪಡೆ
ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಯುವಾ ಬ್ರಿಗೇಡ್ ವತಿಯಿಂದ ಪಂಜಿನ ಮೆರವಣಿಗೆ
ಹೊನ್ನಾವರ: ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರಹಾಗೂ ಹಿಂದೂಗಳ ನರಮೇಧವನ್ನು ಖಂಡಿಸಿ, ಪಟ್ಟಣದ ಶರಾವತಿವೃತ್ತದಿಂದ ದುರ್ಗಾದೇವಿ ದೇವಸ್ಥಾನದವರೆಗೆ ಯುವಾ ಬ್ರಿಗೇಡ್ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಾಮರಸ್ಯಪ್ರಮುಖರಾದ ವಿಶ್ವನಾಥ ನಾಯಕ್ ಮಾತನಾಡಿ, ಇಡೀ ಜಗತ್ತೇಬಯೋತ್ಪಾದನೆಯಲ್ಲಿ ತತ್ತರಿಸಿದೆ. ಇಡೀ ಪ್ರಪಂಚದಲ್ಲಿ ಹಿಂದೂಧರ್ಮ ಮಾತ್ರ ಶಾಂತಿ ಹಾಗೂ ಸಂಸ್ಕøತಿ ಹೊಂದಿರುವ ದೇಶ. ಜಗತ್ತಿನಬಹುತೇಕ … [Read more...] about ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಯುವಾ ಬ್ರಿಗೇಡ್ ವತಿಯಿಂದ ಪಂಜಿನ ಮೆರವಣಿಗೆ
ಅರಣ್ಯದಂಚಿನ ರಸ್ತೆ ಯಲ್ಲಿ ಆನೆ ಪ್ರತ್ಯಕ್ಷ :ಗ್ರಾಮಸ್ಥರಲ್ಲಿ ಆತಂಕ
ಯಲ್ಲಾಪುರ :ಯಲ್ಲಾಪುರ ತಾಲ್ಲೂಕಿನ ಮಾವಿನಮನೆ ಗ್ರಾಮ ಪಂಚಾಯತ ವ್ಯಾಪ್ತಿಯ ಬಾರೆ ಗ್ರಾಮ ನೀರಹಕ್ಲು ಸಮೀಪದ ಅರಣ್ಯದಲ್ಲಿ ಎರಡು ಆನೆಗಳು ಕಾಣಿಸಿಕೊಂಡಿದೆ. ಕಾರವಾರ ತಾಲೂಕಿನ ಹರೂರು ಬಳಿಯಲ್ಲಿ ಗದ್ದೆಗೆ ಬಂದಿದ್ದ ಈಎರಡು ಆನೆಗಳು ಸ್ಥಳೀಯ ಅರಣ್ಯ ದಲ್ಲಿ ಬೀಡು ಬಿಟ್ಟಿದ್ದು ಶುಕ್ರವಾರ ಸಂಜೆ ರವಿ ತಿಮ್ಮಣ್ಣ ಕುಣಬಿ ಮತ್ತ ಹರೀಶ್ಚಂದ್ರ ಕುಪ್ಪಣ್ಣ ಗೌಡರವರಿಗೆ ಹರೂರಿಂದ ಬರುವಾಗ ಕಾಣಿಸಿಕೊಂಡಿದೆ.ಸ್ಥಳೀಯ ಸಾಮಾಜಿಕ ಕಾರ್ಯಕರ್ತರಾದ ಸುಬ್ಬಣ್ಣ … [Read more...] about ಅರಣ್ಯದಂಚಿನ ರಸ್ತೆ ಯಲ್ಲಿ ಆನೆ ಪ್ರತ್ಯಕ್ಷ :ಗ್ರಾಮಸ್ಥರಲ್ಲಿ ಆತಂಕ




