• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಉದ್ಯಮಿಗೆ ಜೀವ ಬೆದರಿಕೆ ಭಟ್ಕಳದ ಉಗ್ರಗಾಮಿ ಪತ್ನಿಯ ಬಂಧನ!

October 23, 2021 by bkl news Leave a Comment

ಪದೇಪದೇ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸುದ್ದಿಯಾಗುವ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಶಿವಮೊಗ್ಗ ಜಿಲ್ಲೆಯ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳದಲ್ಲಿ ಉಗ್ರಗಾಮಿಯ ಪತ್ನಿಯನ್ನು ಶಿವಮೊಗ್ಗ ಸೈಬರ್ ಅಪರಾಧ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಭಟ್ಕಳದ ಜಾಲಿ ಕ್ರಾಸ್ ನಿವಾಸಿ, ಉಗ್ರಗಾಮಿ ಸದ್ದಾಂ ಹುಸೇನ್ ಪತ್ನಿ ಸಾಯಿರಾಳನ್ನು ಶಿವಮೊಗ್ಗ ಸೈಬರ್ ಅಪರಾಧ ಠಾಣಾ … [Read more...] about ಉದ್ಯಮಿಗೆ ಜೀವ ಬೆದರಿಕೆ ಭಟ್ಕಳದ ಉಗ್ರಗಾಮಿ ಪತ್ನಿಯ ಬಂಧನ!

ಹಣವಿಲ್ಲದೆಯೇ ಸೈಬೀರಿಯಾಕ್ಕೆ ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕ

October 21, 2021 by Vishwanath Shetty Leave a Comment

rohan agrawal

ಹೊನ್ನಾವರ; ಹಣವಿಲ್ಲದೆಯೇ ಸೈಬೀರಿಯಾಕ್ಕೆ  ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕನಿಗೆ ಹೊನ್ನಾವರದಲ್ಲಿ ವಿವಿದ ಸಂಘಟನೆಗಳಿಂದ ಅಭಿನಂದನೆ ಸಲ್ಲಿಸಿ ಬಿಳ್ಕೊಟ್ಟರು. ಹಲವು ಹವ್ಯಾಸ, ಸಾಧನೆ ಮಾಡುವ ಜನರನ್ನು ನಾವು ಕಾಣುತ್ತೇವೆ.ಕಳೆದ ಒಂದು ವರ್ಷದಿಂದ ಭಾರತವನ್ನು ಸುತ್ತಿ ನಡೆದುಕೊಂಡೆ ಸೈಬೀರಿಯಾದಲ್ಲಿರುವ ಭೂಮಿಯ ಅತ್ಯಂತ ಶೀತ ವಲಯ ಪ್ರದೇಶ ಒಯ್‌ಮ್ಯಾಕೋನ್ ಪ್ರದೇಶಕ್ಕೆ ಭೇಟಿ ನೀಡಲು ತಿರ್ಮಾನಿಸಿದ್ದಾನೆ.ಮಂಗಳವಾರ ತಡ ರಾತ್ರಿ ತಾಲೂಕಿಗೆ ಆಗಮಿಸದ … [Read more...] about ಹಣವಿಲ್ಲದೆಯೇ ಸೈಬೀರಿಯಾಕ್ಕೆ ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕ

ತಾಲೂಕಿಗೆ ಅನನ್ಯ ಕೊಡುಗೆ ನೀಡಿರುವ ಡಾ|| ಎಂ.ಪಿ.ಕರ್ಕಿ

October 19, 2021 by Vishwanath Shetty Leave a Comment

ವೈದ್ಯಕೀಯ, ಸಹಕಾರಿ, ರಾಜಕೀಯ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಡಾ. ಎಂ.ಪಿ. ಕರ್ಕಿ ತಾಲೂಕಿಗೆ ಅನನ್ಯ ಸೇವೆ ಸಲ್ಲಿಸಿದ್ದರು. ಕಹಿಯಾದರೂ ಅಪ್ರಿಯ ಸತ್ಯವನ್ನು ಹೇಳುವ ನಿಷ್ಠೆ, ಕೈಬಾಯಿ ಶುದ್ಧತೆಗಳಿಗೆ ಹೆಸರಾದ ಡಾ. ಎಂ.ಪಿ. ಕರ್ಕಿ ವೈದ್ಯರಾಗಿ ಹಳ್ಳಿಹಳ್ಳಿ ತಿರುಗಿ ಅಗ್ಗದಲ್ಲಿ ಪ್ರಾಮಾಣಿಕ ವೈದ್ಯಕೀಯ ಸೇವೆ ನೀಡಿದ್ದರು.ಸಮಾಜದ ರೋಗವನ್ನು ಕಂಡು ಚಿಕಿತ್ಸೆ ನೀಡಲು ಸಾಮಾಜಿಕ ಕ್ಷೇತ್ರಕ್ಕೆ ಬಂದರು, ಅಲ್ಲೂ ತನ್ನ ತನ ಉಳಿಸಿಕೊಂಡು ರಚನಾತ್ಮಕ ಕೆಲಸಗಳಿಂದ … [Read more...] about ತಾಲೂಕಿಗೆ ಅನನ್ಯ ಕೊಡುಗೆ ನೀಡಿರುವ ಡಾ|| ಎಂ.ಪಿ.ಕರ್ಕಿ

ಡ್ರ್ಯಾಗನ್ ನಿಂದ ಹೈಪರ್ ಸಾನಿಕ್ ಕ್ಷಿಪಣಿ ಪರೀಕ್ಷೆ

October 18, 2021 by Deepika Leave a Comment

ಬೀಜಿಂಗ್ : ಅಣ್ವಸ್ತçಗಳನ್ನು ಹೊತ್ತೊಯ್ಯ ಬಲ್ಲ ಸೂಪರ್ ಸಾನಿಕ್ ಕ್ಷಿಪಣಿ ಪರೀಕ್ಷೆಯನ್ನು ಚೀನಾ ನಡೆಸಿದ್ದು, ಅಮೆರಿಕದ ಗುಪ್ತಚರ ಅಧಿಕಾರಿಗಳಿಗೆ ಅಚ್ಚರಿ ಉಂಟಾಗಿದೆ.ಈ ಪರೀಕ್ಷೆ ಆಗಸ್ಟ್ ತಿಂಗಳಲ್ಲೇ ನಡೆದಿದ್ದು, ಕೆಳ ಕಕ್ಷೆಯಲ್ಲಿ ಭೂಮಿಯನ್ನು ಸುತ್ತುಹಾಕಿದ್ದು, ನಿಗದಿತ ಗುರಿಗಿಂತ 32 ಕಿ.ಮೀ ದೂರದಲ್ಲಿ ಬಿದ್ದಿದೆ ಎಂದು ವರದಿ ತಿಳಿಸಿದೆ.ಶಬ್ದ ಗಂಟೆಗೆ 1060 ಕೀ.ಮೀ ವೇಗದಲ್ಲಿ ಚಲಿಸುತ್ತದೆ. ಇದಕ್ಕಿಂತ ವೇಗದಲ್ಲಿ ಚಲಿಸವುದಕ್ಕೆ … [Read more...] about ಡ್ರ್ಯಾಗನ್ ನಿಂದ ಹೈಪರ್ ಸಾನಿಕ್ ಕ್ಷಿಪಣಿ ಪರೀಕ್ಷೆ

ಆರತಿಬೈಲ ಘಟ್ಟದಲ್ಲಿಟ್ಯಾಂಕರ್ ಸ್ಫೋಟ

October 13, 2021 by Jayaraj Govi Leave a Comment

ಯಲ್ಲಾಪುರ :ತಾಲೂಕಿನ ಆರತಿಬೈಲ ಘಟ್ಟದಲ್ಲಿ ಮಂಗಳೂರಿನಿಂದ ಹುಬ್ಬಳ್ಳಿ ಕಡೆ ಹೊರಟ ಕೆಮಿಕೆಲ್ಸ್ ತುಂಬಿದ ಟ್ಯಾಂಕರ್ ಪಲ್ಟಿ ಯಾಗಿ ಸ್ಫೋಟ ಗೊಂಡು ಬೆಂಕಿ ಹೊತ್ತಿಕೊಂಡಿರುವ ಘಟನೆ ಇಂದು ನಸುಕಿನ ಜಾವ ಸಂಭವಿಸಿದೆ.ಮಂಗಳೂರಿನಿಂದ ಹುಬ್ಬಳ್ಳಿ ಕಡೆ ಹೊರಟ ಪೇಂಟ್ ತಯಾರಿಕೆಯಲ್ಲಿ ಬಳಸುವ ಕೆಮಿಕಲ್ ಟ್ಯಾಂಕರ್ ಅಪಘಾತ ವಾಗಿದ್ದರಿಂದ ಬಳಗಾರ ರಸ್ತೆಯ ಹಳ್ಳಕ್ಕೆ ಹರಿದ ಕೆಮಿಕಲ್. ಹಳ್ಳದ ನೀರಿನೊಂದಿಗೆ ಕೆಮಿಕಲ್ ದ್ರಾವಣ ಹರಿದಿದೆ, ಹಳ್ಳದ ನೀರಿನ ಮೇಲೆ ತೆಲುವ ಕೆಮಿಕಲ್ವ ಹಾಗೂ … [Read more...] about ಆರತಿಬೈಲ ಘಟ್ಟದಲ್ಲಿಟ್ಯಾಂಕರ್ ಸ್ಫೋಟ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,365 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar