ಪದೇಪದೇ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸುದ್ದಿಯಾಗುವ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಶಿವಮೊಗ್ಗ ಜಿಲ್ಲೆಯ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳದಲ್ಲಿ ಉಗ್ರಗಾಮಿಯ ಪತ್ನಿಯನ್ನು ಶಿವಮೊಗ್ಗ ಸೈಬರ್ ಅಪರಾಧ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಭಟ್ಕಳದ ಜಾಲಿ ಕ್ರಾಸ್ ನಿವಾಸಿ, ಉಗ್ರಗಾಮಿ ಸದ್ದಾಂ ಹುಸೇನ್ ಪತ್ನಿ ಸಾಯಿರಾಳನ್ನು ಶಿವಮೊಗ್ಗ ಸೈಬರ್ ಅಪರಾಧ ಠಾಣಾ … [Read more...] about ಉದ್ಯಮಿಗೆ ಜೀವ ಬೆದರಿಕೆ ಭಟ್ಕಳದ ಉಗ್ರಗಾಮಿ ಪತ್ನಿಯ ಬಂಧನ!
Trending
ಹಣವಿಲ್ಲದೆಯೇ ಸೈಬೀರಿಯಾಕ್ಕೆ ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕ
ಹೊನ್ನಾವರ; ಹಣವಿಲ್ಲದೆಯೇ ಸೈಬೀರಿಯಾಕ್ಕೆ ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕನಿಗೆ ಹೊನ್ನಾವರದಲ್ಲಿ ವಿವಿದ ಸಂಘಟನೆಗಳಿಂದ ಅಭಿನಂದನೆ ಸಲ್ಲಿಸಿ ಬಿಳ್ಕೊಟ್ಟರು. ಹಲವು ಹವ್ಯಾಸ, ಸಾಧನೆ ಮಾಡುವ ಜನರನ್ನು ನಾವು ಕಾಣುತ್ತೇವೆ.ಕಳೆದ ಒಂದು ವರ್ಷದಿಂದ ಭಾರತವನ್ನು ಸುತ್ತಿ ನಡೆದುಕೊಂಡೆ ಸೈಬೀರಿಯಾದಲ್ಲಿರುವ ಭೂಮಿಯ ಅತ್ಯಂತ ಶೀತ ವಲಯ ಪ್ರದೇಶ ಒಯ್ಮ್ಯಾಕೋನ್ ಪ್ರದೇಶಕ್ಕೆ ಭೇಟಿ ನೀಡಲು ತಿರ್ಮಾನಿಸಿದ್ದಾನೆ.ಮಂಗಳವಾರ ತಡ ರಾತ್ರಿ ತಾಲೂಕಿಗೆ ಆಗಮಿಸದ … [Read more...] about ಹಣವಿಲ್ಲದೆಯೇ ಸೈಬೀರಿಯಾಕ್ಕೆ ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕ
ತಾಲೂಕಿಗೆ ಅನನ್ಯ ಕೊಡುಗೆ ನೀಡಿರುವ ಡಾ|| ಎಂ.ಪಿ.ಕರ್ಕಿ
ವೈದ್ಯಕೀಯ, ಸಹಕಾರಿ, ರಾಜಕೀಯ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಡಾ. ಎಂ.ಪಿ. ಕರ್ಕಿ ತಾಲೂಕಿಗೆ ಅನನ್ಯ ಸೇವೆ ಸಲ್ಲಿಸಿದ್ದರು. ಕಹಿಯಾದರೂ ಅಪ್ರಿಯ ಸತ್ಯವನ್ನು ಹೇಳುವ ನಿಷ್ಠೆ, ಕೈಬಾಯಿ ಶುದ್ಧತೆಗಳಿಗೆ ಹೆಸರಾದ ಡಾ. ಎಂ.ಪಿ. ಕರ್ಕಿ ವೈದ್ಯರಾಗಿ ಹಳ್ಳಿಹಳ್ಳಿ ತಿರುಗಿ ಅಗ್ಗದಲ್ಲಿ ಪ್ರಾಮಾಣಿಕ ವೈದ್ಯಕೀಯ ಸೇವೆ ನೀಡಿದ್ದರು.ಸಮಾಜದ ರೋಗವನ್ನು ಕಂಡು ಚಿಕಿತ್ಸೆ ನೀಡಲು ಸಾಮಾಜಿಕ ಕ್ಷೇತ್ರಕ್ಕೆ ಬಂದರು, ಅಲ್ಲೂ ತನ್ನ ತನ ಉಳಿಸಿಕೊಂಡು ರಚನಾತ್ಮಕ ಕೆಲಸಗಳಿಂದ … [Read more...] about ತಾಲೂಕಿಗೆ ಅನನ್ಯ ಕೊಡುಗೆ ನೀಡಿರುವ ಡಾ|| ಎಂ.ಪಿ.ಕರ್ಕಿ
ಡ್ರ್ಯಾಗನ್ ನಿಂದ ಹೈಪರ್ ಸಾನಿಕ್ ಕ್ಷಿಪಣಿ ಪರೀಕ್ಷೆ
ಬೀಜಿಂಗ್ : ಅಣ್ವಸ್ತçಗಳನ್ನು ಹೊತ್ತೊಯ್ಯ ಬಲ್ಲ ಸೂಪರ್ ಸಾನಿಕ್ ಕ್ಷಿಪಣಿ ಪರೀಕ್ಷೆಯನ್ನು ಚೀನಾ ನಡೆಸಿದ್ದು, ಅಮೆರಿಕದ ಗುಪ್ತಚರ ಅಧಿಕಾರಿಗಳಿಗೆ ಅಚ್ಚರಿ ಉಂಟಾಗಿದೆ.ಈ ಪರೀಕ್ಷೆ ಆಗಸ್ಟ್ ತಿಂಗಳಲ್ಲೇ ನಡೆದಿದ್ದು, ಕೆಳ ಕಕ್ಷೆಯಲ್ಲಿ ಭೂಮಿಯನ್ನು ಸುತ್ತುಹಾಕಿದ್ದು, ನಿಗದಿತ ಗುರಿಗಿಂತ 32 ಕಿ.ಮೀ ದೂರದಲ್ಲಿ ಬಿದ್ದಿದೆ ಎಂದು ವರದಿ ತಿಳಿಸಿದೆ.ಶಬ್ದ ಗಂಟೆಗೆ 1060 ಕೀ.ಮೀ ವೇಗದಲ್ಲಿ ಚಲಿಸುತ್ತದೆ. ಇದಕ್ಕಿಂತ ವೇಗದಲ್ಲಿ ಚಲಿಸವುದಕ್ಕೆ … [Read more...] about ಡ್ರ್ಯಾಗನ್ ನಿಂದ ಹೈಪರ್ ಸಾನಿಕ್ ಕ್ಷಿಪಣಿ ಪರೀಕ್ಷೆ
ಆರತಿಬೈಲ ಘಟ್ಟದಲ್ಲಿಟ್ಯಾಂಕರ್ ಸ್ಫೋಟ
ಯಲ್ಲಾಪುರ :ತಾಲೂಕಿನ ಆರತಿಬೈಲ ಘಟ್ಟದಲ್ಲಿ ಮಂಗಳೂರಿನಿಂದ ಹುಬ್ಬಳ್ಳಿ ಕಡೆ ಹೊರಟ ಕೆಮಿಕೆಲ್ಸ್ ತುಂಬಿದ ಟ್ಯಾಂಕರ್ ಪಲ್ಟಿ ಯಾಗಿ ಸ್ಫೋಟ ಗೊಂಡು ಬೆಂಕಿ ಹೊತ್ತಿಕೊಂಡಿರುವ ಘಟನೆ ಇಂದು ನಸುಕಿನ ಜಾವ ಸಂಭವಿಸಿದೆ.ಮಂಗಳೂರಿನಿಂದ ಹುಬ್ಬಳ್ಳಿ ಕಡೆ ಹೊರಟ ಪೇಂಟ್ ತಯಾರಿಕೆಯಲ್ಲಿ ಬಳಸುವ ಕೆಮಿಕಲ್ ಟ್ಯಾಂಕರ್ ಅಪಘಾತ ವಾಗಿದ್ದರಿಂದ ಬಳಗಾರ ರಸ್ತೆಯ ಹಳ್ಳಕ್ಕೆ ಹರಿದ ಕೆಮಿಕಲ್. ಹಳ್ಳದ ನೀರಿನೊಂದಿಗೆ ಕೆಮಿಕಲ್ ದ್ರಾವಣ ಹರಿದಿದೆ, ಹಳ್ಳದ ನೀರಿನ ಮೇಲೆ ತೆಲುವ ಕೆಮಿಕಲ್ವ ಹಾಗೂ … [Read more...] about ಆರತಿಬೈಲ ಘಟ್ಟದಲ್ಲಿಟ್ಯಾಂಕರ್ ಸ್ಫೋಟ




