ಕೇಂದ್ರ ಸರ್ಕಾರದ ಮಿನಿರತ್ನ ಕಂಪನಿಗಳಲ್ಲಿ ಒಂದಾಗಿರುವ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ (ಸಿಎಸ್ಎಲ್) ನಲ್ಲಿ ಎಕ್ಸಿಕ್ಯೊಟಿವ್ ಟ್ರೇನಿಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ.ಒಟ್ಟು ಹುದ್ದೆಗಳು : 7070 ಹುದ್ದೆಗಳಲ್ಲಿ 31 ಸ್ಥಾನ ಸಾಮಾನ್ಯ ವರ್ಗದ ಅಭ್ಯರ್ಥಿಗೆ 10 ಸ್ಥಾನ ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗೆ, ಎಸ್ಸಿಗೆ 9, ಎಸ್ಟಿಗೆ 3, ಇತರೆ ಹಿಂದುಳಿದ … [Read more...] about ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಎಕ್ಸಿಕ್ಯೊಟೀವ್ ಟ್ರೇನಿಗಳ ನೇಮಕ/cochin shipyard limited csl recruitment 2021
Trending
ಹೊನ್ನಾವರ ಡಯಾಲಿಸಿಸ್ ಘಟಕ ಸೋಮವಾರ ಬಂದ್ ರೋಗಿಗಳ ಪರದಾಟ
ಹೊನ್ನಾವರ : ತಾಲೂಕಿನ ಸರ್ಕಾರಿ ಆಸ್ಪತ್ರೆಯ ಡಯಾಲಿಸಿಸ್ ಘಟಕ ಸೋಮವಾರ ಸಿಬ್ಬಂದಿಗಳ ಪ್ರತಿಭಟನೆ ಹಿನ್ನಲೆ ಡಯಾಲಿಸಿಸ್ ಘಟಕಕ್ಕೆ ಬೀಗ ಹಾಕಲಾಗಿತ್ತು. ಇದರ ಅರಿವಿಗೆ ಇರದ ರೋಗಿಗಳು ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗದೇ ಪರದಾಟ ಅನುಭವಿಸಿದರು.ಪ್ರತಿದಿನದಂತೆ ಚಿಕಿತ್ಸೆ ಪಡೆದುಕೊಳ್ಳುವ ರೋಗಿಗಳು ಆಸ್ಪತ್ರೆಗೆ ಬಂದು ಡಯಾಲಿಸಿಸ್ ಘಟಕದ ಎದುರು ತಮ್ಮ ನೋವು ಹೇಳಿಕೊಂಡಿದ್ದಾರೆ. ನಾವು ಕಳೆದ ಮೂರು ವರ್ಷದಿಂದ ಡಯಾಲಿಸಿಸ್ ಮಾಡಿಕೊಳ್ಳುತ್ತಿದ್ದು, ಇಂದು ಸಮಸ್ಯೆ … [Read more...] about ಹೊನ್ನಾವರ ಡಯಾಲಿಸಿಸ್ ಘಟಕ ಸೋಮವಾರ ಬಂದ್ ರೋಗಿಗಳ ಪರದಾಟ
ವ್ಯಕ್ತಿಗೆ ಹಾವು ಕಡಿತ
ಯಲ್ಲಾಪುರ: ತಾಲ್ಲೂಕಿನ ಬೊಂಬಡಿಕೊಪ್ಪದಲ್ಲಿ 21 ವರ್ಷದ ವ್ಯಕ್ತಿಯೊರ್ವನಿಗೆ ಹಾವೊಂದು ಮೂತ್ರ ವಿಸರ್ಜಿಸುವ ಜಾಗಕ್ಕೆ ಕಚ್ಚಿದ್ದು, ಚಿಕಿತ್ಸೆಗಾಗಿ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು.ತಾಲ್ಲೂಕಿನ ಬೊಂಬಡಿ ಕೊಪ್ಪದಲ್ಲಿ 21 ವರ್ಷದ ವ್ಯಕ್ತಿಯೋರ್ವನು ಬಯಲಲ್ಲಿ ಕುಳಿತಿರುವಾಗ ಹುಲ್ಲಿನ ಮದ್ಯದಲ್ಲಿದ್ದ ಹಾವೊಂದು ಮರ್ಮಾನಂಗಕ್ಕೆ ಕಚ್ಚಿದ್ದು, ತಕ್ಷಣ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದಿದ್ದರು.ಚಿಕಿತ್ಸೆ ನೀಡಿದ ವೈದ್ಯರು … [Read more...] about ವ್ಯಕ್ತಿಗೆ ಹಾವು ಕಡಿತ
ಪಾವತಿಯಾಗದ ವೇತನ;ಡಯಾಲಿಸಿಸ್ ಘಟಕ ಬಂದ್ ಮಾಡುವ ಎಚ್ಚರಿಕೆ
ಹೊನ್ನಾವರ: ಬಡ ಡಯಾಲಿಸಿಸ್ ರೋಗಿಗಳ ಪಾಲಿಗೆ ಸಂಜೀವಿನಿಯಾಗಿದ್ದ ತಾಲೂಕ ಆಸ್ಪತ್ರೆಯ ಡಯಾಲಿಸಿಸ್ ಘಟಕ ನಿರ್ವಹಣೆ ಮಾಡುವ ಸಿಬ್ಬಂದಿಗಳಿಗೆ ವೇತನ ಪಾವತಿಯಾಗದ ಹಿನ್ನಲೆಯಲ್ಲಿ ಸೋಮವಾರದಿಂದ ಡಯಾಲಿಸಿಸ್ ಘಟಕ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇರ್ವರು ಶಾಸಕರ ವ್ಯಾಪ್ತಿಗೆ ಬರುವ ಹೊನ್ನಾವರ ತಾಲೂಕ ಸರಕಾರಿ ಆಸ್ಪತ್ರೆಗೆ ಇಸ್ಪೋಸಿಸ್ ನೆರವಿನ ಬಳಿಕ ಸುಸಜ್ಜೀತ ಕಟ್ಟಡ ನಿರ್ಮಾಣವಾಗಿ ಜಿಲ್ಲೆಯಲ್ಲಿಯೇ ಉತ್ತಮ ಆಸ್ಪತ್ರೆ ಎನ್ನುವ ಹೆಗ್ಗಳಿಕೆಗೆ … [Read more...] about ಪಾವತಿಯಾಗದ ವೇತನ;ಡಯಾಲಿಸಿಸ್ ಘಟಕ ಬಂದ್ ಮಾಡುವ ಎಚ್ಚರಿಕೆ
ಕೆಕ್ಕಾರ ಹಾಲಕ್ಕಿ ಯುವ ಜಾಗೃತಿ ಸಂಘದಿಂದ ಪದ್ಮಶ್ರೀ ಪುರಸ್ಕೃತೆಸುಕ್ರಜ್ಜಿ ಮನೆಗೆ ಭೇಟಿ ನೀಡಿ ಸನ್ಮಾನ
ಹೊನ್ನಾವರ; ಹಾಲಕ್ಕಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಲ್ಲಿ ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿಯವರ ಮುಂದಾಳತ್ವದಲ್ಲಿ ನಡೆಯುವ ಹೋರಾಟಕ್ಕೆ ಹೊನ್ನಾವರ ತಾಲೂಕಿನ ಕೆಕ್ಕಾರ ಹಾಲಕ್ಕಿ ಯುವ ಜಾಗೃತ ಸಂಘದಿಂದ ನೈತಿಕ ಬೆಂಬಲಾರ್ಥವಾಗಿ ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ಹಾಗೂ ಜಿಲ್ಲಾ ಅಧ್ಯಕ್ಷ ಹನುಮಂತ ಗೌಡರನ್ನು ಬುಧವಾರ ಭೇಟಿಯಾದರು. ಸುಕ್ರಜ್ಜಿ ಮನೆಗೆ ಭೇಟಿ ನೀಡಿ ಸನ್ಮಾನಿಸಿ ಗೌರವಿಸಿ ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ … [Read more...] about ಕೆಕ್ಕಾರ ಹಾಲಕ್ಕಿ ಯುವ ಜಾಗೃತಿ ಸಂಘದಿಂದ ಪದ್ಮಶ್ರೀ ಪುರಸ್ಕೃತೆಸುಕ್ರಜ್ಜಿ ಮನೆಗೆ ಭೇಟಿ ನೀಡಿ ಸನ್ಮಾನ




