• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಪೂರ್ವ ರೈಲ್ವೆಯಲ್ಲಿ ಬೃಹತ್ ನೇಮಕಾತಿ

October 6, 2021 by Deepika Leave a Comment

Railway Jobs 2022

ಪೂರ್ವ ರೈಲ್ವೆಯಲ್ಲಿ ಆಕ್ಟ್ ಅಪ್ರೆಂಟೆಸ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದುಹುದ್ದೆಗಳ ಸಂಖ್ಯೆ : 3366ಹುದ್ದೆಯ ಹೆಸರು : ಆಕ್ಟ್ ಅಪ್ರೆಂಟೆಸ್ಮೆಕ್ಯಾನಿಕಲ್, ವೆಲ್ಡರ್, ಇಲೆಕ್ಟಿçಕಲ್,ಡ್ರಾಟ್ಸ್ಮನ್, ಫಿಟ್ಟರ್ ಸೇರಿದಂತೆ ವಿವಿಧ ಟ್ರೇಡ್‌ಗಳಲ್ಲಿ ನೇಮಕ ಮಡಲಾಗುತ್ತದೆ.ವಿದ್ಯಾರ್ಹತೆ : ಅರ್ಜಿ ಸಲ್ಲಿಸಲು 8ನೇ ತರಗತಿ, 10ನೇ ತರಗತಿ, ಐಟಿಐ … [Read more...] about ಪೂರ್ವ ರೈಲ್ವೆಯಲ್ಲಿ ಬೃಹತ್ ನೇಮಕಾತಿ

ಹೊನ್ನಾವರದಲ್ಲಿ ಹೆದ್ದಾರಿ ಅಗಲಿಕರಣಕ್ಕೆ ಕರುನಾಡ ವಿಜಯ ಸೇನೆ ಆಗ್ರಹ

October 5, 2021 by Vishwanath Shetty Leave a Comment

ಹೊನ್ನಾವರ: ಪಟ್ಟಣದ ರಾಷ್ಟಿçÃಯ ಹೆದ್ದಾರಿ ಹೆದ್ದಾರಿ ಅಗಲಿಕರಣ ಮಾಡುವಂತೆ ಆಗ್ರಹಿಸಿ ಕರುನಾಡ ವಿಜಯ ಸೇನೆಯಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ಸಂಸದರು ಹಾಗೂ, ಜಿಲ್ಲಾ ಉಸ್ತುವಾರಿ ಸಚೀವರಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದರು.ಪಟ್ಟಣದಲ್ಲಿ ಐ ಆರ್.ಬಿ ಕಂಪನಿ ರಸ್ತೆ ಕಾಮಗಾರಿ ನಡೆಸುತ್ತಿದೆಯಾದರೂ ನೆರೆಯ ಭಟ್ಕಳ ಹಾಗೂ ಕುಮಟಾ ತಾಲೂಕಿಗೆ ಸರ್ವಿಸ್ ರಸ್ತೆ ಭಾಗ್ಯ ನೀಡಿದರೆ, ಹೊನ್ನಾವರಕ್ಕೆ ಮಾತ್ರ ಯಾವ ಮಾದರಿ ಎಂದು ಇದುವರೆಗೂ ಸ್ಪಷ್ಟಪಡಿಸಿಲ್ಲ.ಈ … [Read more...] about ಹೊನ್ನಾವರದಲ್ಲಿ ಹೆದ್ದಾರಿ ಅಗಲಿಕರಣಕ್ಕೆ ಕರುನಾಡ ವಿಜಯ ಸೇನೆ ಆಗ್ರಹ

ಆರೋಗ್ಯ ಅಧಿಕಾರಿ ( ಸಿ.ಹೆಚ್‌.ಒ) ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ/national health mission karnataka recruitment 2021

October 3, 2021 by Deepika Leave a Comment

ರಾಷ್ಟಿçÃಯ ಆರೋಗ್ಯ ಅಭಿಮಾನದಡಿ ಕರ್ನಾಟಕದಾದ್ಯಂತ ಹಲವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವತಿಯಿAದ ಸಮುದಾಯ ಆರೋಗ್ಯ ಅಧಿಕಾರಿ ( ಸಿಹೆಚ್‌ಒ) ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಬಹುದು.ಹುದ್ದೆಯ ಸಂಖ್ಯೆ : 3006ಹುದ್ದೆಯ ಹೆಸರು : ಸಮುದಾಯ ಆರೋಗ್ಯ ಅಧಿಕಾರಿಗಳು (ಸಿಹೆಚ್‌ಒ)ಹುದ್ದೆಗಳನ್ನು … [Read more...] about ಆರೋಗ್ಯ ಅಧಿಕಾರಿ ( ಸಿ.ಹೆಚ್‌.ಒ) ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ/national health mission karnataka recruitment 2021

ಮಹಾತ್ಮಾ ಗಾಂಧಿ ಮತ್ತು ಶಾಸ್ತ್ರೀಯವರ ಸರಳ ಜೀವನ ಇಂದಿನ ಯುವ ಜನಾಂಗಕ್ಕೆ ಆದರ್ಶ;ಜಗದೀಪ ತೆಂಗೇರಿ

October 3, 2021 by Sachin Hegde Leave a Comment

ಹೊನ್ನಾವರ : ಸರಿಯಾದ ಬಟ್ಟೆ ಧರಿಸದೇ ದೇಶ ಸುತ್ತಿ, ಜಗತ್ತಿಗೆ ಶಾಂತಿ ಸಂದೇಶ ಸಾರಿದ ರಾಷ್ರಪಿತ ಮಹಾತ್ಮಾ ಗಾಂಧಿ ಮತ್ತು ಕೇವಲ ಹದಿನೆಂಟು ತಿಂಗಳುಗಳ ಕಾಲ ಭಾರತ ದೇಶವನ್ನು ಪ್ರಧಾನಿಯಾಗಿ ಪ್ರಾಮಾಣಿಕತೆಯಿಂದ, ದಕ್ಷ ಆಡಳಿತ ನೀಡಿ ಮುನ್ನಡೆಸಿದÀ ಮಾಜಿ ಪ್ರಧಾನಿ ಲಾಲ್‍ಬಹದ್ದೂರ್ ಶಾಸ್ತ್ರೀಯವರು ರಾಷ್ಟ್ರ ಮತ್ತು ಜಗತ್ತು ಕಂಡ ಶ್ರೇಷ್ಠ ಮಾನವತಾವಾದಿಗಳಾಗಿದ್ದು, ಅವರ ಸರಳ ಬದುಕು ಇಂದಿನ ಯುವಕರಿಗೆ ಆದರ್ಶ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್ … [Read more...] about ಮಹಾತ್ಮಾ ಗಾಂಧಿ ಮತ್ತು ಶಾಸ್ತ್ರೀಯವರ ಸರಳ ಜೀವನ ಇಂದಿನ ಯುವ ಜನಾಂಗಕ್ಕೆ ಆದರ್ಶ;ಜಗದೀಪ ತೆಂಗೇರಿ

ಸಂಘಟನಾ ಶಕ್ತಿಯಿಂದ ಮಾತ್ರ ಹಿಂದೂ ಧರ್ಮವನ್ನು ಕಾಪಾಡಿಕೊಂಡು ಬರುವುದಕ್ಕೆ ಸಾಧ್ಯ;ಕೃಷ್ಣಮೂರ್ತಿ

October 3, 2021 by bkl news Leave a Comment

ಭಟ್ಕಳ: ಸಂಘಟನಾ ಶಕ್ತಿಯಿಂದ ಮಾತ್ರ ಹಿಂದೂ ಧರ್ಮವನ್ನು ನಾವು ಕಾಪಾಡಿಕೊಂಡು ಬರುವುದಕ್ಕೆ ಸಾಧ್ಯ ಎಂದು ಹಿಂದೂ ಜಾಗರಣಾ ವೇದಿಕೆಯ ಉತ್ತರ ಪ್ರಾಂತ ಸಂಚಾಯಕ ಕೃಷ್ಣಮೂರ್ತಿ ಹೇಳಿದರು. ಅವರು ಇಲ್ಲಿನ ಬೈಲೂರು ನೀರಗದ್ದೆಯಲ್ಲಿರುವ ರಾಘವೇಶ್ವರ ಸ್ವಾಮೀಜಿ ಹವ್ಯಕ ಸಭಾ ಭವನದಲ್ಲಿ ಏರ್ಪಡಿಸಲಾಗಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಭಟ್ಕಳದಲ್ಲಿ 1993ರ ಗಲಭೆಯ ಸಂದರ್ಭದಲ್ಲಿ ಹಿಂದೂ ಜಾಗರಣಾ ವೇದಿಕೆಯ … [Read more...] about ಸಂಘಟನಾ ಶಕ್ತಿಯಿಂದ ಮಾತ್ರ ಹಿಂದೂ ಧರ್ಮವನ್ನು ಕಾಪಾಡಿಕೊಂಡು ಬರುವುದಕ್ಕೆ ಸಾಧ್ಯ;ಕೃಷ್ಣಮೂರ್ತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,366 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar