ಪೂರ್ವ ರೈಲ್ವೆಯಲ್ಲಿ ಆಕ್ಟ್ ಅಪ್ರೆಂಟೆಸ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದುಹುದ್ದೆಗಳ ಸಂಖ್ಯೆ : 3366ಹುದ್ದೆಯ ಹೆಸರು : ಆಕ್ಟ್ ಅಪ್ರೆಂಟೆಸ್ಮೆಕ್ಯಾನಿಕಲ್, ವೆಲ್ಡರ್, ಇಲೆಕ್ಟಿçಕಲ್,ಡ್ರಾಟ್ಸ್ಮನ್, ಫಿಟ್ಟರ್ ಸೇರಿದಂತೆ ವಿವಿಧ ಟ್ರೇಡ್ಗಳಲ್ಲಿ ನೇಮಕ ಮಡಲಾಗುತ್ತದೆ.ವಿದ್ಯಾರ್ಹತೆ : ಅರ್ಜಿ ಸಲ್ಲಿಸಲು 8ನೇ ತರಗತಿ, 10ನೇ ತರಗತಿ, ಐಟಿಐ … [Read more...] about ಪೂರ್ವ ರೈಲ್ವೆಯಲ್ಲಿ ಬೃಹತ್ ನೇಮಕಾತಿ
Trending
ಹೊನ್ನಾವರದಲ್ಲಿ ಹೆದ್ದಾರಿ ಅಗಲಿಕರಣಕ್ಕೆ ಕರುನಾಡ ವಿಜಯ ಸೇನೆ ಆಗ್ರಹ
ಹೊನ್ನಾವರ: ಪಟ್ಟಣದ ರಾಷ್ಟಿçÃಯ ಹೆದ್ದಾರಿ ಹೆದ್ದಾರಿ ಅಗಲಿಕರಣ ಮಾಡುವಂತೆ ಆಗ್ರಹಿಸಿ ಕರುನಾಡ ವಿಜಯ ಸೇನೆಯಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ಸಂಸದರು ಹಾಗೂ, ಜಿಲ್ಲಾ ಉಸ್ತುವಾರಿ ಸಚೀವರಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದರು.ಪಟ್ಟಣದಲ್ಲಿ ಐ ಆರ್.ಬಿ ಕಂಪನಿ ರಸ್ತೆ ಕಾಮಗಾರಿ ನಡೆಸುತ್ತಿದೆಯಾದರೂ ನೆರೆಯ ಭಟ್ಕಳ ಹಾಗೂ ಕುಮಟಾ ತಾಲೂಕಿಗೆ ಸರ್ವಿಸ್ ರಸ್ತೆ ಭಾಗ್ಯ ನೀಡಿದರೆ, ಹೊನ್ನಾವರಕ್ಕೆ ಮಾತ್ರ ಯಾವ ಮಾದರಿ ಎಂದು ಇದುವರೆಗೂ ಸ್ಪಷ್ಟಪಡಿಸಿಲ್ಲ.ಈ … [Read more...] about ಹೊನ್ನಾವರದಲ್ಲಿ ಹೆದ್ದಾರಿ ಅಗಲಿಕರಣಕ್ಕೆ ಕರುನಾಡ ವಿಜಯ ಸೇನೆ ಆಗ್ರಹ
ಆರೋಗ್ಯ ಅಧಿಕಾರಿ ( ಸಿ.ಹೆಚ್.ಒ) ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ/national health mission karnataka recruitment 2021
ರಾಷ್ಟಿçÃಯ ಆರೋಗ್ಯ ಅಭಿಮಾನದಡಿ ಕರ್ನಾಟಕದಾದ್ಯಂತ ಹಲವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವತಿಯಿAದ ಸಮುದಾಯ ಆರೋಗ್ಯ ಅಧಿಕಾರಿ ( ಸಿಹೆಚ್ಒ) ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಸಲ್ಲಿಸಬಹುದು.ಹುದ್ದೆಯ ಸಂಖ್ಯೆ : 3006ಹುದ್ದೆಯ ಹೆಸರು : ಸಮುದಾಯ ಆರೋಗ್ಯ ಅಧಿಕಾರಿಗಳು (ಸಿಹೆಚ್ಒ)ಹುದ್ದೆಗಳನ್ನು … [Read more...] about ಆರೋಗ್ಯ ಅಧಿಕಾರಿ ( ಸಿ.ಹೆಚ್.ಒ) ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ/national health mission karnataka recruitment 2021
ಮಹಾತ್ಮಾ ಗಾಂಧಿ ಮತ್ತು ಶಾಸ್ತ್ರೀಯವರ ಸರಳ ಜೀವನ ಇಂದಿನ ಯುವ ಜನಾಂಗಕ್ಕೆ ಆದರ್ಶ;ಜಗದೀಪ ತೆಂಗೇರಿ
ಹೊನ್ನಾವರ : ಸರಿಯಾದ ಬಟ್ಟೆ ಧರಿಸದೇ ದೇಶ ಸುತ್ತಿ, ಜಗತ್ತಿಗೆ ಶಾಂತಿ ಸಂದೇಶ ಸಾರಿದ ರಾಷ್ರಪಿತ ಮಹಾತ್ಮಾ ಗಾಂಧಿ ಮತ್ತು ಕೇವಲ ಹದಿನೆಂಟು ತಿಂಗಳುಗಳ ಕಾಲ ಭಾರತ ದೇಶವನ್ನು ಪ್ರಧಾನಿಯಾಗಿ ಪ್ರಾಮಾಣಿಕತೆಯಿಂದ, ದಕ್ಷ ಆಡಳಿತ ನೀಡಿ ಮುನ್ನಡೆಸಿದÀ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರೀಯವರು ರಾಷ್ಟ್ರ ಮತ್ತು ಜಗತ್ತು ಕಂಡ ಶ್ರೇಷ್ಠ ಮಾನವತಾವಾದಿಗಳಾಗಿದ್ದು, ಅವರ ಸರಳ ಬದುಕು ಇಂದಿನ ಯುವಕರಿಗೆ ಆದರ್ಶ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್ … [Read more...] about ಮಹಾತ್ಮಾ ಗಾಂಧಿ ಮತ್ತು ಶಾಸ್ತ್ರೀಯವರ ಸರಳ ಜೀವನ ಇಂದಿನ ಯುವ ಜನಾಂಗಕ್ಕೆ ಆದರ್ಶ;ಜಗದೀಪ ತೆಂಗೇರಿ
ಸಂಘಟನಾ ಶಕ್ತಿಯಿಂದ ಮಾತ್ರ ಹಿಂದೂ ಧರ್ಮವನ್ನು ಕಾಪಾಡಿಕೊಂಡು ಬರುವುದಕ್ಕೆ ಸಾಧ್ಯ;ಕೃಷ್ಣಮೂರ್ತಿ
ಭಟ್ಕಳ: ಸಂಘಟನಾ ಶಕ್ತಿಯಿಂದ ಮಾತ್ರ ಹಿಂದೂ ಧರ್ಮವನ್ನು ನಾವು ಕಾಪಾಡಿಕೊಂಡು ಬರುವುದಕ್ಕೆ ಸಾಧ್ಯ ಎಂದು ಹಿಂದೂ ಜಾಗರಣಾ ವೇದಿಕೆಯ ಉತ್ತರ ಪ್ರಾಂತ ಸಂಚಾಯಕ ಕೃಷ್ಣಮೂರ್ತಿ ಹೇಳಿದರು. ಅವರು ಇಲ್ಲಿನ ಬೈಲೂರು ನೀರಗದ್ದೆಯಲ್ಲಿರುವ ರಾಘವೇಶ್ವರ ಸ್ವಾಮೀಜಿ ಹವ್ಯಕ ಸಭಾ ಭವನದಲ್ಲಿ ಏರ್ಪಡಿಸಲಾಗಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಭಟ್ಕಳದಲ್ಲಿ 1993ರ ಗಲಭೆಯ ಸಂದರ್ಭದಲ್ಲಿ ಹಿಂದೂ ಜಾಗರಣಾ ವೇದಿಕೆಯ … [Read more...] about ಸಂಘಟನಾ ಶಕ್ತಿಯಿಂದ ಮಾತ್ರ ಹಿಂದೂ ಧರ್ಮವನ್ನು ಕಾಪಾಡಿಕೊಂಡು ಬರುವುದಕ್ಕೆ ಸಾಧ್ಯ;ಕೃಷ್ಣಮೂರ್ತಿ




