ಕಾರವಾರ : ಕೇಂದ್ರ ಚುನಾವಣಾ ಆಯೋಗವು ಮತದಾರರ ಅನಕಾಲಕ್ಕಾಗಿ "ವೋಟರ್ ಹೆಲ್ಪ್ ಲೈನ್' ಎಂಬ ಆಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದ್ದು, ಗೂಗಲ್ ಪ್ಲೇ ಸ್ಟೋರ್ನಲ್ಲಿ ಆಪ್ಲಿಕೇಶನ್ ಲಭ್ಯವಿರುತ್ತದೆ.ಮತದಾರರು ತಮ್ಮ ಚುನಾವಣಾ ಗುರುತಿನ ಚೀಟಿ ಹಾಗೂ ಮೊಬೈಲ್ ಸಂಖ್ಯೆಯ ಮೂಲಕ ಲಾಗಿನ್ ಅಗಿ ಬಳಿಕ ಮಾಡಬಹುದಾಗಿದೆ. ಇ-ಎಪಿಕ್ ಡೌನ್ಲೋಡ್.ಮತದಾರರ … [Read more...] about ವೋಟರ್ ಹೆಲ್ಪ್ ಲೈನ್
Trending
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ‘ಹೈಕೋರ್ಟ್’ ಕಡಿವಾಣ
ಬೆಂಗಳೂರು : ಕೊರೋನಾ ಕಾಲದಲ್ಲೂ ಪಾಲಕರನ್ನು ಎಗ್ಗಿಲ್ಲದೇ ಸುಲಿಯುತ್ತಿರುವ ಖಾಸಗಿ ಶಾಲೆಗಳ ಫೀಸ್ ವಸೂಲಿಗೆ ರಾಜ್ಯ ಉಚ್ಛ ನ್ಯಾಯಾಲಯ ಕಡಿವಾಣ ಹಾಕಿದೆ. ಖಾಸಗಿ ಶಾಲೆಗಳ ಬೋಧನಾ ಶುಲ್ಕವನ್ನು ಶೇ.15ರಷ್ಟು ಕಡಿತ ಮಾಡಿ ಹೈಕೋರ್ಟ್ ಆದೇಶ ಮಾಡಿದ್ದು ಈ ಮೂಲಕ ಪೋಷಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ. ಶೇ.30ರಷ್ಟು ಶಾಲಾ ಶುಲ್ಕ ಕಡಿತ ಮಾಡಿದ್ದ ಕ್ರಮವನ್ನು ವಿರೋಧಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ 2020-21ನೆ ಸಾಲಿಗೆ … [Read more...] about ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ‘ಹೈಕೋರ್ಟ್’ ಕಡಿವಾಣ
ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರೀ ಇಳಿಕೆ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆಯಾಗಿದೆ. ಇಂದು ಪ್ರತಿ 10 ಗ್ರಾಂ ಚಿನ್ನಕ್ಕೆ 491 ರೂಪಾಯಿ ಇಳಿಕೆಯಾಗಿ 45,735 ರೂಪಾಯಿಗಳಿಗೆ ತಲುಪಿದೆ. ಎಚ್ಡಿಎಫ್ಸಿ ಸೆಕ್ಯುರಿಟೀಸ್ ಪ್ರಕಾರ, ಹಿಂದಿನ ಸೆಶನ್ನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 46,226 ರೂ.ಇತ್ತು.ಅಂತಾರಾಷ್ಟ್ರೀಯ ಬೆಲೆಯಿಂದ ಚಿನ್ನದ ಮೇಲೆ ಪರಿಣಾಮ ಬೀರಿತು ಮತ್ತು ಅದೇ ಸಮಯದಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆಯಿಂದಾಗಿ ಇದು ಅಗ್ಗವಾಯಿತು. ಬೆಳ್ಳಿಯ … [Read more...] about ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರೀ ಇಳಿಕೆ
ಸ್ವಚ್ಚ ಹೊನ್ನಾವರದ ಉದ್ದೇಶದಿಂದ ಪ್ಲಾಸ್ಟಿಕ್ ಮಾರಾಟ ಹಾಗೂ ಉಪಯೋಗ ನಿಷೇಧ
ಹೊನ್ನಾವರ : ಪಟ್ಟಣ ವ್ಯಾಪ್ತಿಯಲ್ಲಿ ಸ್ವಚ್ಚ ಹೊನ್ನಾವರದ ಉದ್ದೇಶದಿಂದ ಪರಿಸರದ ಕಾಳಜಿ ತೋರುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಮಾರಾಟ ಹಾಗೂ ಉಪಯೋಗವನ್ನು ನಿಷೇಧಿಸಲಾಗಿದೆ ಎಂದು ಪಟ್ಟಣ ಪಂಚಾಯತಿ ಅಧ್ಯಕ್ಷ ಶಿವರಾಜ ಮೇಸ್ತ ತಿಳಿಸಿದರು.ಪಟ್ಟಣ ಪಂಚಾಯತಿ ಸಭಾಭವನದಲ್ಲಿ ನಡೆದ ಪತ್ರಿಕಾಗೊಷ್ಟಿಯನ್ನು ಉದ್ದೇಶಿಸಿ ಮಾತನಾಡಿ ಪಟ್ಟಣ ಪ್ರದೇಶದಲ್ಲಿ ಸ್ವಚ್ಚತೆ ಹಾಗೂ ಪರಿಸರದ ಮೇಲಿನ ಕಾಳಜಿಯಿಂದ ಅಂಗಡಿಗಳಲ್ಲಿ ಹಾಗೂ ಸಾರ್ವಜನಿಕರಿಗೆ ನೀಡುವ ಸಾಮಗ್ರಿಗಳನ್ನು … [Read more...] about ಸ್ವಚ್ಚ ಹೊನ್ನಾವರದ ಉದ್ದೇಶದಿಂದ ಪ್ಲಾಸ್ಟಿಕ್ ಮಾರಾಟ ಹಾಗೂ ಉಪಯೋಗ ನಿಷೇಧ
ಚಿತ್ರಕಲೆ ಮನೋವಿಕಾಸಕ್ಕೆ ಮಾರ್ಗದರ್ಶಿಯಾಗಿದೆ
ಯಲ್ಲಾಪುರ: ಸಾಹಿತ್ಯದಂತೆಯೇ ಚಿತ್ರಕಲೆಯೂ ಹೊಸ ಹೊಸ ವಿಧ, ವಿಧಾನಗಳು ,ರಚಿಸುವ ಪ್ರಕಾರಗಳ ಮೂಲಕ ಬದಲಾವಣೆಯಾಗುತ್ತ ನೂತನ ತಂತ್ರಜ್ಞಾನ , ಸಂಕೇತಗಳನ್ನು ಕಲೆಯಲ್ಲಿ ಕಾಣಬಹುದಾಗಿದೆ. ಇಂದಿನ ದಿನಗಳಲ್ಲಿ ಚಿತ್ರ ಕಲೆಯನ್ನು ನೋಡುವ ಅರಿವುವನ್ನು ಪಡೆದುಕೊಳ್ಳಬೇಕಾದ ಅಗತ್ಯವೂ ಇದೆ ಎಂದು ಖ್ಯಾತ ಚಿತ್ರಕಲಾವಿದ ಶಿಕ್ಷಕ ಸತೀಶ ಯಲ್ಲಾಪುರ ಹೇಳಿದರು ಅವರು ಬುಧವಾರ ಸಂಜೆ ಪಟ್ಟಣದ ವಾಯಟಿಎಸ್ ಎಸ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಶಬನಮ್ ದೊಡ್ಡಮನಿ ಅವರ ಮೊದಲ ಏಕವ್ಯಕ್ತಿ … [Read more...] about ಚಿತ್ರಕಲೆ ಮನೋವಿಕಾಸಕ್ಕೆ ಮಾರ್ಗದರ್ಶಿಯಾಗಿದೆ




