• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಭಾರತೀಯ ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/Indian Navy Recruitment 2021

September 12, 2021 by Deepika Leave a Comment

ಭಾರತೀಯ ನೌಕಾ ಪಡೆ (Indian Navy)ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಒಟ್ಟು ಹುದ್ದೆಗಳು: 181ಹುದ್ದೆ ಹೆಸರು: Short Service Commission Officersಸಂಬಳ ನಿರೀಕ್ಷೆ: ಭಾರತೀಯ ನೌಕಾಪಡೆಯ ನಿಯಾಮಾವಳಿಗೆ ತಕ್ಕಂತೆ.ಹುದ್ದೆ/ಕೆಡರ್ ಹೆಸರು-ಒಟ್ಟುಹುದ್ದೆಸಾಮಾನ್ಯ ಸೇವೆ/ಹೈಡ್ರೋ ಕೆಡರ್: 45ಏರ್ ಟ್ರಾಫಿಕ್ ಕಂಟ್ರೋಲರ್ … [Read more...] about ಭಾರತೀಯ ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/Indian Navy Recruitment 2021

ಸರಳವಾಗಿ ಚೌತಿ ಹಬ್ಬ ಆಚರಣೆ; ಪ್ರತಿಷ್ಠಾಪನೆಗೊಂಡ ದಿನವೇ ವಿಸರ್ಜನೆ

September 11, 2021 by bkl news Leave a Comment

ಭಟ್ಕಳ: ವರ್ಷಂಪ್ರತಿ ಆಚರಿಸುವಂತ ಗಣೇಶೋತ್ಸವಈ ವರ್ಷವು ಸಹ ತಾಲೂಕಿನಾದ್ಯಂತ ಗಣೇಶ ಚತುರ್ಥೀಯನ್ನು ಸಂಭ್ರಮದ ಸಾಂಪ್ರದಾಯಿಕ,ಕಳೆದೆರಡು ವರ್ಷಗಳಿಂದ ತೀವ್ರ ಆತಂಕ ಸೃಷ್ಟಿಸಿ ಎಲ್ಲೆಡೆ ಸಾಮಾಜಿಕ, ಧಾರ್ಮಿಕ,ಶೈಕ್ಷಣಿಕ,ಸಾಂಸ್ಕೃತಿಕ ಸ್ವಾತಂತ್ರ್ಯವನ್ನೇ ಕಸಿದುಕೊಂಡಿರುವ ಕರೋಣ ವೈರಾಣು ಕಾಯಿಲೆಯ ಪರಿಣಾಮ,ಭಟ್ಕಳ ತಾಲ್ಲೂಕಿನ ನಲ್ಲಿ ಕಳೆ ತೀರಾ ಮಂದವಾಗಿದೆ.ಸಂಕಷ್ಟ ಹರಣ ವಿಘ್ನ ನಿವಾರಕ ಎಂದೆ ಖ್ಯಾತಿ ಪಡೆದಿರುವ ವಿಘ್ನ ನಿವಾರಕ ಗಣೇಶ ಚತುರ್ಥೀಯನ್ನು ಸಮಸ್ಥ ಭಕ್ತವೃಂದವು … [Read more...] about ಸರಳವಾಗಿ ಚೌತಿ ಹಬ್ಬ ಆಚರಣೆ; ಪ್ರತಿಷ್ಠಾಪನೆಗೊಂಡ ದಿನವೇ ವಿಸರ್ಜನೆ

ದೇಶದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಪ್ರಧಾನ ಮಂತ್ರಿ

September 10, 2021 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಗಣೇಶ ಚತುರ್ಥಿಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.ಪ್ರಧಾನಮಂತ್ರಿಯವರು ತಮ್ಮ ಟ್ವೀಟ್ ನಲ್ಲಿ; “ನಿಮಗೆಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು. ಈ ಶುಭ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ, ಅದೃಷ್ಟ ಮತ್ತು ಆರೋಗ್ಯವನ್ನು ತರಲಿ. ಗಣಪತಿ ಬಪ್ಪ ಮೋರ್ಯ.’’ ಎಂದು ಹೇಳಿದ್ದಾರೆ. … [Read more...] about ದೇಶದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಪ್ರಧಾನ ಮಂತ್ರಿ

ನಿರ್ಬಧ ಗಣೇಶೋತ್ಸವ;ಹಬ್ಬಕ್ಕೆ ಷರತ್ತುಗಳ ಮಾರ್ಗಸೂಚಿ

September 6, 2021 by Deepika Leave a Comment

ಗರಿಷ್ಟ 5 ದಿನ ಸರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿಮನೆಯಲ್ಲಿ 2 ಅಡಿ ಸಾರ್ವಜನಿಕವಾಗಿ ಗರಿಷ್ಟ 4 ಅಡಿ ಮೂರ್ತಿ ಪ್ರತಿಷ್ಠಾಪನೆ ಮಾತ್ರಸಾರ್ವಜನಿಕ ಗಣೇಶ ಮೂರ್ತಿಗೆ ಪೊಲೀಸರ ಅನುಮತಿ ಅಗತ್ಯಶಾಲಾ ಕೋಲೆಜುಗಳಲ್ಲಿ ಪ್ರತಿಷ್ಠಾಪನೆ ಅವಕಾಶವಿಲ್ಲ.ದೇವಾಲಯ್ಳಲ್ಲಿ ಸರಳವಾಗಿ ಆಚರಣೆಗೆ ಅನುಮತಿಸಾರ್ವಜನಿಕವಾಗಿ ಪೆಂಡಾಲ್ ಅಳವಡಿಕೆಗೂ ನಿಯಮವರ್ಡ್ಗಳಲ್ಲಿ ಒಂದೇ ಗಣೇಶ ಮೂರ್ತಿ ಪ್ರತಿಷ್ಠಾಪನೆಗಡಿ ಜಿಲ್ಲೆಗಳಲ್ಲಿ ಪಾಸಿಟಿವಿಟಿ … [Read more...] about ನಿರ್ಬಧ ಗಣೇಶೋತ್ಸವ;ಹಬ್ಬಕ್ಕೆ ಷರತ್ತುಗಳ ಮಾರ್ಗಸೂಚಿ

ಜಿಯೋ ಗೂಗಲ್‍ನಿಂದ ವಿಶ್ವದ ಅತೀ ಕಡಿಮೆ ಬೆಲೆ ಸ್ಮಾರ್ಟ್ ಫೋನ್

September 5, 2021 by Sachin Hegde Leave a Comment

ಮುಂಬೈ: ಭಾರತದಲ್ಲಿ ಮೊಬೈಲ್‍ನಲ್ಲಿ ಕ್ರಾಂತಿ ಮಾಡಿದ ಹೆಗ್ಗಳಿಗೆ ರಿಲಾಯನ್ಸ್‍ಗಿದೆ. ಅತೀ ಕಡಿಮೆ ಬೆಲೆಗೆ ಅಆಒಂ ಮೊಬೈಲ್ ಮಾರಾಟ ಮಾಡುವ ಮೂಲಕ ಭಾರತದಲ್ಲಿ ಹೊಸ ಅಲೆ ಸೃಷ್ಟಿಸಿತ್ತು. ಬಳಿಕ ಜಿಯೋ ಸಿಮ್ ಮೂಲಕ ಟಿಲಿಕಾಂ ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಿತ್ತು. ಇದೀಗ ಜಿಯೋ ಹಾಗೂ ಗೂಗಲ್ ಜೊತೆ ಸೇರಿ ಸ್ಮಾರ್ಟ್ ಫೋನ್ ಬಿಡುಗಡೆ ಮಾಡುತ್ತಿದೆ.ದೇಶದಲ್ಲಿ ಜಿಯೋ ಮಹತ್ತರ ಕ್ರಾಂತಿಗೆ ಮುಂದಾಗಿದೆ.ಗೂಗಲ್ ಜೊತೆ ಸೇರಿ ಮುಖೇಶ್ ಅಂಬಾನಿಯ ಜಿಯೋಫೆÇೀನ್ … [Read more...] about ಜಿಯೋ ಗೂಗಲ್‍ನಿಂದ ವಿಶ್ವದ ಅತೀ ಕಡಿಮೆ ಬೆಲೆ ಸ್ಮಾರ್ಟ್ ಫೋನ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,366 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar