ಬೆಂಗಳೂರು : ದೇಶಕ್ಕೆ ಸ್ವಾಂತAತ್ರö್ಯ ಲಭಿಸಿ 75 ವರ್ಷ ಸಂದಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಿಸಲಾಗುತ್ತಿದೆ. ರಾಜ್ಯದಲ್ಲಿ ಈಗಾಗಲೆ ಆರಂಭವಾಗಿರುವ ಈ ಕಾರ್ಯಕ್ರಮವನ್ನು 2023ರ ಆ. 15ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಎಂದು ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ತಿಳಿಸಿದ್ದಾರೆ.ಪ್ರತಿಯೊಬ್ಬ ಭಾರತೀಯರಿಗೆ ರಾಷ್ಟç ಗೀತೆ ಹಾಡಿ https://rashtragaan.in/ ನಲ್ಲಿ ಅಪ್ಲೋಡ್ … [Read more...] about ರಾಷ್ಟ್ರಗೀತೆ ಹಾಡಿ ಸರ್ಕಾರದ ಪ್ರಮಾಣಪತ್ರ ಪಡೆಯಿರಿ
Trending
ಹೆಸ್ಕಾಂ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ/hescom recruitment 2021
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿಯಲ್ಲಿ ಖಾಲಿ ಇರುವ ಮೈಕ್ರೋ ಫೀಡರ್ ಫ್ರಾಂಚೈಸಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. ಅಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಯ ಹೆಸರು: ಮೈಕ್ರೋ ಫೀಡರ್ ಫ್ರಾಂಚೈಸಿಉದ್ಯೋಗ ಸ್ಥಳ;ಶಿರಸಿ, ಹುಬ್ಬಳ್ಳಿ, ಬೆಳಗಾವಿ, ಚಿಕ್ಕೋಡಿ ವಿಜಯಪುರ, ಬಾಗಲಕೋಟೆ ಮತ್ತು ಹಾವೇರಿವಿದ್ಯಾರ್ಹತೆ :ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪಿಯುಸಿ ಅಥವ ತತ್ಸಮಾನ … [Read more...] about ಹೆಸ್ಕಾಂ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ/hescom recruitment 2021
ರಾಜ್ಯಾದ್ಯಂತ ನೈಟ್ ಕರ್ಪ್ಯೊ ಅವಧಿ ವಿಸ್ತರಣೆ ಆ. 23 ರಿಂದ ಶಾಲಾ ಕಾಲೇಜು ಆರಂಭ : ಸಿಎಂ ಬೊಮ್ಮಾಯಿ
ಬೆಂಗಳೂರು : ನೆರೆ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲ ರಾಜ್ಯಾದ್ಯಂತ ರಾತ್ರಿ 9 ರಿಂದಲೇ ನೈಟ್ ಕಫ್ಯೂ ಮತ್ತು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ.ರಾತ್ರಿ ಕರ್ಫ್ಯೊ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ. ಕೇರಳ ಗಡಿ ಜಿಲ್ಲೆಗಳಾದ ಜಾಮರಾಜನಗರ, ಮೈಸೂರು, ಮಂಗಳೂರು, ಮಡಿಕೇರಿ ಹಾಗೂ ಮಹಾರಾಷ್ಟç ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ … [Read more...] about ರಾಜ್ಯಾದ್ಯಂತ ನೈಟ್ ಕರ್ಪ್ಯೊ ಅವಧಿ ವಿಸ್ತರಣೆ ಆ. 23 ರಿಂದ ಶಾಲಾ ಕಾಲೇಜು ಆರಂಭ : ಸಿಎಂ ಬೊಮ್ಮಾಯಿ
ಬಿಇ ಎಲ್ ನಲ್ಲಿ ಟ್ರೇಡ್ ಅಪ್ರೆಂಟಿಸ್ಗೆ ಅರ್ಜಿ ಆಹ್ವಾನ/BEL Recruitment 2021
ಭಾರತ ಇಲೆಕ್ಟಾçನಿಕ್ಸ್ ಲಿಮಿಟೆಡ್ (ಬಿಇಎಲ್) 112 ಟ್ರೇಡ್ (ಐಟಿಐ) ಅಪ್ರೆಂಡಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಆಸಕ್ತರು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.ವಿದ್ಯಾರ್ಹತೆ : ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.ವಯೊಮಿತಿ ;ಸೆಪ್ಟೆಂಬರ್ 30ರ ಅನ್ವಯ ಗರಿಷ್ಟ 31 ವರ್ಷ ವಯೊಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. … [Read more...] about ಬಿಇ ಎಲ್ ನಲ್ಲಿ ಟ್ರೇಡ್ ಅಪ್ರೆಂಟಿಸ್ಗೆ ಅರ್ಜಿ ಆಹ್ವಾನ/BEL Recruitment 2021
ಕೇಂದ್ರ ಎನ್ಐಎ ತಂಡದಿಂದ ಭಟ್ಕಳ ಎರಡು ಮನೆಗಳ ಮೇಲೆ ಏಕಕಾಲಕ್ಕೆ ದಾಳಿ
ಭಟ್ಕಳ:ಐಸಿಸ್ ನಂಟಿರೋ ಶಂಕೆ ಹಿನ್ನೆಲೆ ಕೇಂದ್ರ ಎನ್ಐಎ ತಂಡದಿಂದ ಭಟ್ಕಳ ತಾಲೂಕಿನ ಎರಡು ಮನೆಗಳ ಮೇಲೆ ಶುಕ್ರವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ .ತಾಲೂಕಿನ ಸಾಗರ ರಸ್ತೆ ಹಾಗೂ ಉಮರ್ ಸ್ಟ್ರೀಟನಲ್ಲಿರುವ ಎರಡು ಮನೆಗಳ ಮೇಲೆ ಕೇಂದ್ರದ ಎನ್.ಐಎ ದಂಡದಿಂದ ದಾಳಿ ನಡೆದಿದ್ದು.ಈ ಹಿಂದೆ ಬಂಧನಕ್ಕೊಳಕ್ಕಾಗಿರುವ ಭಯೋತ್ಪಾದಕ ಓರ್ವನ ಸಂಬಂದಿಯನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.ಜಿಲ್ಲೆಯ ಉನ್ನತಾಧಿಕಾರಿಗಳ ಜತೆ ಗುಪ್ತವಾಗಿ ಎನ್ಐಎ ತಂಡ … [Read more...] about ಕೇಂದ್ರ ಎನ್ಐಎ ತಂಡದಿಂದ ಭಟ್ಕಳ ಎರಡು ಮನೆಗಳ ಮೇಲೆ ಏಕಕಾಲಕ್ಕೆ ದಾಳಿ




