• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಹೊಟ್ಟೆ ನೋವು;ವಿದ್ಯಾರ್ಥಿನಿ ಆತ್ಮಹತ್ಯೆ

August 1, 2021 by Sachin Hegde Leave a Comment

ಸೊರಬ;ಹೊಟ್ಟೆ ನೋವು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ನೀನು ಬಿದ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಚಂದ್ರಗುತ್ತಿಯಲ್ಲಿ  ನಡೆದಿದೆ. ಇದೇ ಊರಿನ ನಾಗರಾಜ್ ಮರಡಿ ಅವರ ಪುತ್ರಿ ಸುಚಿತ್ರ 17 ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.ದ್ವಿತೀಯ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಕೆಲದಿನಗಳಿಂದ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿದ್ದು, ಚಿಕಿತ್ಸೆ  ಪಡೆದುಕೊಳ್ಳುತ್ತಿದ್ದ ಳು. ಕುಟುಂಬಸ್ಥರು ಕೃಷಿ ಚಟುವಟಿಕೆಗೆ ಹೊಲಕ್ಕೆ ಹೋದ … [Read more...] about ಹೊಟ್ಟೆ ನೋವು;ವಿದ್ಯಾರ್ಥಿನಿ ಆತ್ಮಹತ್ಯೆ

ಮಹಿಳಾ ಅಧಿಕಾರಿಯನ್ನು ಕೊಂದು ಬ್ಯಾಂಕ್ ದರೋಡೆ.!

August 1, 2021 by Sachin Hegde Leave a Comment

ಪಾಲ್ಘರ್:ಐಸಿಐಸಿಐ ಬ್ಯಾಂಕ್ಗೆ ನುಗ್ಗಿದ ಇಬ್ಬರು ದರೋಡೆಕೋರರು ಮಹಿಳಾ ಅಧಿಕಾರಿಯೊಬ್ಬರನ್ನು ಇರಿದು ಕೊಂದು ಮತ್ತಿಬ್ಬರ ಮೇಲೆಮಹಿಳಾ ಅಧಿಕಾರಿಯೊಬ್ಬರನ್ನು ಇರಿದು ಕೊಂದು ಮತ್ತಿಬ್ಬರ ಮೇಲೆ ಹಲ್ಲೆ ಮಾಡಿರುವ ಘಟನೆ ಪಾಲ್ಘರ್ ಜಿಲ್ಲಾಯ ವಿರಾರ್ನಲ್ಲಿ ರಾತ್ರಿ ನಡೆದಿದೆ. ಬ್ಯಾಂಕ್ನ ಸಹಾಯಕ ಮ್ಯಾನೇಜರ್ ಯೋಗಿತಾ ವಾರ್ತಾಕ್ ಹತ್ಯೆಯಾಗಿದ್ದರೆ.ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ 8.30ರ ಸಂದರ್ಭದಲ್ಲಿ ಬ್ಯಾಂಕ್ಗೆ ಬಂದ ಇಬ್ಬರು … [Read more...] about ಮಹಿಳಾ ಅಧಿಕಾರಿಯನ್ನು ಕೊಂದು ಬ್ಯಾಂಕ್ ದರೋಡೆ.!

38 ಮಂಗಗಳ ಮಾರಣಹೋಮ

July 30, 2021 by Deepika Leave a Comment

ಬೇಲೂರು :ತಾಲೂಕಿನ ಜೌಡನಹಳ್ಳಿ ಸಮೀಪ 38 ಮಂಗಗಳನ್ನು ಸಾಯಿಸಿ ಚೀಲದಲ್ಲಿ ತುಂಬಿ ತಂದು ಹಾಕುವ ಮೂಲಕ ದುಷ್ಟರ್ಮಿಗಳು ಅಮಾನವೀಯತೆ ಮೇರೆದಿದ್ದಾರೆ.ಗ್ರಾಮಕ್ಕೆ ತೆರುಳ್ಳುತ್ತಿದ್ದ ಕೆಲ ಯುವಕರು ರಸ್ತೆ ಬದಿಯಲ್ಲಿ ಬಿದ್ದಿದ್ದ ಚೀಲವನ್ನು ಕುತೂಹಲದಿಂದ ಬಿಚ್ಚಿ ನೋಡಿದಾಗ ಮಂಗಗಳ ಮೃತದೇಹಗಳು ಪತ್ತೆಯಾಗಿ ಮತ್ತೆ ಕೆವು ಉಸಿರಾಡುತ್ತಿರುವುದು ಕಂಡು ಬಂದಿದೆಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿ ಜೀವಂತವಿದ್ದ ಕೆಲ ಮಂಗಗಳಿಗೆ ಯುವಕರು ನೀರು … [Read more...] about 38 ಮಂಗಗಳ ಮಾರಣಹೋಮ

ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ/ssb recruitment 2021

July 30, 2021 by Deepika Leave a Comment

ಕೇಂದ್ರದ ಸಶಸ್ತç ಸೀಮಾ ಬಲ (ಎಸ್ ಎಸ್ ಬಿ) ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಬಹುದು. ಸದರಿ ಹುದ್ದೆಗಳು ಗ್ರೂಪ್ ಸಿ ನಾನ್ ಗೆಜೆಟೆಡ್ ಮಿನಿಸ್ಟೇರಿಯಲ್ ಪೋಸ್ಟ್ಗಳಾಗಿವೆ. ಎಸ್‌ಎಸ್‌ಬಿ ಯು ಈ ನೇಮಕಾತಿ ಪ್ರಕ್ರಿಯೆ ಮೂಲಕ ಒಟ್ಟು 115 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ ಎಸ್‌ಎಸ್‌ಬಿ.ಹುದ್ದೆಗಳ ಸಂಖ್ಯೆ : : 115ಹುದ್ದೆಯ ಹೆಸರು : … [Read more...] about ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ/ssb recruitment 2021

ಕಾಡು ಪ್ರಾಣಿಯಿಂದ ತೋಟಗಾರಿಕಾ ಬೆಳೆಗೆ ಹಾನಿ ಹಿನ್ನಲೆ ಮಾಳ್ಕೋಡ್ ಕಿಸನ್ ಸಂಘದಿಂದ ಮನವಿ

July 30, 2021 by Vishwanath Shetty Leave a Comment

ಹೊನ್ನಾವರ ತಾಲೂಕಿನಲ್ಲಿ ತೋಟಗಾರಿಕಾ ಬೆಳೆಗಳಾದ ಅಡಿಕೆ ತೆಂಗು ಬಾಳೆ ಸಸಿಗಳಿಗೆ ಕಾಡುಹಂದಿಯಿಂದ ಉಂಟಾಗುವ ಹಾನಿ ಹಿನ್ನಲೆ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಛೇರಿಗೆ ಕಿಸಾನ್ ಸಂಘದ ಮಾಳ್ಕೋಡ್ ಘಟಕದಿಂದ ಮನವಿ ಸಲ್ಲಿಸಿದರು.ಕಳೆದ ಕೆಲವು ವರ್ಷಗಳಿಂದ ಕಾಡುಹಂದಿಗಳೂ ರಾತ್ರಿ ಸಮಯದಲ್ಲಿ ತೋಟಕ್ಕೆ ಆಗಮಿಸಿ ಅಡಿಕೆ, ತೆಂಗು ಬಾಳೆ, ವಿಳ್ಳದೆಲೆ ಬಳ್ಳಿಗಳನ್ನು ಹಾನಿ ಮಾಡುತ್ತಿದೆ. ಇದರಿಂದ ತೋಟಗಾರಿಕೆ ಬೆಳೆಗಳಿಂದ ರೈತನಿಗೆ … [Read more...] about ಕಾಡು ಪ್ರಾಣಿಯಿಂದ ತೋಟಗಾರಿಕಾ ಬೆಳೆಗೆ ಹಾನಿ ಹಿನ್ನಲೆ ಮಾಳ್ಕೋಡ್ ಕಿಸನ್ ಸಂಘದಿಂದ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,367 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar