• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

15 ಲಕ್ಷ ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಬಂಧನ

July 29, 2021 by Deepika Leave a Comment

ಬೀದರ :ಜಮೀನು ಮ್ಯುಟೇಷನ್ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ೧೫ ಲಕ್ಷ ಲಂಚ ಪಡೆಯುತ್ತಿದ್ದ ಬೀದರ್‌ನ ಗ್ರೇಡ್-೧ ತಹಶೀಲ್ದಾರ್ ಗಂಗಾದೇವಿ ಬುಧುವಾರ ಎಸಿಬಿ ಬಲೆಗೆ ಬಿದ್ದಿದ್ದು, ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.ವಿದ್ಯಾನಗರ ಕಾಲೋನಿಯ ಹಾರ್ಡವೇರ್ ಅಂಗಡಿ ಮಾಲೀಕ ಲೀಲಾಧರ ಪಟೇಲ್, ನಗರದ ಚಿದ್ರಿಯ ಸರ್ವೆ ನಂ.೧೫/೧ಎ೭ರಲ್ಲಿನ ೨ ಎಕರೆ ೨೫ ಗುಂಟೆ ಜಾಗವನ್ನು ಶಿರೋಮಣಿ ನಿಂಗಪ್ಪ ಅವರಿಂದ ಖರೀದಿಸಿದ್ದರು.ಮ್ಯುಟೇಷನ್‌ಗಾಗಿ ತಹಶೀಲ್ದಾರ್ … [Read more...] about 15 ಲಕ್ಷ ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಬಂಧನ

ಬಸ್‌ ಮತ್ತು ಟ್ರಕ್ ನಡುವೆ ಭೀಕರ ಅಪಘಾತ : 18 ಮಂದಿ ಸಾವು; ಪ್ರಧಾನಿ ಪರಿಹಾರ ಘೋಷಣೆ

July 28, 2021 by Sachin Hegde Leave a Comment

ಉತ್ತರ ಪ್ರದೇಶ : ಡಬ್ಬಲ್‌ ಡೆಕ್ಕರ್‌ ಬಸ್‌ ಹಾಗೂ ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿ19 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋ- ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯ ಬರಾಬಂಕಿ ಎಂಬಲ್ಲಿ ನಡೆದಿದೆ.ಬಸ್ಸು ಹರ್ಯಾಣದಿಂದ ಬಿಹಾರ ಕಡೆಗೆ ಪ್ರಯಾಣಿಸುತ್ತಿತ್ತು.ಮಧ್ಯರಾತ್ರಿ 1: 30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಡೆದಿದ್ದು, ಘಟನೆಯಲ್ಲಿ18 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ … [Read more...] about ಬಸ್‌ ಮತ್ತು ಟ್ರಕ್ ನಡುವೆ ಭೀಕರ ಅಪಘಾತ : 18 ಮಂದಿ ಸಾವು; ಪ್ರಧಾನಿ ಪರಿಹಾರ ಘೋಷಣೆ

ಮೋಟಾರು ವಾಹನ ಶಾಖೆಯಲ್ಲಿ 2000 ಕ್ಕೂ ಅಧಿಕ ಹುದ್ದೆಗಳ ಭರ್ತಿ : ಶೀಘ್ರದಲ್ಲಿ ಅಧಿಸೂಚನೆ

July 26, 2021 by Sachin Hegde Leave a Comment

ಕರ್ನಾಟಕ ರಾಜ್ಯ ಸರ್ಕಾರವು 2000 ಕ್ಕೂ ಅಧಿಕ ಹುದ್ದೆಗಳನ್ನು ಮೋಟಾರು ವಾಹನ ಶಾಖೆಯಲ್ಲಿ ಭರ್ತಿ ಮಾಡಲು ಅಂತಿಮ ಕರಡು ನಿಯಮಗಳನ್ನು ಸಿದ್ಧಪಡಿಸಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.ಈ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ.ಈ ಹುದ್ದೆಗಳನ್ನು ನೇರ ನೇಮಕಾತಿ, ಬಡ್ತಿ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.ಹುದ್ದೆಗಳ ವಿವರ:ಮೋಟಾರು ವಾಹನ ನಿರೀಕ್ಷಕರು -430ಪ್ರಥಮ ದರ್ಜೆ ಸಹಾಯಕರು -435ಆಯುಕ್ತರು, ಸಾರಿಗೆ … [Read more...] about ಮೋಟಾರು ವಾಹನ ಶಾಖೆಯಲ್ಲಿ 2000 ಕ್ಕೂ ಅಧಿಕ ಹುದ್ದೆಗಳ ಭರ್ತಿ : ಶೀಘ್ರದಲ್ಲಿ ಅಧಿಸೂಚನೆ

ಆರ್ ಬಿ ಐ ನಿಂದ ಡಿಜಿಟಲ್ ಕರೆನ್ಸಿ ಶ್ರೀಘ್ರ

July 25, 2021 by Deepika Leave a Comment

ನವ ದೆಹಲಿ: (ಪಿಟಿಐ) : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತನ್ನದೇ ಆದ ಡಿಜಿಡಲ್ ಕರೆನ್ಸಿಯನ್ನು ಸಗಟು ಮತ್ತು ಚಿಲ್ಲರೆ ವ್ಯಾಪಾರ ವಲಯಗಳಿಗೆ ಶ್ರೀಘ್ರವಾಗಿ ಹಂತ ಹಂತವಾಗಿ ಚಲಾವಣೆ ತರಲು ಕೆಲಸ ನಡೆಸಿದೆ ಎಂದು ಆರಬಿಐ ಡೆಪ್ಯುಟಿ ಗವರ್ನ್ ಟಿ. ರವಿಶಂಕರ್ ತಿಳಿಸಿದ್ದಾರೆ.ವಿಶ್ವದ ಹಲವು ಕೇಂದ್ರೀಯ ಬ್ಯಾಂಕ್‌ಗಳು ತಮ್ಮದೇ ಆದ ಡಿಜಿಟಲ್ ಕರೆನ್ಸಿಯನ್ನು ರೂಪಿಸುತ್ತಿದೆ. ಎಂದೂ ಅವರು ಹೇಳಿದ್ದಾರೆ. ಕೆಲವು ವರ್ಚುವಲ್ ಕರನ್ಸಿಗಳ ಮೌಲ್ಯದಲ್ಲಿ ಕಂಡುಬರುತ್ತಿರುವ … [Read more...] about ಆರ್ ಬಿ ಐ ನಿಂದ ಡಿಜಿಟಲ್ ಕರೆನ್ಸಿ ಶ್ರೀಘ್ರ

ಜೊಮ್ಯಾಟೊ ಷೇರು ಮೌಲ್ಯ ಶೇ 66 ರಷ್ಟು ಎರಿಕೆ

July 24, 2021 by Deepika Leave a Comment

ಬೆಂಗಳೂರು : ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಮೂಲಕ ಜೊಮ್ಯಾಟೊ ಕಂಪನೀಯ ಷೇರುಗಳನ್ನು ಖರೀದಿಸಿದ್ದರು ಶುಕ್ರವಾರದ ವಹಿವಾಟಿನಲ್ಲಿ ಸಂತಸದ ನಗೆ ಬೀರಿದ್ದಾರೆ. ಅವರ ಹೂಡಿಕೆಯ ಮೊತ್ತವು ಒಂದೇ ದಿನಗಳಲ್ಲಿ ಶೆಕಡ 65ರಷ್ಟು ಹೆಚ್ಚಳವಾಗಿದೆ.ಹೋಟೆಲ್ ಮತ್ತು ರೆಸ್ಟಾರೆಂಟ್‌ಗಳಿAದ ಆಹಾರ ವಸ್ಸುಗಳು ಮನೆ ಬಾಗಿಲಿಗೆ ತಲುಪಿಸುವ ಕಂಪನಿಯಾದ ಜೊಮ್ಯಾಟೊ ಐಪಿಒ ಸಂದರ್ಭದಲ್ಲಿ ತನ್ನ ಷೇರುಗಳ ಬೆಲೆಯನ್ನು ಗರಿಷ್ಠ 76 ರವರೆಗೆ ನಿಗದಿ ಮಾಡಿತ್ತು ಶುಕ್ರವಾರ ಬೆಳ್ಳಿಗೆ … [Read more...] about ಜೊಮ್ಯಾಟೊ ಷೇರು ಮೌಲ್ಯ ಶೇ 66 ರಷ್ಟು ಎರಿಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,368 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar