• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಎಸ್ ಎಸ್ ಎಲ್ ಸಿ ಉತ್ತಿರ್ಣ ರಿಗೆ ನೌಕಾದಳದಲ್ಲಿ ಉದ್ಯೋಗ

July 14, 2021 by Sachin Hegde Leave a Comment

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ನೌಕಾದಳದ ಡೊಮೆಸ್ಟಿಕ್ ವಿಭಾಗದಲ್ಲಿ ಖಾಲಿ ಇರುವ  ಕುಕ್,  ಸ್ಟೀವರ್ಡ್ ಮತ್ತು    ಹೈಜಿನಿಸ್ಟ್     ಹುದ್ದೆಗಳಿಗೆ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.job info;  Join our whatsapp groupಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ನಲ್ಲಿ ಮಾತ್ರ ಸಲ್ಲಿಸಲು ಅವಕಾಶವಿದ್ದು ಅಕ್ಟೋಬರ್ 20 21 ರಿಂದ … [Read more...] about ಎಸ್ ಎಸ್ ಎಲ್ ಸಿ ಉತ್ತಿರ್ಣ ರಿಗೆ ನೌಕಾದಳದಲ್ಲಿ ಉದ್ಯೋಗ

ಒಡಹುಟ್ಟಿದವನನ್ನೆ ಕೊಲೆಗೈದ ಸಹೋದರನ ಬಂಧನ

July 13, 2021 by Vishwanath Shetty Leave a Comment

ಹೊನ್ನಾವರ ತಾಲೂಕನ್ನು ಬೆಚ್ಚಿ ಬೀಳಿಸಿದ್ದ ಭಾನುವಾರ ನಡೆದ ಯುವಕನ ಮರ್ಡರ್ ಕೇಸ್ ಸಂಭದ  ಕೊಲೆಗಡುಕನನ್ನು ಬಂಧಿಸಿರುವ ಪೊಲೀಸರು ಕೊಲೆಯಾದವನ ಒಡಹುಟ್ಟಿದ ಸಹೋದರನೇ ಕೊಲೆಮಾಡಿದ್ದಾನೆನ್ನುವುದನ್ನು ದೃಢಪಡಿಸಿದ್ದಾರೆ.ಕೊಲೆಯಾದ ಯುವಕ ಅರ್ಜುನ ಶಂಕರ ಮೇಸ್ತನ  ಅಣ್ಣ ಕೃಷ್ಣ ಶಂಕರ ಮೇಸ್ತ  ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ತಾಯಿಯ ಜೊತೆ ಇಬ್ಬರು ಸಹೋದರರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಹಿರಿಯವನಾದ ಕೃಷ್ಣ ಎಲ್ಲಿಯೂ ಕೆಲಸಕ್ಕೆ ಹೋಗದೆ ಉಂಡಾಡಿ ಗುಂಡನಂತೆ … [Read more...] about ಒಡಹುಟ್ಟಿದವನನ್ನೆ ಕೊಲೆಗೈದ ಸಹೋದರನ ಬಂಧನ

ಬೆಂಕಿ ಸುಂಟರಗಾಳಿ ಹಾವಳಿ

July 11, 2021 by Sachin Hegde Leave a Comment

ಅಪರೂಪದ ವಿದ್ಯ  ಮಾನವಾದ ಬೆಂಕಿಯ ಸುಂಟರಗಾಳಿ ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಹಾವಳಿ ನಡೆಸಿರುವ ಘಟನೆ ವರದಿಯಾಗಿದೆ. ಅಮೇರಿಕಾದ ನಾನಾ ಭಾಗಗಳಲ್ಲಿ ಹವಾಮಾನ ವೈಪರಿತ್ಯ ಘಟನೆಗಳು ವರದಿಯಾಗುತ್ತಿರುವ ಬೆನ್ನಲ್ಲೇ ಬೆಂಕಿಯ ಸುಂಟರಗಾಳಿ, ಕಾಣಿಸಿಕೊಂಡಿರುವುದು   ಆತಂಕಕ್ಕೆ ಕಾರಣವಾಗಿದೆ. ಅಮೆರಿಕದಾದ್ಯಂತ ತಾಪಮಾನ ಏರಿಕೆ ಕಂಡುಬಂದಿದೆ. ಇನ್ನು ಫ್ಲೋರಿಡಾ ಭಾಗದಲ್ಲಿ ಎಲ್ಲಾ ಚಂಡಮಾರುತದಲ್ಲಿ ಭಾರಿ ಮಳೆಯಾಗುತ್ತಿದೆ. ಅದರ ನಡುವೆ ಬೆಂಕಿ ಸುಂಟರಗಾಳಿಯು … [Read more...] about ಬೆಂಕಿ ಸುಂಟರಗಾಳಿ ಹಾವಳಿ

ಆಸ್ತಿ ವಿಚಾರಕ್ಕೆ ವಿವಾಹಿತbವ್ಯಕ್ತಿಯೋರ್ವನ ಆತನ ಪತ್ನಿ   ಮನೆಯವರಿಂದಲೇ ಹತ್ಯೆ

July 10, 2021 by Jayaraj Govi Leave a Comment

ಯಲ್ಲಾಪುರ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಾಹಿತ ವ್ಯಕ್ತಿಯೋರ್ವನನ್ನು ಆತನ ಹೆಂಡತಿಯ  ಮನೆಯವರೇ ಕೊಲೆ ಮಾಡಿದ ಘಟನೆ ತಾಲೂಕಿನ ಚಿಕ್ಕ ಮಾವಳ್ಳಿ ಎಂಬಲ್ಲಿ ನಡೆದಿದೆ.ರಾಜೇಶ್ ನಾಯ್ಕ ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದು ಈತ ಆಗಾಗ ಆಸ್ತಿ ವಿಷಯವಾಗಿ ಹೆಂಡತಿ ಮತ್ತು ಅವರ ಮನೆಯವರೊಂದಿಗೆ ಜಗಳ ತೆಗೆದು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತ ಹೆಂಡತಿ ಮನೆಯವರು ರಾಜೇಶನನ್ನು ಗುದ್ದಲಿಯಿಂದ ಹೊಡೆದು ಕೊಲೆ ಮಾಡಿ ಸುಟ್ಟು … [Read more...] about ಆಸ್ತಿ ವಿಚಾರಕ್ಕೆ ವಿವಾಹಿತbವ್ಯಕ್ತಿಯೋರ್ವನ ಆತನ ಪತ್ನಿ   ಮನೆಯವರಿಂದಲೇ ಹತ್ಯೆ

ಪ್ರಾಣ ಉಳಿಸಿತೇ ಪ್ರಾಣಾಯಾಮ ?

July 10, 2021 by Vishwanath Shetty Leave a Comment

ಬ್ಲಾಕ್ ಇರುವ ಚಿತ್ರ

ಹೊನ್ನಾವರ : ಪ್ರಾಣಾಯಾಮ, ಆತ್ಮವಿಶ್ವಾಸ ಮತ್ತು ಸಕಾಲದಲ್ಲಿ ಚಿಕಿತ್ಸೆ ತೀವ್ರ ಹೃದಯಾಘಾತವಾದ ರೋಗಿಯನ್ನು ಉಳಿಸಬಹುದು ಎಂಬುದಕ್ಕೆ ಮಂಗಳೂರು ಕೆಎಂಸಿಯ ಖ್ಯಾತ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಇತ್ತೀಚಿನ ಒಂದು ಉದಾಹರಣೆ ನೀಡಿದ್ದಾರೆ.ಡಾ. ಪದ್ಮನಾಭ ಕಾಮತ್ಕಾರವಾರದ ಗ್ರಾಮಾಂತರ ಮೂಲದ ವ್ಯಕ್ತಿಯೊಬ್ಬನಿಗೆ ತೀವ್ರ ಹೃದಯಾಘಾತವಾಗುತ್ತದೆ, ಎದೆನೋವಿನಿಂದ ಬಳಲುತ್ತಿದ್ದ ಅವನಿಗೆ ಮಂಗಳೂರಿಗೆ ಬರುವಂತೆ ಸ್ನೇಹಿತರು ಸಲಹೆ ನೀಡುತ್ತಾರೆ. ಕಾರವಾರದಿಂದ ಹೊರಟು … [Read more...] about ಪ್ರಾಣ ಉಳಿಸಿತೇ ಪ್ರಾಣಾಯಾಮ ?

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,370 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar