ಭಟ್ಕಳ :ಪುಣೆಯ ಜರ್ಮನ್ ಬೇಕರಿ ಬಾಂಬ್ ಸ್ಫೋಟ ಪ್ರಕಣಕ್ಕೆ ಸಂಬಂಧಿಸಿದಂತೆ ಪುಣೆಯ ಎ.ಟಿ.ಎಸ್ ತಂಡ (ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ ) ಬುಧುವಾರ ಭಟ್ಕಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ . ಪುಣೆಯ ಜರ್ಮನ್ ಬೇಕರಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ರಿಯಾಜ್ ಭಟ್ಕಳ ಆಗಿದ್ದು .ಆತನ ಸಂಬಂಧಿಕರು ಭಟ್ಕಳದಲ್ಲಿ ಬೇಕರಿ ನಡೆಸುತ್ತಿದ್ದಾರೆಂಬ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು ರಿಯಾಜ್ ಭಟ್ಕಳ ಸಂಬಂಧಿಕರ ಬೇಕರಿ ಹಾಗೂ ಯಾಸಿನ್ ಭಟ್ಕಳ್ … [Read more...] about ಪುಣೆಯ ಜರ್ಮನ್ ಬೇಕರಿ ಬಾಂಬ್ ಸ್ಫೋಟ ಪ್ರಕರಣ :ಭಟ್ಕಳಕ್ಕೆ ಭೇಟಿ ನೀಡಿದ ಪುಣೆಯ ಎ.ಟಿ.ಎಸ್ ತಂಡ
Trending
SBI ನಿಂದ 6100 ಅಪ್ರೆಂಟಿಸ್ಗಳ ನೇಮಕಾತಿ/sbi apprentice recruitment-2021
ಎಸ್ಬಿಐ (SBI) ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು 6100 ಅಪ್ರೆಂಟಿಸ್ಗಳನ್ನು ಎಸ್ಬಿಐ ಭರ್ತಿ ಮಾಡಿಕೊಳ್ಳುತ್ತಿದೆ.ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾಲಯ / ಸಂಸ್ಥೆಗಳಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.ಹುದ್ದೆಗಳ ವಿವರ; ಎಸ್ಬಿಐ ಅಪ್ರೆಂಟಿಸ್ಒಟ್ಟು ಹುದ್ದೆಗಳು; 6100ಕರ್ನಾಟಕ ಹುದ್ದೆಗಳ ಸಂಖ್ಯೆ … [Read more...] about SBI ನಿಂದ 6100 ಅಪ್ರೆಂಟಿಸ್ಗಳ ನೇಮಕಾತಿ/sbi apprentice recruitment-2021
ಅನಿಲ ಸೋರಿಕೆಯಿಂದಾಗಿ ಸಾಗರ ಗರ್ಭದಲ್ಲಿ ಬೆಂಕಿ
ಅನಿನ ಸೋರಿಕೆಯಿಂದಾಗಿ ಸಾಗರ ಗರ್ಭದಲ್ಲಿ ಬೆಂಕಿ ಮೆಕ್ಸಿಕೋ ಕೊಲ್ಲಿಯಲ್ಲಿ ಸಮುದ್ರ ಗರ್ಭದಿಂದ ಬೆಂಕಿ ಉರಿದು ಹೊತ್ತಿರುವ ರುದ್ರರಮಣೀಯ ದೃಶ್ಯ ಜಗತ್ತಿನ ಗಮನ ಸೆಳೆದಿದೆ. ಮೆಕ್ಸಿಕೋದ ಯುಕಾಟನ್ ಎಂಬ ಕರಾವಳಿ ಪ್ರದೇಶದಲ್ಲಿ ಸಮುದ್ರದಾಳದಲ್ಲಿ ಅನಿಲ ಸೋರಿಕೆಯಿಂದಾಗಿ ಬೆಂಕಿ ಹೊತ್ತಿ ಕೊಂಡಿದೆ ಎಂದು ತೈಲ ಸಂಸ್ಥೆ ಪೆಮೆಕ್ಸ್ ತಿಳಿಸಿದೆ ಹಸಿರು ಮಿಶ್ರಿತ ನೀಲಿ ಬಣ್ಣದ ಸಾಗರದ ನೀರಿನ ನಡುವೆ … [Read more...] about ಅನಿಲ ಸೋರಿಕೆಯಿಂದಾಗಿ ಸಾಗರ ಗರ್ಭದಲ್ಲಿ ಬೆಂಕಿ
ಮುರುಡೇಶ್ವರದ ಯುವ ಶಿಲ್ಪಿಗಳಿಗೆ ಅರ್ಜುನ್ ಸರ್ಜಾರಿಂದ ಗೌರವ ಸಮರ್ಪಣೆ
ಭಟ್ಕಳ: ವಾಯುಪುತ್ರ ಹನುಮಂತನ ಬಗ್ಗೆ ಅಪಾರ ಪ್ರೀತಿ, ಗೌರವ ಹೊಂದಿರುವ ನಟ ಅರ್ಜುನ್ ಸರ್ಜಾ ಕೊನೆಗೂ ತಾವು ಕಂಡಿದ್ದ ಕನಸು ಈಡೇರಿಸಿಕೊಂಡಿದ್ದು. ಸರ್ಜಾ ಕಟ್ಟಿಸಿದ್ದ ಆಂಜನೇಯ ಸ್ವಾಮಿ ದೇವಸ್ಥಾನದ ಕುಂಭಾಭಿಷೇಕ ನೆರವೇರಿದ್ದು ಇದೆ ವೇಳೆ ದೇವಸ್ಥಾನದ ದ್ವಾರಕೆತ್ತ ನೆ ಮಾಡಿದ ಮುರಿದೀಸ್ವ್ರದ ಸತೀಶ ದೇವಾಡಿಗ ಅವರ ತಂಡಕ್ಕೆ ನಟ ಅರ್ಜುನ್ ಸರ್ಜಾ ಸನ್ಮಾನಿಸಿ ಧನ್ಯವಾದ ತಿಳಿಸಿದ್ದಾರೆ. join our groupಮುರ್ಡೇಶ್ವರದ ಸತೀಶ ದೇವಾಡಿಗ … [Read more...] about ಮುರುಡೇಶ್ವರದ ಯುವ ಶಿಲ್ಪಿಗಳಿಗೆ ಅರ್ಜುನ್ ಸರ್ಜಾರಿಂದ ಗೌರವ ಸಮರ್ಪಣೆ
ಭಟ್ಕಳದ ನ್ಯಾಯಾಲಯ ಕಟ್ಟಡದಲ್ಲಿ ಬೆಂಕಿ ಅವಘಡ :ದಾಖಲೆಗಳು ಅಗ್ನಿಗಾಹುತಿ
ಭಟ್ಕಳ: ತಾಲ್ಲೂಕಿನ ಜೆ. ಎಂ. ಎಫ್. ಸಿ. ನ್ಯಾಯಾಲಯಕ್ಕೆ ಶುಕ್ರವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ದಾಖಲಾತಿ ಕಡತಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ.ಭಟ್ಕಳ ನಗರದಲ್ಲಿ ರಾತ್ರಿ ಭಾರಿ ಮಳೆ ಸುರಿದಿದೆ. ಇದರ ನಡುವೆ ಬೆಂಕಿ ಕಾಣಿಸಿಕೊಂಡಿದೆ۔ ಬೆಳಿಗ್ಗೆ ಪ್ರಾರ್ಥನೆಗೆ ತೆರಳುತ್ತಿರುವವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.ಬೆಂಕಿಯ ಕೆನ್ನಾಲಗೆಗೆ ನ್ಯಾಯಾಲಯದ … [Read more...] about ಭಟ್ಕಳದ ನ್ಯಾಯಾಲಯ ಕಟ್ಟಡದಲ್ಲಿ ಬೆಂಕಿ ಅವಘಡ :ದಾಖಲೆಗಳು ಅಗ್ನಿಗಾಹುತಿ




