• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಇನ್ಸ್ಟ್ರಾಗ್ರಾಮ್ ನಲ್ಲಿ ಪರಿಚಯವಾದ ವಿದೇಶಿ ಮಹಿಳೆಯಿಂದ 4.90 ಲಕ್ಷ ರೂ ವಂಚನೆ ;ಹೊನ್ನಾವರ ಯುವಕನಿಂದ ಅಪರಾಧ ಪೊಲೀಸ್ ಠಾಣೆಗೆ ದೂರು

July 1, 2021 by Sachin Hegde Leave a Comment

ಇನ್ಸ್ಟ್ರಾಗ್ರಾಮ್ ನಲ್ಲಿ ಪರಿಚಯವಾದ    ಲಿಂಡಾ  ಎನ್ನುವ ಮಹಿಳೆಯ ಜಿಲ್ಲೆಯ ಹೊನ್ನಾವರದ ಗುಣವಂತೆಯ ಶ್ರೀಪಾದ   ಹೆಗಡೆ ಯುವಕನಿಗೆ 4.90 ಲಕ್ಷ ರೂ ವಂಚಿಸಿದ್ದು. ಈ ಬಗ್ಗೆ ಅವರು ಕಾರವಾರದ ಅಪರಾಧ ವಿಭಾಗದ ಪೊಲೀಸ್ ಠಾಣೆಗೆ ಬುಧವಾರ ದೂರು ದಾಖಲಿಸಿದ್ದಾರೆ. ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪೋರ್ಚುಗಲ್ ದೇಶದ ಮಹಿಳೆಯ ಜೊತೆಗೆ ಸ್ನೇಹ ಬೆಳೆಸಿಕೊಂಡು ನಂತರದಲ್ಲಿ ವಾಟ್ಸಪ್ ಮೂಲಕ … [Read more...] about ಇನ್ಸ್ಟ್ರಾಗ್ರಾಮ್ ನಲ್ಲಿ ಪರಿಚಯವಾದ ವಿದೇಶಿ ಮಹಿಳೆಯಿಂದ 4.90 ಲಕ್ಷ ರೂ ವಂಚನೆ ;ಹೊನ್ನಾವರ ಯುವಕನಿಂದ ಅಪರಾಧ ಪೊಲೀಸ್ ಠಾಣೆಗೆ ದೂರು

ದಾಂಡೇಲಿ ಗ್ರಾಮಕ್ಕೆ ಬಂದ ಬೃಹದಾಕಾರದ ಮೊಸಳೆ; ಗ್ರಾಮದಲ್ಲಿ ವಾಕಿಂಗ್

July 1, 2021 by Sachin Hegde Leave a Comment

ಕಾಳಿ ನದಿಯಿಂದ ಆಹಾರ ಅರಸಿ ಗ್ರಾಮಕ್ಕೆ ನುಗ್ಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕೊಗಿಲಬನ ಗ್ರಾಮದ ರಸ್ತೆಯಲ್ಲಿ ನಡೆದಿದೆ.ನದಿ ದಡಕ್ಕೆ ಬಂದ ಬೃಹದಾಕಾರದ ಮೊಸಳೆಯು ಕಾಳಿ ನದಿ ಪಕ್ಕದಲ್ಲೇ ಇರುವ ಕೊಗಿಲಬನ ಗ್ರಾಮಕ್ಕೆ ನುಗ್ಗಿ ರಸ್ತೆಯಲ್ಲಿ ವಾಕ್ ಮಾಡಿದೆ.ಗ್ರಾಮದಲ್ಲಿ ಓಡಾಡಿದ ಮೊಸಳೆಯನ್ನು ನೋಡಿದಗ್ರಾಮದ ಜನರು ಬೆಚ್ವಿ ಬಿದ್ದಿದ್ದು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೇ ಅರಣ್ಯಾಧಿಕಾರಿಗಳು ಬರುವುದರೊಳಗೆ ಗ್ರಾಮವನ್ನು ದಾಟಿ ಮತ್ತೆ … [Read more...] about ದಾಂಡೇಲಿ ಗ್ರಾಮಕ್ಕೆ ಬಂದ ಬೃಹದಾಕಾರದ ಮೊಸಳೆ; ಗ್ರಾಮದಲ್ಲಿ ವಾಕಿಂಗ್

crpf recruitment 2021/ಅಸಿಸ್ಟೆಂಟ್ ಕಮಾಂಡoಟ್ ಹುದ್ದೆಗೆ ಸಿಆರ್ ಪಿಎಫ್ ಅರ್ಜಿ ಆಹ್ವಾನ

June 30, 2021 by Sachin Hegde Leave a Comment

ಕೇಂದ್ರ ಮೀಸಲು ಪೊಲೀಸ್ ಪಡೆಯು (ಸಿಆರ್ ಪಿಎಫ್) 25 ಅಸಿಸ್ಟೆಂಟ್ ಕಮಾಂಡoಟ್ (ಸೆವಿಲ್ ಇಂಜಿನಿಯರಿಂಗ್ ) ಹುದ್ದೆಗಳ ಭತಿ೯ಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ  ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.Join our whatsapp groupಸಿವಿಲ್ ಇಂಜನಿಯರಿಂಗ್ ಪದವಿ ಪಾಸ್ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ವಗಾ೯ವಾರು ವಯೊ ಮಿತಿ ನಿಡಿಲಿಕೆ ನಿಯಮಗಳು ಅನ್ವಯವಾಗಲಿವೆ,ವಯೋಮಿತಿ ಅರ್ಹತೆಗಳು; ಗರಿಷ್ಠ 35 … [Read more...] about crpf recruitment 2021/ಅಸಿಸ್ಟೆಂಟ್ ಕಮಾಂಡoಟ್ ಹುದ್ದೆಗೆ ಸಿಆರ್ ಪಿಎಫ್ ಅರ್ಜಿ ಆಹ್ವಾನ

ಇಂಡಿಯಾ ಬುಕ್ ,ಏಷಿಯಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೆರ್ಪಡೆಯಾದ ಪ್ರದೀಪ ನಾಯ್ಕನ ಕಲೆ

June 29, 2021 by Vishwanath Shetty Leave a Comment

ಹೊನ್ನಾವರ; ತಾಲೂಕಿನ ಗೇರುಸೊಪ್ಪಾ ಬಸಾಕುಳಿಯ ಪ್ರದೀಪ ಮಂಜುನಾಥ್ ನಾಯ್ಕ.ಪದವಿಯನ್ನು ಎಸ್ ಡಿ ಎಮ್ ಪದವಿ ಕಾಲೇಜಿನಲ್ಲಿ ಪೂರ್ಣಗೊಳಿಸಿ  ಪ್ರಸ್ತುತ ಬಿ ಎಡ್ ಶಿಕ್ಷಣ ವನ್ನು ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಬಾಡ್ ಕಾರವಾರದಲ್ಲಿ ವ್ಯಾಸಂಗದಲ್ಲಿದ್ದಾರೆ.join our groupಪ್ರದೀಪ್ ಗೆ ಚಾಕ್ ಆರ್ಟ್ ಎಂದರೆ ಏನೋ ಖುಷಿ ಹಾಗೆ ಅದನ್ನು ಮಾಡಬೇಕೆಂಬ ಹಂಬಲದಿಂದ  ಕೇವಲ 2 ವರ್ಷಗಳಿಂದ ಈ ಹವ್ಯಾಸ  ಶುರುವಾಗಿ ಮೊದ ಮೊದಲು ಇಂಗ್ಲಿಷ್ ನ ಅಕ್ಷರ … [Read more...] about ಇಂಡಿಯಾ ಬುಕ್ ,ಏಷಿಯಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೆರ್ಪಡೆಯಾದ ಪ್ರದೀಪ ನಾಯ್ಕನ ಕಲೆ

ಪೊಲೀಸ್ ಭದ್ರತೆಯಲ್ಲಿ ಮೀನುಗಾರರ ಮನೆ ಶೆಡ್ ಗಳು ನೆಲಸಮ; ತಡೆಯಾಜ್ಞೆ ನಡುವೆಯೂ ಬಂದರು ರಸ್ತೆ ಕಾಮಗಾರಿ ಗಿಳಿದ ಹೆಚ್​​ಪಿಪಿಎಲ್ ಕಂಪನಿ

June 27, 2021 by Vishwanath Shetty Leave a Comment

ಹೊನ್ನಾವರ:ತಾಲೂಕಿನ ಕಾಸರಕೊಡ್  ಸಮೀಪ ಶರಾವತಿ ನದಿ ಅಳಿವೆ ಪ್ರದೇಶದಲ್ಲಿ 600 ಕೋಟಿ ರೂಪಾಯಿ ವೆಚ್ಚದಲ್ಲಿ ಹೆಚ್​​ಪಿಪಿಎಲ್ ಕಂಪನಿ ವಾಣಿಜ್ಯ ಬಂದರು ರಸ್ತೆ ಕಾಮಗಾರಿ ನಡೆಸಲು ನ್ಯಾಯಾಲಯದ ತಡೆಯಾಜ್ಞೆ  ಇದ್ದರು ಸಹ ಕಂಪನಿ ಬಲಪ್ರಯೋಗದ ಮೂಲಕ ಕಾಮಗಾರಿ ನಡೆಸಲು ಮುಂದಾಗಿರುವುದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಕೆಲ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.  ಕೊರೊನಾ ವೀಕೆಂಡ್ ಕರ್ಫ್ಯೂ ನಡುವೆ ಬಂದರು ಸಂಪರ್ಕ ರಸ್ತೆ ಕಾಮಗಾರಿಗೆ … [Read more...] about ಪೊಲೀಸ್ ಭದ್ರತೆಯಲ್ಲಿ ಮೀನುಗಾರರ ಮನೆ ಶೆಡ್ ಗಳು ನೆಲಸಮ; ತಡೆಯಾಜ್ಞೆ ನಡುವೆಯೂ ಬಂದರು ರಸ್ತೆ ಕಾಮಗಾರಿ ಗಿಳಿದ ಹೆಚ್​​ಪಿಪಿಎಲ್ ಕಂಪನಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,371 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar