ಶೀಘ್ರದಲ್ಲೇ ʻಝೈಡಸ್ ಕ್ಯಾಡಿಲ್ಲಾʼ ಸಂಸ್ಥೆಯ ಭಾರತದಲ್ಲೇ ತಯಾರಿಸಿದ ವಿಶ್ವದ ಮೊದಲ ʻಡಿಎನ್ಎ-ಪ್ಲಾಸ್ಮಿಡ್ʼ ಲಸಿಕೆಯನ್ನು ಪಡೆಯಲಿದ್ದೇವೆ. ಶೀಘ್ರದಲ್ಲೇ ನಿರೀಕ್ಷಿಸಬಹುದಾದ ಮತ್ತೊಂದು ಲಸಿಕೆಯೆಂದರೆ ಅದು ʻಬಯೋಲಾಜಿಕಲ್ ಇʼ. ಇದೊಂದು ಪ್ರೋಟೀನ್ ಉಪ-ಘಟಕ ಲಸಿಕೆಯಾಗಿದೆ ಎಂದು ʻರಾಷ್ಟ್ರೀಯ ಲಸಕೀಕರಣದ ತಾಂತ್ರಿಕ ಸಲಹಾ ಗುಂಪಿನʼ (ಎನ್ಟಿಎಜಿಐ) ಕೋವಿಡ್-19 ಕಾರ್ಯಪಡೆಯ ಅಧ್ಯಕ್ಷ ಡಾ. ನರೇಂದ್ರ ಕುಮಾರ್ ಅರೋರಾ ಮಾಹಿತಿ ನೀಡಿದ್ದಾರೆ. ಈ ಲಸಿಕೆಗಳ ಪ್ರಯೋಗಗಳು ಸಾಕಷ್ಟು … [Read more...] about ಭಾರತದಲ್ಲಿ ಶೀಘ್ರದಲ್ಲೇ ಕನಿಷ್ಠ ಆರು ವಿಭಿನ್ನ ರೀತಿಯ ಕೋವಿಡ್-19 ಲಸಿಕೆಗಳು ಲಭ್ಯ
Trending
8, 10 ನೇ ತರಗತಿ / iti / ಡಿಪ್ಲೊಮ ಆದವರಿಗೆ ಮಜಗಾನ್ ಡಾಕ್ ಶಿಪ್ಬಿಲ್ಡರ್ಸ್ ಲಿಮಿಟೆಡ್ನಲ್ಲಿ ಬೃಹತ್ ನೇಮಕಾತಿ/mazagon dock recruitment 2021
ಕೇಂದ್ರ ಸರ್ಕಾರ ಅಧೀನದ ಮಜಗಾನ್ ಡಾಕ್ ಬಿಲ್ಡರ್ಸ್ ಲಿಮಿಟೆಡ್ ಬೃಹತ್ ಸಂಖ್ಯೆಯ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ.ಆಸಕ್ತಿಯುಳ್ಳವರು ಆನ್ ಲೈನ್ ಮೂಲಕ ಅರ್ಜಿಸಲ್ಲಿಸಬಹುದು.Join our whatsapp groupಒಟ್ಟು ಹುದ್ದೆಗಳು;1388 ವಯೋಮಿತಿ ಅರ್ಹತೆಗಳುಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 38 ವರ್ಷ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮ … [Read more...] about 8, 10 ನೇ ತರಗತಿ / iti / ಡಿಪ್ಲೊಮ ಆದವರಿಗೆ ಮಜಗಾನ್ ಡಾಕ್ ಶಿಪ್ಬಿಲ್ಡರ್ಸ್ ಲಿಮಿಟೆಡ್ನಲ್ಲಿ ಬೃಹತ್ ನೇಮಕಾತಿ/mazagon dock recruitment 2021
ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ;ಮೇಘಾ ಗೌಡಗೆ ಬಂಗಾರದ ಪದಕ
ಹೊನ್ನಾವರ; ತಾಲೂಕಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಎಂ.ಎ.ರಾಜ್ಯಶಾಸ್ತ್ರ ವಿಭಾಗದಲ್ಲಿ ಧಾರವಾಡ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಗ್ರಾಮೀಣ ಭಾಗದ ಪ್ರತಿಭೆ ಮೇಘಾ ಬಂಗಾರ ಪದಕ ತನ್ನದಾಗಿಸಿಕೊಂಡಿದ್ದಾರೆ. ಸರ್ಕಾರಿ ಶಾಲೆ ಹಾಗೂ ಕಾಲೇಜಿನಲ್ಲಿ ಅಧ್ಯಯನ ಮಾಡಿದರೆ ಸಾಧನೆ ಮಾಡಲು ಸಾಧ್ಯವಿಲ್ಲ ಎನ್ನುವ ಕೆಲವರ ಮೊಂಡು ವಾದಕ್ಕೆ ಬೆರಗಾಗುವ ರೀತಿಯಲ್ಲಿ, ಬಡತನದ ಮಧ್ಯೆ ಏನಾದರೂ ಸಾಧಿಸಲೇಬೇಕೆಂದು ತುಡಿತದಿಂದ ಆರಂಭದಿಂದಲೂ ಅಧ್ಯಯನದಲ್ಲಿ … [Read more...] about ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ;ಮೇಘಾ ಗೌಡಗೆ ಬಂಗಾರದ ಪದಕ
ಅಧಿಕಾರಿಗಳ ಎಚ್ಚರಿಕೆಗೆ ಎಚ್ಚೆತ್ತ ಕೋಳಿ ಅಂಗಡಿಕಾರರು – ತ್ಯಾಜ್ಯ ವಿಲೇವಾರಿ ಘಟಕದ ಮುಂದೆ ಸುರಿದಿದ್ದ ತ್ಯಾಜ್ಯ ವಿಲೇವಾರಿ
ಭಟ್ಕಳ: ತಾಲೂಕಿನ ಪುರಸಭೆಯ ವತಿಯಿಂದ ಪಟ್ಟಣ ಪ್ರದೇಶದ ಕೋಳಿ ಅಂಗಡಿಗಳ ತ್ಯಾಜ್ಯ ವಿಲೇವಾರಿ ಸಂಬಂಧ ವಿಧಿಸಲಾಗಿರುವ ಸಾಗಾಟ ಶುಲ್ಕವನ್ನು ವಿರೋಧಿಸಿ ಪ್ರತಿಭಟನೆ ನಡೆಸುವ ಭರದಲ್ಲಿ ಅಂಗಡಿಕಾರರು ತ್ಯಾಜ್ಯವನ್ನು ತಂದು ವಿಲೇವಾರಿ ಘಟಕದ ಮುಂದೆ ಸುರಿದಿದ್ದು, ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ.ಕಳೆದ ಕೆಲವು ತಿಂಗಳುಗಳಿಂದ ತಾಲೂಕಿನ ಪಟ್ಟಣ ಪ್ರದೇಶದ ಕೋಳಿ ಅಂಗಡಿಗಳ ತ್ಯಾಜ್ಯಗಳನ್ನು ಮಂಗಳೂರಿನಲ್ಲಿರುವ ಸೌಝಾ ಫಡ್ ಪ್ರೊಸೆಸಿಂಗ್ ಘಟಕಕ್ಕೆ ( … [Read more...] about ಅಧಿಕಾರಿಗಳ ಎಚ್ಚರಿಕೆಗೆ ಎಚ್ಚೆತ್ತ ಕೋಳಿ ಅಂಗಡಿಕಾರರು – ತ್ಯಾಜ್ಯ ವಿಲೇವಾರಿ ಘಟಕದ ಮುಂದೆ ಸುರಿದಿದ್ದ ತ್ಯಾಜ್ಯ ವಿಲೇವಾರಿ
RDPR Recruitment /ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿ 2021
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಯೋಜನೆಯಡಿ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.ವಿದ್ಯಾರ್ಹತೆ;ಎಂಸಿಎ / ಎಂಎಸ್ಸಿ / ಬಿಇ / ಪೋಸ್ಟ್ ಗ್ರಾಜುಯೇಟ್ ಪದವಿ / ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.ಅಧಿಸೂಚನೆ ದಿನಾಂಕ / … [Read more...] about RDPR Recruitment /ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿ 2021




