ನಿಯಮಿತವಾಗಿ ಯೋಗಾಭ್ಯಾಸ ಮಾಡುವ ಮೂಲಕ ಕರೋನಾದಂತಹ ಸಾಂಕ್ರಾಮಿಕ ರೋಗವನ್ನು ಸಮರ್ಥವಾಗಿ ಎದುರಿಸಬಹುದಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.ಸಚಿವರು ದೆಹಲಿಗೆ ಹೊರಡುವ ಮುನ್ನ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಹೆಬ್ಬಾಳ ಕ್ಷೇತ್ರದಲ್ಲಿ ಇಂದು ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಏಳನೇ ವಿಶ್ವ ಯೋಗದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ … [Read more...] about ಕೊರೊನಾದಂತಹ ಸಾಂಕ್ರಾಮಿಕ ರೋಗ ಎದುರಿಸಲು ಯೋಗ ಸಹಾಯಕ
Trending
ಜಗತ್ತಿನ ಗಮನ ಸೆಳೆದ ಭಟ್ಕಳದ ಮುರುಡೇಶ್ವರ ದೇವಾಲಯದ ವಿದ್ಯುತ್ ಅಲಂಕಾರ: ಅಮೇರಿಕಾದ ಇ-ಗ್ಲೋಬಲ್ ಫಿಲಿಪ್ಸ್ ಸಂಸ್ಥೆ ಆಯೋಜಿಸಿದ್ದ ಪೀಪಲ್ ಚೋಯಿಸ್ ಅವಾರ್ಡ್ 2021 ಪ್ರಶಸ್ತಿಯ ಮುರುಡೇಶ್ವರದ ದೇವಾಲಯದ ಮುಡಿಗೆ
ಭಟ್ಕಳ: ಅಮೇರಿಕಾದ ಇ-ಗ್ಲೋಬಲ್ ಫಿಲಿಪ್ಸ್ ಸಂಸ್ಥೆ ಆಯೋಜಿಸಿದ್ದ ಪೀಪಲ್ ಚೋಯಿಸ್ ಅವಾರ್ಡ್ 2021 ಪ್ರಶಸ್ತಿಯನ್ನು ವಿದ್ಯುದಲಂಕಾರಗೊಂಡ ಮುರುಡೇಶ್ವರದ ದೇವಾಲಯ ಪಡೆದುಕೊಂಡಿದೆ.ಈ ಸ್ಪರ್ಧೆಯಲ್ಲಿ ಜಗತ್ತಿನ ಒಟ್ಟು 25 ಗ್ಲೋಬಲ್ ಪ್ರಾಜೆಕ್ಟ್ ಸಂಸ್ಥೆ ಭಾಗವಹಿಸಿದ್ದು. ಆನ್ಲೈನ್ ಮೂಲಕ 6,871 ಮಂದಿ ಮತ ಚಲಾಯಿಸಿದ್ದು. ಆದರೆ ಜಗತ್ತಿನ 24 ಗ್ಲೋಬಲ್ ಪ್ರಾಜೆಕ್ಟನ ಹಿಂದಿಕ್ಕಿ ತಾಲೂಕಿನ ವಿಶ್ವ ಪ್ರಸಿದ್ಧ ಮುರುಡೇಶ್ವರ ದೇವಾಲಯದ … [Read more...] about ಜಗತ್ತಿನ ಗಮನ ಸೆಳೆದ ಭಟ್ಕಳದ ಮುರುಡೇಶ್ವರ ದೇವಾಲಯದ ವಿದ್ಯುತ್ ಅಲಂಕಾರ: ಅಮೇರಿಕಾದ ಇ-ಗ್ಲೋಬಲ್ ಫಿಲಿಪ್ಸ್ ಸಂಸ್ಥೆ ಆಯೋಜಿಸಿದ್ದ ಪೀಪಲ್ ಚೋಯಿಸ್ ಅವಾರ್ಡ್ 2021 ಪ್ರಶಸ್ತಿಯ ಮುರುಡೇಶ್ವರದ ದೇವಾಲಯದ ಮುಡಿಗೆ
256 ಜಿಲ್ಲೆಗಳಲ್ಲಿ ಚಿನ್ನದ ಮೇಲೆ ಹಾಲ್ ಮಾರ್ಕ್ ಕಡ್ಡಾಯ
ಭಾರತೀಯ ಮಾನಕ ಬ್ಯೂರೋ(ಬಿಐಎಸ್) ಮಹಾನಿರ್ದೇಶಕ ಶ್ರೀ ಪ್ರಮೋದ್ ಕುಮಾರ್ ತಿವಾರಿ ಅವರು ವರ್ಚುವಲ್ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, 2021ರ ಜೂನ್ 16 ರಿಂದ(ಇಂದಿನಿಂದ) ಜಾರಿಗೆ ಬಂದಿರುವ ಚಿನ್ನದ ಆಭರಣಗಳ ಮೇಲೆ ಹಾಲ್ ಮಾರ್ಕ್ ಕಡ್ಡಾಯ ಕಾರ್ಯಯೋಜನೆಯ ಕುರಿತು ಮಾಧ್ಯಮಗಳಿಗೆ ವಿವರ ನೀಡಿದರು.ಕಡ್ಡಾಯ ಹಾಲ್ ಮಾರ್ಕಿಂಗ್ ನ ನಾನಾ ಆಯಾಮಗಳ ಕುರಿತು ವಿವರಿಸಿದ ಬಿಐಎಸ್ ನ ಮಹಾನಿರ್ದೇಶಕರು, ದೇಶದ 256 ಜಿಲ್ಲೆಗಳಲ್ಲಿ ಮೊದಲು ಪ್ರಾಯೋಗಿಕವಾಗಿ ಹಾಲ್ ಮಾರ್ಕಿಂಗ್ … [Read more...] about 256 ಜಿಲ್ಲೆಗಳಲ್ಲಿ ಚಿನ್ನದ ಮೇಲೆ ಹಾಲ್ ಮಾರ್ಕ್ ಕಡ್ಡಾಯ
ಆರ್ಥಿಕ ಸಹಾಯಧನ ಸೌಲಭ್ಯಕ್ಕೆ ಅಸಂಘಟಿತ ಕಾರ್ಮಿಕರಿಂದ ಒಂದು ಬಾರಿ ಪರಿಹಾರವಾಗಿ ಅರ್ಜಿ ಆಹ್ವಾನ
ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಅಸಂಘಟಿತ ಕಾರ್ಮಿಕರಿಗೆ ಆರ್ಥಿಕ ಸಹಾಯಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಒಂದು ಬಾರಿ ಪರಿಹಾರವಾಗಿ ರೂ.2000 ಆರ್ಥಿಕ ಧನಸಹಾಯ ದೊರೆಯಲಿದೆ.ಮಡಿವಾಳರು, ಕ್ಷೌರಿಕರು, ಗೃಹ ಕಾರ್ಮಿಕರು, ಟೈಲರ್, ಮೆಕ್ಯಾನಿಕಲ್, ಚಿಂದಿ ಆಯುವರು, ಹಲಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಮಂಡಕ್ಕಿಭಟ್ಟಿ ಕಾರ್ಮಿಕ ವೃತ್ತಿಯಲ್ಲಿ ತೊಡಗಿರುವವರು ಅಸಂಘಟಿತ … [Read more...] about ಆರ್ಥಿಕ ಸಹಾಯಧನ ಸೌಲಭ್ಯಕ್ಕೆ ಅಸಂಘಟಿತ ಕಾರ್ಮಿಕರಿಂದ ಒಂದು ಬಾರಿ ಪರಿಹಾರವಾಗಿ ಅರ್ಜಿ ಆಹ್ವಾನ
ಬಡಮೀನುಗಾರರಿಗೆ ಜಲದೇವತಾ ಸಂಘದಿಂದ ಆಹಾರ ಕಿಟ್ ವಿತರಣೆ
ಹೊನ್ನಾವರ :ಪಟ್ಟಣದ ಬಂದರು ಪ್ರದೇಶದ ಮೀನುವ್ಯಾಪಾರ ಮಾಡುವ ಮಹಿಳೆಯ ಹಾಗೂ ಪುರುಷರನ್ನೊಳಗೊಂಡ ಜಲದೇವತಾ ಸಂಘದವರು ಬಡ ಅಸಾಯಕ ಮೀನುಗಾರರ ಬಂಧುಗಳಿಗೆ ಆಹಾರ ಧಾನ್ಯ ಕಿಟ್ ವಿತರಣೆ ಮಾಡಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಕರೋನಾ ಮಹಾಮಾರಿಯ ಹಿನ್ನಲೆಯಲ್ಲಿ ಸಾಕಷ್ಟು ಮೀನುಗಾರರ ಬಂಧುಗಳು ಅದಾಯವಿಲ್ಲದೇ ಸಂಕಷ್ಟದಲ್ಲಿರುವಾಗ ತಮ್ಮಲ್ಲಿಯೇ ಹಣ ಸಂಗ್ರಹಿಸಿ ಹೊನ್ನಾವರದ ಸುಮಾರು 200 ಕುಟುಂಬಗಳಿಗೆ ಒಂದುಸಾವಿರ ರೂಪಾಯಿ ಮೌಲ್ಯದ ಆಹಾರ ಧಾನ್ಯಗಳ ಕಿಟ್ ವಿತರಿಸಿದ್ದಾರೆ. … [Read more...] about ಬಡಮೀನುಗಾರರಿಗೆ ಜಲದೇವತಾ ಸಂಘದಿಂದ ಆಹಾರ ಕಿಟ್ ವಿತರಣೆ




