• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಐ.ಎಸ್.ಡಿ ಕರೆ ಪರಿವರ್ತನೆ ಜಾಲ ಪ್ರಕರಣ:ಭಟ್ಕಳದಲ್ಲಿ ಓರ್ವನ ಬಂಧನ

June 14, 2021 by bkl news Leave a Comment

ಭಟ್ಕಳ: ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳದಲ್ಲಿ ಬಂಧಿಸಿ, ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ.  ಭಟ್ಕಳ ತಾಲೂಕಿನ ನವಾಯತ್ ಕಾಲೋನಿಯ ತಕಿಯಾ ಸ್ಟ್ರೀಟ್ ನಿವಾಸಿ ನಿಸಾರ್ ಮಹಮ್ಮದ್ ಮುಕ್ತೇಸರ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನ ಬಿಟಿಎಂ ಲೇಔಟ್​​​​​​​​​​ನಲ್ಲಿ ಜಾಲವೊಂದು ಅನಧಿಕೃತ ಟೆಲಿಫೋನ್ ಎಕ್ಸ್​​​ಚೇಂಜ್ ಮೂಲಕ ಐಎಸ್​​ಡಿ ಕರೆಗಳನ್ನು … [Read more...] about ಐ.ಎಸ್.ಡಿ ಕರೆ ಪರಿವರ್ತನೆ ಜಾಲ ಪ್ರಕರಣ:ಭಟ್ಕಳದಲ್ಲಿ ಓರ್ವನ ಬಂಧನ

ಪರಿಸರ ಸ್ನೇಹಿ ನ್ಯಾನೋ ಯುರೀಯಾ ; ಖರ್ಚು ಕಡಿಮೆ; ಇಳುವರಿ ಜಾಸ್ತಿ

June 13, 2021 by Sachin Hegde Leave a Comment

ಗುಜರಾತಿನ ಕಲೋಲ್’ನಲ್ಲಿರುವ ಇಫ್ಕೋ ನ್ಯಾನೋ ಯುರೀಯಾ ಕಾರ್ಖಾನೆಯಿಂದ 500-ಎಂ.ಎಲ್. ಸಾಮರ್ಥ್ಯದ 16,600 ನ್ಯಾನೋ ಯೂರಿಯಾ ಬಾಟಲಿಗಳನ್ನು ಹೊತ್ತ ಮೊದಲ ವಾಹನ ಕರ್ನಾಟಕದತ್ತ ಪಯಣ ಬೆಳೆಸಿತು.ನ್ಯಾನೋ ಯೂರಿಯಾ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಉಂಟುಮಾಡುವುದು ಎಂದು ನಿರೀಕ್ಷಿಸಲಾಗಿದೆ. 500- ಎಂ.ಎಲ್. ನ್ಯಾನೋ ಯೂರಿಯಾ 45 ಕೆಜಿ ಮಾಮೂಲಿ ಯೂರಿಯಾಕ್ಕೆ ಸಮನಾಗಿದೆ. ಬೆಲೆ ಒಂದು ಬಾಟಲಿಗೆ 240 ರೂಪಾಯಿ. ಸಹಕಾರಿ ವಲಯದ ಇಫ್ಕೋ ಕಂಪನಿಯು ಗುಜರಾತಿನ ಕಲೋಲ್ ಸೇರಿದಂತೆ … [Read more...] about ಪರಿಸರ ಸ್ನೇಹಿ ನ್ಯಾನೋ ಯುರೀಯಾ ; ಖರ್ಚು ಕಡಿಮೆ; ಇಳುವರಿ ಜಾಸ್ತಿ

ಭಟ್ಕಳದಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕಿಸ್ತಾನ ಮೂಲದ ಮಹಿಳೆ ಅರೆಸ್ಟ್

June 10, 2021 by bkl news Leave a Comment

ಭಟ್ಕಳ: ಭಟ್ಕಳದ ನವಾಯತ್​ ಕಾಲೋನಿಯೊಂದರ ಮನೆಯಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಖತೀಜಾ ಮೆಹರಿನ್ c/o ಜಾವೀದ್ ಮೋಹಿದ್ದಿನ್ ರುಕ್ಸುದ್ದೀನ್ ಎಂದು ಗುರುತಿಸಲಾಗಿದೆ.ಪಾಕಿಸ್ತಾನದ ನಾಗರೀಕತ್ವ ಹೊಂದಿರುವ ಮಹಿಳೆ ಕಳ್ಳ ಮಾರ್ಗದ ಮೂಲಕ ಭಟ್ಕಳಕ್ಕೆ 8 ವರ್ಷಗಳ ಹಿಂದೆಯೇ ಆಗಮಿಸಿ ಅಕ್ರಮವಾಗಿ ವಾಸವಾಗಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿತ್ತು.‌ ನವಾಯತ್​ ಕಾಲೋನಿಯಲ್ಲಿ … [Read more...] about ಭಟ್ಕಳದಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕಿಸ್ತಾನ ಮೂಲದ ಮಹಿಳೆ ಅರೆಸ್ಟ್

ಭಟ್ಕಳ ಗ್ರಾಮೀಣ ಠಾಣೆ ಎಎಎಸೈಯಿಂದ ಕರಾಟೆ ಶಿಕ್ಷಕನ ಮೇಲೆ ಲಾಠಿಯಿಂದ ತಳಿತದ ಆರೋಪ;‘ಹಲ್ಲೆಕ್ಕೊಳಗಾದ ಗಂಡ ಮಡದಿಯಿಂದ ಶಾಸಕ ಸುನೀಲ ನಾಯ್ಕ ಬಳಿ ಹಲ್ಲೆಯ ಬಗ್ಗೆ ದೂರು’

June 9, 2021 by bkl news Leave a Comment

ಭಟ್ಕಳ: ತಾಲೂಕಿನ ಹೆಬಳೆ ಗಾಂಧಿ ನಗರದ ವೃತ್ತಿಯಲ್ಲಿ ಕರಾಟೆ ಶಿಕ್ಷಕ ಲಾಕ್ ಡೌನ ಹಿನ್ನೆಲೆ ಮನೆಯಂಗಳದಲ್ಲಿ ತರಕಾರಿ ವ್ಯಾಪಾರಿ ಮಾಡುತ್ತಿದ್ದು ಇವರ ಮನೆಯ ಎದುರಿಗೆ ಬೀದಿ ಬದಿ ಮಾವಿನ ಹಣ್ಣು ವ್ಯಾಪಾರ ಮಾಡುವ ಮಹಿಳೆಯರು ಇಟ್ಟ ಬಾಕ್ಸ ಯಾರದೆಂಬುದು ವಿಚಾರಿಸದೇ ಭಟ್ಕಳ ಗ್ರಾಮೀಣ ಠಾಣೆ ಎಎಸೈ ಓರ್ವರು ಏಕಾಏಕಿ ಶಿಕ್ಷಕನ ಮೇಲೆ ಲಾಠಿಯಿಂದ ಥಳಿಸಿದ್ದ ಆರೋಪದ ಮೇರೆಗೆ ನಾವು ಏನು ತಪ್ಪು ಮಾಡದೇ ನಮ್ಮ ಮೇಲೆ ಶನಿವಾರದಂದು ಹಲ್ಲೆಗೆ ಮುಂದಾಗಿರುವ ಎಎಎಸೈ ಅವರ ಮೇಲೆ ಕ್ರಮಕ್ಕೆ … [Read more...] about ಭಟ್ಕಳ ಗ್ರಾಮೀಣ ಠಾಣೆ ಎಎಎಸೈಯಿಂದ ಕರಾಟೆ ಶಿಕ್ಷಕನ ಮೇಲೆ ಲಾಠಿಯಿಂದ ತಳಿತದ ಆರೋಪ;‘ಹಲ್ಲೆಕ್ಕೊಳಗಾದ ಗಂಡ ಮಡದಿಯಿಂದ ಶಾಸಕ ಸುನೀಲ ನಾಯ್ಕ ಬಳಿ ಹಲ್ಲೆಯ ಬಗ್ಗೆ ದೂರು’

ಸರ್ಕಾರಿ ಆಸ್ಪತ್ರೆ ಸೋರುತ್ತಿದ್ದರೂ ಸರ್ಕಾರದಿಂದ ದುಡ್ಡು ತರಲಿಕ್ಕೆ ಆಗಲಿಲ್ಲ – ದಿನಕರ ಶೆಟ್ಟಿ

June 9, 2021 by Vishwanath Shetty Leave a Comment

ಇನ್ಪೋಸಿಸ್ ನೆರವು ನೆನೆಯುತ್ತಾ ತಮ್ಮ ವೈಪಲ್ಯ ಒಪ್ಪಿಕೊಂಡ ಶಾಸಕಹೊನ್ನಾವರ : ತಾಲೂಕಾಸ್ಪತ್ರೆಗೆ ಇನ್ಪೋಸಿಸ್ ಸಂಸ್ಥೆಯವರು ನೀಡಿದ 30 ಲಕ್ಷ ಮೊತ್ತದ ಲ್ಯಾಬ್ ಉದ್ಘಾಟಿಸಿದ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಇನ್ಪೋಸಿಸ್ ಸಂಸ್ಥೆ ಹಾಗೂ ಸುಧಾಮೂರ್ತಿಯವರ ಕೊಡುಗೆಯನ್ನು ಶ್ಲಾಘಿಸುತ್ತಲೇ ತಾಲೂಕಾಸ್ಪತ್ರೆಯ ಮೇಲ್ಚಾವಣಿ ಸೋರುತ್ತಿರುವ ಸಂಗತಿ ಬಹಳಷ್ಟು ಸಲ ಗಮನಕ್ಕೆ ಬಂದರೂ ಸರ್ಕಾರದಿಂದ ಅನುದಾನವನ್ನು ತರಲು ಸಾಧ್ಯವಾಗಿಲ್ಲ ಎಂದು ತಮ್ಮ ವೈಪಲ್ಯವನ್ನು … [Read more...] about ಸರ್ಕಾರಿ ಆಸ್ಪತ್ರೆ ಸೋರುತ್ತಿದ್ದರೂ ಸರ್ಕಾರದಿಂದ ದುಡ್ಡು ತರಲಿಕ್ಕೆ ಆಗಲಿಲ್ಲ – ದಿನಕರ ಶೆಟ್ಟಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,372 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar