• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ವ್ಯಾಕ್ಸಿನ್‍ಗಾಗಿ ಮುಗಿಬಿದ್ದ ಜನರು; ನೂಕುನುಗ್ಗಲು ತಡೆಯಲು ಆಸ್ಪತ್ರೆ ಸಿಬ್ಬಂದಿಗಳಿಂದ ಹರಸಾಹಸ

June 5, 2021 by bkl news Leave a Comment

ಭಟ್ಕಳ: 45 ವರ್ಷ ಮೇಲ್ಪಟ್ಟವರಿಗೂ ಕೊರೊನಾ ತಡೆ ಲಸಿಕೆ ನೀಡಲಾಗುತ್ತದೆ ಎನ್ನುವ ಮಾಹಿತಿ ಪಡೆದ ಜನರು ಒಮ್ಮೆಲೇ ಆಸ್ಪತ್ರೆಯತ್ತ ದೌಡಾಯಿಸಿ ಬಂದ ಪರಿಣಾಮವಾಗಿ ಜನರ ನೂಕು ನುಗ್ಗಲು ಉಂಟಾಗಿದ್ದು, ಜನರನ್ನು ಚೆದುರಿಸಲು ಆಸ್ಪತ್ರೆ ಸಿಬ್ಬಂದಿಗಳು ಹರಸಾಹಸ ಪಟ್ಟ ಘಟನೆ ನಡೆದಿದೆ. ಪೂರ್ವ ನಿಗದಿಯಂತೆ ತಾಲೂಕಿನ ವಿವಿಧ ಸಹಕಾರಿ ಸಂಘಗಳ ನೌಕರರು, ಪಂಚಾಯತ ಸಿಬ್ಬಂದಿಗಳು ಲಸಿಕೆ ಪಡೆಯಲು ಆಸ್ಪತ್ರೆಗೆ ಆಗಮಿಸಿದ್ದರು. ಈ ನಡುವೆ 45 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡಲು … [Read more...] about ವ್ಯಾಕ್ಸಿನ್‍ಗಾಗಿ ಮುಗಿಬಿದ್ದ ಜನರು; ನೂಕುನುಗ್ಗಲು ತಡೆಯಲು ಆಸ್ಪತ್ರೆ ಸಿಬ್ಬಂದಿಗಳಿಂದ ಹರಸಾಹಸ

ಪಿಯುಸಿ ಪರೀಕ್ಷೆ ರದ್ದು – SSLC ಪರೀಕ್ಷೆ ಇರುತ್ತೆ

June 4, 2021 by Yogaraj SK Leave a Comment

ದ್ವಿತೀಯ ಪಿಯುಸಿ ಪರೀಕ್ಷೆ ರದ್ದು*ಪಿಯುಸಿ ಪ್ರಥಮ ವರ್ಷದ ಆಧಾರದ ಮೇಲೆ A B C ಗ್ರೇಡ್ ನೀಡಲಾಗುವುದು*ವಿದ್ಯಾರ್ಥಿಗಳು ತಮಗೆ ದೊರೆತಿರುವ ಗ್ರೇಡ್ ಬಗ್ಗೆ ತೃಪ್ತಿ ಇಲ್ಲದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆ ನುಡೆಸಲಾಗುವುದುSSLC ಪರೀಕ್ಷೆ -* ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸುವ ಸಂಭವಎರಡು ಪರೀಕ್ಷೆಗಳನ್ನು ಮಾತ್ರ ನಡೆಸಲಾಗುವದುಪತ್ರಿಕೆ 1 ಭಾಷೆ ( ಪ್ರಥಮ  , ದ್ವಿತೀಯ  ಮತ್ತು ತೃತೀಯ ಭಾಷೆಯನ್ನೊಳಗೊಂಡ ಮೊದಲ ಪತ್ರಿಕೆ … [Read more...] about ಪಿಯುಸಿ ಪರೀಕ್ಷೆ ರದ್ದು – SSLC ಪರೀಕ್ಷೆ ಇರುತ್ತೆ

ಕಂಟೈನ್ಮೆಂಟ್ ಪ್ರದೇಶದ ರಸ್ತೆಗೆ ಹಾಕಿದ್ದ ಬ್ಯಾರಿಕೇಡ್ ತೆರವುಗೊಳಿಸಿದ್ದಕ್ಕೆ ಶಾಸಕ ಸುನೀಲ್ ನಾಯ್ಕ ಆಕ್ರೋಶ

June 1, 2021 by bkl news Leave a Comment

ಭಟ್ಕಳ: ಒಂದು ಸಮುದಾಯದ ಮನವಿಯ ಮೇರೆಗೆ ಕೋವಿಡ್ ಕಂಟೈನ್ಮೆಂಟ್ ಪ್ರದೇಶಗಳನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಒಡಾಡಲು ಅನುವು ಮಾಡಿಕೊಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಶಾಸಕ ಸುನೀಲ ನಾಯ್ಕ ತರಾಟೆಗೆ ತೆಗೆದುಕೊಂಡಿದ್ದಾರೆ.ಸೋಮವಾರ ಪಟ್ಟಣದ ನ್ಯಾಯಾಲಯದ ಎದುರಿನ ಕಂಟೈನ್ಮೆಂಟ್ ಪ್ರದೇಶದಲ್ಲಿ ಜನರು ಅನಾಯಾಸವಾಗಿ ಒಡಾಡುತ್ತಿರುವುದು ಶಾಸಕರ ಗಮನಕ್ಕೆ ಬಂದಿತ್ತು. ಇತ್ತೀಚಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಕೊಂಚ ಇಳಿಮುಖವಾಗಿದ್ದು ಭಟ್ಕಳದಲ್ಲಿ … [Read more...] about ಕಂಟೈನ್ಮೆಂಟ್ ಪ್ರದೇಶದ ರಸ್ತೆಗೆ ಹಾಕಿದ್ದ ಬ್ಯಾರಿಕೇಡ್ ತೆರವುಗೊಳಿಸಿದ್ದಕ್ಕೆ ಶಾಸಕ ಸುನೀಲ್ ನಾಯ್ಕ ಆಕ್ರೋಶ

ಮಗುವಿನ ಮುಖ ನೋಡುವ ಮುನ್ನವೇ ಕಣ್ಮುಚ್ಚಿದ ತಾಯಿ

June 1, 2021 by Vishwanath Shetty Leave a Comment

ಹೊನ್ನಾವರ;ಆಕೆಯದು ಸಾಯುವ ವಯಸ್ಸಂತೂ ಅಲ್ಲವೇ ಅಲ್ಲ. ಎಲ್ಲಾ ಹೆಣ್ಣುಮಕ್ಕಳಂತೆಯೇ ಬದುಕಿನಲ್ಲಿ ನೂರಾರು ಕನಸು ಕಟ್ಟಿಕೊಂಡು ವರ್ಷದ ಹಿಂದಷ್ಟೇ ಮದುವೆಯಂಬ ಮಧುರ ಬಂಧನಕ್ಕೆ ಒಳಗಾಗಿದ್ದಳು.ಮಗುವಿಗೆ ಪ್ರಪಂಚದ ಬೆಳಕನ್ನು ಕಾಣಿಸಿದ ಮೂರುದಿನಲ್ಲಿಯೇ ಹಾಲುಗಲ್ಲದ ಹಸುಗೂಸನ್ನು, ಕೈ ಹಿಡಿದ ಬಾಳ ಸಂಗಾತಿಯನ್ನು, ಹುಟ್ಟಿದ ಮನೆಯ, ಮೆಟ್ಟಿದ ಮನೆಯ ಅಪಾರ ಬಂಧುಗಳನ್ನು ಕಣ್ಣೀರಿನ ಕೋಡಿಯಲ್ಲಿ ಮುಳುಗಿಸಿ ಬಾರದ ಲೋಕಕ್ಕೆ ನಡೆದುಬಿಟ್ಟಿದ್ದಾಳೆ.ಚೊಚ್ಚಲ ಹೆರಿಗೆಯ … [Read more...] about ಮಗುವಿನ ಮುಖ ನೋಡುವ ಮುನ್ನವೇ ಕಣ್ಮುಚ್ಚಿದ ತಾಯಿ

ಹಸೆಮಣೆ ಏರಲು ಬೈಕ್ ನಲ್ಲಿಯೇ ಪುಣೆಯಿಂದ ಕೇರಳಕ್ಕೆ ಹೊರಟ ಯೋಧ: ಪೊಲೀಸರಿಂದ ತಡೆದು ಯೋಧನ ತಪಾಸಣೆ

May 29, 2021 by bkl news Leave a Comment

ಭಟ್ಕಳ: ದೂರದ ಪುಣೆಯಿಂದ ಹಸೆಮಣೆ ಏರಲು ಕೇರಳಕ್ಕೆ ಬೈಕನಲ್ಲಿ ಹೊರಟಿದ್ದ ಸೈನಿಕನೊರ್ವನನ್ನು ಭಟ್ಕಳದ ಪೊಲೀಸರು ತಡೆದು ತಪಾಸಣೆ ನಡೆಸಿದ್ದಾರೆ. ಈ ಕೊರೊನಾ ಸೋಂಕು ದೇಶದ ಜನರಿಗೆ ಎಷ್ಟು ಸಂಕಷ್ಟ ನೀಡಿದೆಯೋ ಅದನ್ನು ತಡೆಯಲು ಹೇರಿದ. ಲಾಕ್ ಡೌನ  ಜನರನ್ನು ಕಾಡುತ್ತಲೇ ಇದೆ.ಕೊರೊನಾ ಕಾರಣದಿಂದಾಗಿ ವಿಮಾನ ಹಾರಾಟ, ರೈಲು, ಬಸ್ಸುಗಳ ಓಡಾಟವೆಲ್ಲ ಬಂದ್ ಆಗಿರುವ ಕಾರಣ ಪೂರ್ವನಿಗದಿಯಾಗಿರುವ ಮದುವೆ ಕಾರ್ಯಕ್ರಮಕ್ಕೆ ತೆರಳಲು ಸೈನಿಕ ಬೈಕ್ ಏರಿ ಹೊರಟಿದ್ದ. ಕೇರಳ ಮೂಲದ … [Read more...] about ಹಸೆಮಣೆ ಏರಲು ಬೈಕ್ ನಲ್ಲಿಯೇ ಪುಣೆಯಿಂದ ಕೇರಳಕ್ಕೆ ಹೊರಟ ಯೋಧ: ಪೊಲೀಸರಿಂದ ತಡೆದು ಯೋಧನ ತಪಾಸಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,372 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar