• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಅಲೆ ತಡೆಗೋಡೆ ಕಾಮಗಾರಿ ಅಂದ್ರೆ ಮಳವಿ ಚಿಪ್ಪಿನ ಕೆಲಸವಲ್ಲ – ಮಾಜಿ ಶಾಸಕ ಮಂಕಾಳ ವೈದ್ಯರಿಗೆ ಶಾಸಕ ಸುನೀಲ ನಾಯ್ಕ ತಿರುಗೇಟು

May 26, 2021 by bkl news Leave a Comment

ಭಟ್ಕಳ: ಸಾಮಾನ್ಯ ಜ್ಞಾನವಿಲ್ಲದೆ ಮಳವಿ ಚಿಪ್ಪು ಹಾಕಿದಂತೆ ಕಾಮಗಾರಿ ಮಾಡುವುದಲ್ಲ ಮಾಜಿ ಶಾಸಕರೇ ಎಂದು  ಶಾಸಕ ಸುನೀಲ‌ ನಾಯ್ಕ ಮಾಜಿ ಶಾಸಕ ಮಂಕಾಳ ವೈದ್ಯರವರಿಗೆ ಮಂಗಳವಾರ ತಿರುಗೇಟು' ನೀಡಿದ್ದಾರೆ .ಚಂಡಮಾರುತದಿಂದ ಹಾನಿಯಾದ ಪ್ರದೇಶದ ಪುನರ್ ನಿರ್ಮಾಣ ಕಾಮಗಾರಿ 24 ಗಂಟೆಯಲ್ಲಿ ಮಾಡಲು ಸಾಧ್ಯವಿಲ್ಲ. ಕಾರಣ ವಿಪತ್ತು ನಿರ್ವಹಣೆ ಅಡಿಯಲ್ಲಿ ಕೆಲವೊಂದು ಮಾನದಂಡವಿದ್ದು ಅದರಂತೆ ಪುನರ್ ನಿರ್ಮಾಣದ ಕಾಮಗಾರಿ ನಡೆಯಲಿದೆ. ಇದ್ಯಾವುದರ ಸಾಮಾನ್ಯ ಜ್ಞಾನವಿಲ್ಲದ ಮಾಜಿ‌ ಶಾಸಕರು … [Read more...] about ಅಲೆ ತಡೆಗೋಡೆ ಕಾಮಗಾರಿ ಅಂದ್ರೆ ಮಳವಿ ಚಿಪ್ಪಿನ ಕೆಲಸವಲ್ಲ – ಮಾಜಿ ಶಾಸಕ ಮಂಕಾಳ ವೈದ್ಯರಿಗೆ ಶಾಸಕ ಸುನೀಲ ನಾಯ್ಕ ತಿರುಗೇಟು

ಚಂಡಮಾರುತದಿಂದ‌‌‌ ಹಾನಿಯಾದ ತಲಗೋಡೆ ಭಾಗದಲ್ಲಿ ನಡೆಯುತ್ತಿರುವ ಸಮುದ್ರ ಅಲೆ‌ ತಡೆಗೋಡೆ ಕಾಮಗಾರಿಯನ್ನು ವೀಕ್ಷಿಸಿದ ಶಾಸಕ ಸುನೀಲ ನಾಯ್ಕ

May 26, 2021 by bkl news Leave a Comment

ಚಂಡಮಾರುತದಿಂದ‌‌‌ ಹಾನಿಯಾದ ತಲಗೋಡ ಭಾಗದ ಸಮುದ್ರ ಅಲೆ‌ ತಡೆಗೋಡೆ ಕಾಮಗಾರಿ ಶಾಸಕ ಸುನೀಲ ನಾಯ್ಕ ಮಂಗಳವಾರ ಬೆಳಿಗ್ಗೆ ಸ್ಥಳ ಭೇಟಿ ನೀಡಿ ಪರಿಶೀಲಿನೆ ನಡೆಸಿದರು ಕಳೆದ 7-8 ದಿನದ ಹಿಂದೆ ತೌಕ್ತೆ ಚಂಡಮಾರುತದ ಪರಿಣಾಮ ತಾಲೂಕಿನ‌ ಮಾವಿನಕುರ್ವೆ ತಲಗೋಡ, ಬಂದರ ಭಾಗದ ಸಮುದ್ರ ತೀರದ ರಸ್ತೆ, ಅಲೆ ತಡೆಗೋಡೆ ಹಾನಿಯಾಗಿದ್ದು, ಶುಕ್ರವಾರದಂದು ಹಾನಿ ಪ್ರದೇಶದಲ್ಲಿ ಪುನರ್ ನಿರ್ಮಾಣ ಕಾರ್ಯ ಆರಂಭಗೊಂಡಿದ್ದರ ಹಿನ್ನೆಲೆ  ಶಾಸಕ ಸುನೀಲ ನಾಯ್ಕ ಕಾಮಗಾರಿ ಸ್ಥಳ‌ … [Read more...] about ಚಂಡಮಾರುತದಿಂದ‌‌‌ ಹಾನಿಯಾದ ತಲಗೋಡೆ ಭಾಗದಲ್ಲಿ ನಡೆಯುತ್ತಿರುವ ಸಮುದ್ರ ಅಲೆ‌ ತಡೆಗೋಡೆ ಕಾಮಗಾರಿಯನ್ನು ವೀಕ್ಷಿಸಿದ ಶಾಸಕ ಸುನೀಲ ನಾಯ್ಕ

ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ, ನಾಳೆಯಿಂದ ಇನ್ನಷ್ಟು ಕಠಿಣ ಕ್ರಮ; ಜಿಲ್ಲಾಧಿಕಾರಿ ಆದೇಶ

May 23, 2021 by Yogaraj SK Leave a Comment

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಾರವಾರ: 1. ಕಳೆದ ಒಂದು ವಾರದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ ಬಾದಿತರಾಗಿರುವವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕಠಿಣ ಕ್ರಮ ಜರುಗಿಸುವುದು ಅನಿವಾರ್ಯವಾಗಿರುತ್ತದೆ.2. ರಾಜ್ಯ ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಆದೇಶ ಸಂ: ಆರ್ ಡಿ 158 ಟಿಎನ್ ಆರ್ 2020, 07-05-2021 ಮತ್ತು ಸೇರ್ಪಡೆ ಆದೇಶ ದಿನಾಂಕ: 07-05-2021, 09-05-2021. … [Read more...] about ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ, ನಾಳೆಯಿಂದ ಇನ್ನಷ್ಟು ಕಠಿಣ ಕ್ರಮ; ಜಿಲ್ಲಾಧಿಕಾರಿ ಆದೇಶ

ತೌಕ್ತೆ ಇಪೆಕ್ಟ್.. ಅಲೆಯ ಹೊಡೆತಕ್ಕೆ ಮತ್ತೆ ನಜ್ಜುಗುಜ್ಜಾದ ಇಕೋ ಬೀಚ್ – ಜಿಲ್ಲಾಡಳಿತದ ಪಾಲಿಗೆ ಬಿಳಿಯಾನೆಯಾಗುವುದೇ ಬ್ಲ್ಯೂ ಪ್ಲಾಗ್ ಮಾನ್ಯತೆ ಪಡೆದ ಕಡಲತೀರ

May 21, 2021 by Vishwanath Shetty Leave a Comment

ಹೊನ್ನಾವರ – ಅಂತರಾಷ್ಟ್ರೀಯ ಗುಣಮಟ್ಟದ ಬ್ಲ್ಯೂ ಪ್ಲಾಗ್ ಮಾನ್ಯತೆ ಹೊಂದಿದ ದೇಶದ ಬೆರಳೆಣಿಕೆಯ ಕಡಲತೀರಗಳಲ್ಲಿ ಒಂದು ಎನ್ನುವ ಹೆಗ್ಗಳಿಕೆ ಪಡೆದ ತಾಲೂಕಿನ ಕಾಸರಕೋಡ ಇಕೋ ಬೀಚ್ ಉಕ್ಕಿಬಂದ ಸಮುದ್ರದಲೆಯ ಹೊಡೆತಕ್ಕೆ ಸಿಕ್ಕು ಮತ್ತೊಮ್ಮೆ ಅಂದಕಳೆದುಕೊಂಡಿದೆ. ಬ್ಲ್ಯೂ ಪ್ಲಾಗ್ ಮಾನ್ಯತೆ ಪಡೆದು ವರ್ಷ ತುಂಬುವ ಮೊದಲೇ ಎರಡೆರಡುಬಾರಿ ಅಲೆಯ ಹೊಡೆತಕ್ಕೆ ನಜ್ಜುಗುಜ್ಜಾದ ಇಕೋ ಬೀಚ್ ಜಿಲ್ಲಾಡಳಿತದ ಪಾಲಿಗೆ ಬಿಳಿಯಾನೆ ಸಾಕಿದಂತಾಗಬಹುದೇ ಎನ್ನುವ ಅನುಮಾನ ಕಾಡತೊಡಗಿದೆ.33 … [Read more...] about ತೌಕ್ತೆ ಇಪೆಕ್ಟ್.. ಅಲೆಯ ಹೊಡೆತಕ್ಕೆ ಮತ್ತೆ ನಜ್ಜುಗುಜ್ಜಾದ ಇಕೋ ಬೀಚ್ – ಜಿಲ್ಲಾಡಳಿತದ ಪಾಲಿಗೆ ಬಿಳಿಯಾನೆಯಾಗುವುದೇ ಬ್ಲ್ಯೂ ಪ್ಲಾಗ್ ಮಾನ್ಯತೆ ಪಡೆದ ಕಡಲತೀರ

ಚಂಡಮಾರುತ ತಣ್ಣಗಾದ ಮೇಲು ಭಟ್ಕಳ ಬಂದರು, ತಲಗೋಡ, ಕರಿಕಲ್ ಗ್ರಾಮದ ನಿವಾಸಿಗರಲ್ಲಿ ಆತಂಕ

May 20, 2021 by bkl news Leave a Comment

ಭಟ್ಕಳ: ಪ್ರಕ್ರತಿಯ ಮುನಿಸೋ ಅಥವಾ ವಾತಾವರಣದ ವೈಪರೀತ್ಯವೋ ಕೋರೋನಾ ವೇಳೆಯೇ ಈ ವರ್ಷ ಜಲ ಗಂಡಾಂತರದಿಂದ ಕರಾವಳಿಯ ಭಟ್ಕಳದ ಸಮುದ್ರ ತೀರ ಪ್ರದೇಶದ ಜನರಿಗೆ ಚಂಡಮಾರುತದ ಅಬ್ಬರದಿಂದ ಸಮುದ್ರ ತಡೆಗೋಡೆ, ರಸ್ತೆ ಸಹಿತ ವಿದ್ಯುತ ಕಂಬಗಳೆಲ್ಲವೂ ನಾಶಗೊಂಡು ಮನೆಗಳಿಗೆ ನೀರು ನುಗ್ಗಿದ್ದರ ಹಿನ್ನೆಲೆ ಇವೆಲ್ಲವೂ ಶೀಘ್ರದಲ್ಲಿ ಸರಿಪಡಿಸಿದ್ದಲ್ಲಿ ಅನೂಕೂಲವಾಗಲಿದ್ದು ಇಲ್ಲವಾದಲ್ಲಿ ಮುಂಬರಲಿರುವ ಮಳೆಗಾಲ ಸ್ಥಳೀಯ ಮೀನುಗಾರ ಜನರ ಬದುಕನ್ನು ಕಸಿದುಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂಬ … [Read more...] about ಚಂಡಮಾರುತ ತಣ್ಣಗಾದ ಮೇಲು ಭಟ್ಕಳ ಬಂದರು, ತಲಗೋಡ, ಕರಿಕಲ್ ಗ್ರಾಮದ ನಿವಾಸಿಗರಲ್ಲಿ ಆತಂಕ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,373 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar