ಭಟ್ಕಳ: ಸಾಮಾನ್ಯ ಜ್ಞಾನವಿಲ್ಲದೆ ಮಳವಿ ಚಿಪ್ಪು ಹಾಕಿದಂತೆ ಕಾಮಗಾರಿ ಮಾಡುವುದಲ್ಲ ಮಾಜಿ ಶಾಸಕರೇ ಎಂದು ಶಾಸಕ ಸುನೀಲ ನಾಯ್ಕ ಮಾಜಿ ಶಾಸಕ ಮಂಕಾಳ ವೈದ್ಯರವರಿಗೆ ಮಂಗಳವಾರ ತಿರುಗೇಟು' ನೀಡಿದ್ದಾರೆ .ಚಂಡಮಾರುತದಿಂದ ಹಾನಿಯಾದ ಪ್ರದೇಶದ ಪುನರ್ ನಿರ್ಮಾಣ ಕಾಮಗಾರಿ 24 ಗಂಟೆಯಲ್ಲಿ ಮಾಡಲು ಸಾಧ್ಯವಿಲ್ಲ. ಕಾರಣ ವಿಪತ್ತು ನಿರ್ವಹಣೆ ಅಡಿಯಲ್ಲಿ ಕೆಲವೊಂದು ಮಾನದಂಡವಿದ್ದು ಅದರಂತೆ ಪುನರ್ ನಿರ್ಮಾಣದ ಕಾಮಗಾರಿ ನಡೆಯಲಿದೆ. ಇದ್ಯಾವುದರ ಸಾಮಾನ್ಯ ಜ್ಞಾನವಿಲ್ಲದ ಮಾಜಿ ಶಾಸಕರು … [Read more...] about ಅಲೆ ತಡೆಗೋಡೆ ಕಾಮಗಾರಿ ಅಂದ್ರೆ ಮಳವಿ ಚಿಪ್ಪಿನ ಕೆಲಸವಲ್ಲ – ಮಾಜಿ ಶಾಸಕ ಮಂಕಾಳ ವೈದ್ಯರಿಗೆ ಶಾಸಕ ಸುನೀಲ ನಾಯ್ಕ ತಿರುಗೇಟು
Trending
ಚಂಡಮಾರುತದಿಂದ ಹಾನಿಯಾದ ತಲಗೋಡೆ ಭಾಗದಲ್ಲಿ ನಡೆಯುತ್ತಿರುವ ಸಮುದ್ರ ಅಲೆ ತಡೆಗೋಡೆ ಕಾಮಗಾರಿಯನ್ನು ವೀಕ್ಷಿಸಿದ ಶಾಸಕ ಸುನೀಲ ನಾಯ್ಕ
ಚಂಡಮಾರುತದಿಂದ ಹಾನಿಯಾದ ತಲಗೋಡ ಭಾಗದ ಸಮುದ್ರ ಅಲೆ ತಡೆಗೋಡೆ ಕಾಮಗಾರಿ ಶಾಸಕ ಸುನೀಲ ನಾಯ್ಕ ಮಂಗಳವಾರ ಬೆಳಿಗ್ಗೆ ಸ್ಥಳ ಭೇಟಿ ನೀಡಿ ಪರಿಶೀಲಿನೆ ನಡೆಸಿದರು ಕಳೆದ 7-8 ದಿನದ ಹಿಂದೆ ತೌಕ್ತೆ ಚಂಡಮಾರುತದ ಪರಿಣಾಮ ತಾಲೂಕಿನ ಮಾವಿನಕುರ್ವೆ ತಲಗೋಡ, ಬಂದರ ಭಾಗದ ಸಮುದ್ರ ತೀರದ ರಸ್ತೆ, ಅಲೆ ತಡೆಗೋಡೆ ಹಾನಿಯಾಗಿದ್ದು, ಶುಕ್ರವಾರದಂದು ಹಾನಿ ಪ್ರದೇಶದಲ್ಲಿ ಪುನರ್ ನಿರ್ಮಾಣ ಕಾರ್ಯ ಆರಂಭಗೊಂಡಿದ್ದರ ಹಿನ್ನೆಲೆ ಶಾಸಕ ಸುನೀಲ ನಾಯ್ಕ ಕಾಮಗಾರಿ ಸ್ಥಳ … [Read more...] about ಚಂಡಮಾರುತದಿಂದ ಹಾನಿಯಾದ ತಲಗೋಡೆ ಭಾಗದಲ್ಲಿ ನಡೆಯುತ್ತಿರುವ ಸಮುದ್ರ ಅಲೆ ತಡೆಗೋಡೆ ಕಾಮಗಾರಿಯನ್ನು ವೀಕ್ಷಿಸಿದ ಶಾಸಕ ಸುನೀಲ ನಾಯ್ಕ
ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ, ನಾಳೆಯಿಂದ ಇನ್ನಷ್ಟು ಕಠಿಣ ಕ್ರಮ; ಜಿಲ್ಲಾಧಿಕಾರಿ ಆದೇಶ
ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಾರವಾರ: 1. ಕಳೆದ ಒಂದು ವಾರದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ ಬಾದಿತರಾಗಿರುವವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕಠಿಣ ಕ್ರಮ ಜರುಗಿಸುವುದು ಅನಿವಾರ್ಯವಾಗಿರುತ್ತದೆ.2. ರಾಜ್ಯ ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಆದೇಶ ಸಂ: ಆರ್ ಡಿ 158 ಟಿಎನ್ ಆರ್ 2020, 07-05-2021 ಮತ್ತು ಸೇರ್ಪಡೆ ಆದೇಶ ದಿನಾಂಕ: 07-05-2021, 09-05-2021. … [Read more...] about ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ, ನಾಳೆಯಿಂದ ಇನ್ನಷ್ಟು ಕಠಿಣ ಕ್ರಮ; ಜಿಲ್ಲಾಧಿಕಾರಿ ಆದೇಶ
ತೌಕ್ತೆ ಇಪೆಕ್ಟ್.. ಅಲೆಯ ಹೊಡೆತಕ್ಕೆ ಮತ್ತೆ ನಜ್ಜುಗುಜ್ಜಾದ ಇಕೋ ಬೀಚ್ – ಜಿಲ್ಲಾಡಳಿತದ ಪಾಲಿಗೆ ಬಿಳಿಯಾನೆಯಾಗುವುದೇ ಬ್ಲ್ಯೂ ಪ್ಲಾಗ್ ಮಾನ್ಯತೆ ಪಡೆದ ಕಡಲತೀರ
ಹೊನ್ನಾವರ – ಅಂತರಾಷ್ಟ್ರೀಯ ಗುಣಮಟ್ಟದ ಬ್ಲ್ಯೂ ಪ್ಲಾಗ್ ಮಾನ್ಯತೆ ಹೊಂದಿದ ದೇಶದ ಬೆರಳೆಣಿಕೆಯ ಕಡಲತೀರಗಳಲ್ಲಿ ಒಂದು ಎನ್ನುವ ಹೆಗ್ಗಳಿಕೆ ಪಡೆದ ತಾಲೂಕಿನ ಕಾಸರಕೋಡ ಇಕೋ ಬೀಚ್ ಉಕ್ಕಿಬಂದ ಸಮುದ್ರದಲೆಯ ಹೊಡೆತಕ್ಕೆ ಸಿಕ್ಕು ಮತ್ತೊಮ್ಮೆ ಅಂದಕಳೆದುಕೊಂಡಿದೆ. ಬ್ಲ್ಯೂ ಪ್ಲಾಗ್ ಮಾನ್ಯತೆ ಪಡೆದು ವರ್ಷ ತುಂಬುವ ಮೊದಲೇ ಎರಡೆರಡುಬಾರಿ ಅಲೆಯ ಹೊಡೆತಕ್ಕೆ ನಜ್ಜುಗುಜ್ಜಾದ ಇಕೋ ಬೀಚ್ ಜಿಲ್ಲಾಡಳಿತದ ಪಾಲಿಗೆ ಬಿಳಿಯಾನೆ ಸಾಕಿದಂತಾಗಬಹುದೇ ಎನ್ನುವ ಅನುಮಾನ ಕಾಡತೊಡಗಿದೆ.33 … [Read more...] about ತೌಕ್ತೆ ಇಪೆಕ್ಟ್.. ಅಲೆಯ ಹೊಡೆತಕ್ಕೆ ಮತ್ತೆ ನಜ್ಜುಗುಜ್ಜಾದ ಇಕೋ ಬೀಚ್ – ಜಿಲ್ಲಾಡಳಿತದ ಪಾಲಿಗೆ ಬಿಳಿಯಾನೆಯಾಗುವುದೇ ಬ್ಲ್ಯೂ ಪ್ಲಾಗ್ ಮಾನ್ಯತೆ ಪಡೆದ ಕಡಲತೀರ
ಚಂಡಮಾರುತ ತಣ್ಣಗಾದ ಮೇಲು ಭಟ್ಕಳ ಬಂದರು, ತಲಗೋಡ, ಕರಿಕಲ್ ಗ್ರಾಮದ ನಿವಾಸಿಗರಲ್ಲಿ ಆತಂಕ
ಭಟ್ಕಳ: ಪ್ರಕ್ರತಿಯ ಮುನಿಸೋ ಅಥವಾ ವಾತಾವರಣದ ವೈಪರೀತ್ಯವೋ ಕೋರೋನಾ ವೇಳೆಯೇ ಈ ವರ್ಷ ಜಲ ಗಂಡಾಂತರದಿಂದ ಕರಾವಳಿಯ ಭಟ್ಕಳದ ಸಮುದ್ರ ತೀರ ಪ್ರದೇಶದ ಜನರಿಗೆ ಚಂಡಮಾರುತದ ಅಬ್ಬರದಿಂದ ಸಮುದ್ರ ತಡೆಗೋಡೆ, ರಸ್ತೆ ಸಹಿತ ವಿದ್ಯುತ ಕಂಬಗಳೆಲ್ಲವೂ ನಾಶಗೊಂಡು ಮನೆಗಳಿಗೆ ನೀರು ನುಗ್ಗಿದ್ದರ ಹಿನ್ನೆಲೆ ಇವೆಲ್ಲವೂ ಶೀಘ್ರದಲ್ಲಿ ಸರಿಪಡಿಸಿದ್ದಲ್ಲಿ ಅನೂಕೂಲವಾಗಲಿದ್ದು ಇಲ್ಲವಾದಲ್ಲಿ ಮುಂಬರಲಿರುವ ಮಳೆಗಾಲ ಸ್ಥಳೀಯ ಮೀನುಗಾರ ಜನರ ಬದುಕನ್ನು ಕಸಿದುಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂಬ … [Read more...] about ಚಂಡಮಾರುತ ತಣ್ಣಗಾದ ಮೇಲು ಭಟ್ಕಳ ಬಂದರು, ತಲಗೋಡ, ಕರಿಕಲ್ ಗ್ರಾಮದ ನಿವಾಸಿಗರಲ್ಲಿ ಆತಂಕ




