• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಕ್ವಾರಂಟೈನಲ್ಲಿದ್ದ ಯುವಕನೋರ್ವ ಲಾಡ್ಜ್ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ

April 23, 2021 by bkl news Leave a Comment

ಭಟ್ಕಳ: ಪೂಣಾದಿಂದ ಊರಿಗೆ ಮರಳಿ ಮುರುಡೇಶ್ವರದ  ಲಾಡ್ಜ್ನಲ್ಲಿ ಕ್ವಾರಂಟೈನಲ್ಲಿದ್ದ ಯುವಕನೋರ್ವ ಲಾಡ್ಜ್ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಭಟ್ಕಳ ತಾಲೂಕಿನ ಬೆಂಗ್ರೆ, ಬೊಗ್ರಿಜಡ್ಡು ನಿವಾಸಿಯಾಗಿದ್ದು ಪೂಣಾದಲ್ಲಿ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ  28 ವರ್ಷದ ವೆಂಕಟೇಶ ಸುಕ್ರಯ್ಯ ದೇವಾಡಿಗ ಮೃತ ದುರ್ದೈವಿ. ಈತನು ಕಳೆದ 13 ವರ್ಷಗಳಿಂದ ಪೂಣಾದಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದವನು, ಊರಿನಲ್ಲಿ ಏನಾದರು ಕಾರ್ಯಕ್ರಮ … [Read more...] about ಕ್ವಾರಂಟೈನಲ್ಲಿದ್ದ ಯುವಕನೋರ್ವ ಲಾಡ್ಜ್ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ

ಮಧ್ಯಪ್ರಿಯರ ಹಾಟ್ ಸ್ಪಟ್ ಆದ ಹಳೆ ಸೇತುವೆ

April 21, 2021 by Vishwanath Shetty Leave a Comment

ಹೊನ್ನಾವರ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಶರಾವತಿ ನದಿಗೆ ಎರಡು ಸೇತುವೆ ನಿರ್ಮಾಣವಾಗಿದ್ದು ಹೊಸದಾಗಿ ನಿರ್ಮಾಣವಾದ ಸೇತುವೆ ವಾಹನ ಸಂಚಾರಕ್ಕೆ ಮುಕ್ತವಾದ ನಂತರ ಹಳೆ ಸೇತುವೆ ಮಧ್ಯಪ್ರೀಯರ ಹಾಟ್‍ಸ್ಪಾರ್ಟ ಆಗಿಮಾರ್ಪಟ್ಟಿದೆ. ರಾತ್ರಿಯಾಗುತ್ತಲ್ಲೇ ದ್ವಿಚಕ್ರವಾಹನದಲ್ಲಿ ಪಾರ್ಸಲ್ ತೆಗೆದುಕೊಂಡು ಬಂದು ಈ ಸೇತುವೆ ಮೇಲೆ ಕುಳಿತು ಮಧ್ಯ ಸೇವಿಸುತ್ತಿರುವುದು ಕೆಲ ತಿಂಗಳನಿಂದ ಮಾಮೂಲಿಯಾಗಿದೆ. ಹಳೆ ಸೇತುವೆ ಮೇಲೆ ಸಾಯಂಕಾಲ 7 ಗಂಟೆಯವರೆಗೆ ವಾಯುವಿಹಾರಕ್ಕೆ ಸಾರ್ವಜನಿಕರು … [Read more...] about ಮಧ್ಯಪ್ರಿಯರ ಹಾಟ್ ಸ್ಪಟ್ ಆದ ಹಳೆ ಸೇತುವೆ

ನಾಗಬನ ವಿವಾದಕ್ಕೆ ಮತ್ತೊಂದು ಟ್ವಿಸ್ಟ್, ತಹಶೀಲ್ದಾರರಿಂದಲೇ ದಾಖಲಾಯ್ತು ದೂರು

April 20, 2021 by bkl news Leave a Comment

ಭಟ್ಕಳ: ಪಟ್ಟಣದ ರಾಜಾಂಗಣದ ಬಳಿಯ ನಾಗಬನದ ಕಂಪೌಂಡ ನಿರ್ಮಾಣ ಕಾರ್ಯದಲ್ಲಿ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳುವಂತೆ ಭಟ್ಕಳ ಉಪವಿಭಾಗಾಧಿಕಾರಿಗಳು ಸೂಚಿಸಿದರೂ ಯಾರೊ ಕಿಡಿಗೇಡಿಗಳು ಕಂಪೌಂಡ್ ನಿರ್ಮಿಸಿದ್ದಾರೆ ಎಂದು ತಹಸೀಲ್ದಾರ ಎಸ್ ರವಿಚಂದ್ರ ನಗರ ಠಾಣೆಯಲ್ಲಿ  ದೂರು ದಾಖಲಿಸಿದ್ದಾರೆ.ನಾಗಬನ ಪ್ರಕರಣ ಸುಖಾಂತ್ಯ ಕಂಡಿತು ಎನ್ನುವಷ್ಟರಲ್ಲೆ ಅಧಿಕಾರಿಗಳು ಇನ್ನೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ. ಸೂಸಗಡಿ ಗ್ರಾಮದ ಸರ್ವೇ ನಂಬರ 524ಬ/4ಬ ನೇದರ ಕ್ಷೇತ್ರ 3 … [Read more...] about ನಾಗಬನ ವಿವಾದಕ್ಕೆ ಮತ್ತೊಂದು ಟ್ವಿಸ್ಟ್, ತಹಶೀಲ್ದಾರರಿಂದಲೇ ದಾಖಲಾಯ್ತು ದೂರು

ಸುಪ್ರೀಂ ಆದೇಶ: ರಾಮಚಂದ್ರಾಪುರ ಮಠದ ಆಡಳಿತದಿಂದ ಕೈತಪ್ಪಿದ ಗೋಕರ್ಣ ಮಹಾಬಲೇಶ್ವರ ದೇಗುಲ

April 19, 2021 by Devaraj Naik Leave a Comment

ಕಾರವಾರ: ಗೋಕರ್ಣ ಮಹಾಬಲೇಶ್ಚರ ದೇವಸ್ಥಾನವನ್ನು ರಾಮಚಂದ್ರಪುರ ಮಠದ ಆಡಳಿತದಿಂದ ಹಿಂಪಡೆದು, ನಿವೃತ್ತ ನ್ಯಾಯಾಧೀಶ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಮರು ಆದೇಶ ನೀಡಿದೆ.ಮುಜರಾಯಿ ಇಲಾಖೆಯ ಆಡಳಿತದಲ್ಲಿದ್ದ ಈ ದೇಗುಲವನ್ನು 2004ರಲ್ಲಿ ಆಗಿನ ಟ್ರಸ್ಟಿ ವಿ.ಡಿ.ದೀಕ್ಷಿತ್ ನಿಧನದ ಬಳಿಕ 2008ರ ಆ.14ರವರೆಗೆ ಅವರ ಪುತ್ರ ಬಾಲಚಂದ್ರ ದೀಕ್ಷಿತ್ ಉಸ್ತುವಾರಿ ಆಡಳಿತ ನಡೆಸಿಕೊಂಡು ಬರುತ್ತಿದ್ದರು. ಆದರೆ 2008ರ ಮೇ ತಿಂಗಳಿನಲ್ಲಿ … [Read more...] about ಸುಪ್ರೀಂ ಆದೇಶ: ರಾಮಚಂದ್ರಾಪುರ ಮಠದ ಆಡಳಿತದಿಂದ ಕೈತಪ್ಪಿದ ಗೋಕರ್ಣ ಮಹಾಬಲೇಶ್ವರ ದೇಗುಲ

1೦೦ ಕ್ಕೂ ಹೆಚ್ಚು ಕಡಲಾಮೆ ಮರಿಗಳ ಮಾರಣ ಹೊಮ

April 18, 2021 by Vishwanath Shetty Leave a Comment

ಹೊನ್ನಾವರ: ಕಡಲಾಮೆ ಮೊಟ್ಟೆ  ಪತ್ತೆ ಆದ ಬಳಿಕ ಸಂರಕ್ಷಣೆ ಮಾಡಲು ಪಂಜರ ನಿರ್ಮಿಸಿದವರು ಸಮುದ್ರಕ್ಕೆ ಕಡಲಾಮೆ ಬಿಡಲು ಸಕಾಲಕ್ಕೆ ಬಾರದ ಹಿನ್ನಲೆಯಲ್ಲಿ ಹಲವು  ಕಡಲಾಮೆ ಮರಿಗಳ ಪಂಜರದಲ್ಲೆ ಸಾವಪ್ಪಿದ ಘಟನೆ ಕರ್ಕಿ ಪಾವಿನಕುರ್ವಾ ಬಳಿ ಸಂಭವಿಸಿದೆ.ಕೋಟಿ ಕೋಟಿ ಜೀವರಾಶಿಗಳನ್ನ  ಸೃಷ್ಟಿಸಿದ ಭಗವಂತ ಪ್ರತಿ ಜೀವಿಗೂ ಬದುಕಿಗಾಗಿ  ಅದರದ್ದೆ ಆದ ರೀತಿ ನಿಯಮಗಳನ್ನ ರೂಪಿಸಿದ್ದಾನೆ. ಅದರಂತೆ ಪ್ರತಿ ಜೀವಿಗೂ ಅದರದ್ದೇ ಆದ ಜೀವನ ಶೈಲಿಗಳಿವೆ ಆದರೆ ಮಾನವ ಮಾತ್ರ … [Read more...] about 1೦೦ ಕ್ಕೂ ಹೆಚ್ಚು ಕಡಲಾಮೆ ಮರಿಗಳ ಮಾರಣ ಹೊಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,377 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar