ಭಾರತದಲ್ಲಿ ಬ್ಯಾಂಕಿಂಗ್ ಸೇವೆಗಳು ಆನ್ಲೈನ್ ಆಗ್ತಿವೆ. ಇದೇ ಸಮಯದಲ್ಲಿ ಆನ್ಲೈನ್ ಮೋಸವೂ ವೇಗ ಪಡೆದಿದೆ. ಆನ್ಲೈನ್ ಸಲ್ಲಿ ಮೋಸ ಹೋದವರು ಸರಿಯಾದ ಸಮಯಕ್ಕೆ ಸರಿಯಾದ ವ್ಯಕ್ತಿಗೆ ದೂರು ನೀಡದೆ ತೊಂದರೆ ಅನುಭವಿಸುತ್ತಿದ್ದಾರೆ.ಗೃಹ ಸಚಿವಾಲಯ ಮತ್ತು ದೆಹಲಿ ಪೊಲೀಸದ ಸೈಬರ್ ಸೆಲ್ 155260 ಸಂಬರ್ ಸಹಾಯವಾಣಿ ಪ್ರಾರಂಭಿಸಿದೆ.ಆನ್ಲೈನ್ ವಂಚನೆಗೆ ಬಲಿಯಾಗಿದ್ದರೆ. ತಕ್ಷಣ ಈ ಸಂಖ್ಯೆಗೆ ಕೆರೆ ಮಾಡಬಹುದು. ಸಹಾಯವಾಣಿ ಆ ಬ್ಯಾಂಕ್ ಅಥವಾ ಇ-ಸೈಟ್ಗಳಿಗೆ … [Read more...] about ವಂಚನೆ ತಡೆಗೆ ಮಹತ್ವದ ಕ್ರಮ – ಸಹಾಯವಾಣಿ ಸೇವೆ ಆರಂಭಿಸಿದ ಸೈಬರ್ ಸೆಲ್
Trending
bank of baroda recruitment 2021 /ಬ್ಯಾಂಕ್ ಆಫ್ ಬರೋಡಾದಲ್ಲಿ 511 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬ್ಯಾಂಕ್ ಆಫ್ ಬರೋಡಾ 2021ನೇ ಸಾಲಿನ ನೇಮಕಾತಿ,ತನ್ನ ಅಧಿಕೃತ ವೆಬ್ ತಾಣದಲ್ಲಿ 511 ಕ್ಕೂ ಅಧಿಕ ಹುದ್ದೆಗಳಿಗೆ ಪ್ರಕಟಣೆ ಹೊರಡಿಸಿದೆ.ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವವ ಅರ್ಹ, ಆಸಕ್ತ ಅಭ್ಯರ್ಥಿಗಳು ಎಪ್ರಿಲ್ 29, 2021 ರೊಳಗೆ ಅರ್ಜಿ ಸಲ್ಲಿ ಸಬಹುದಾಗಿದೆ.ಹುದ್ದೆಯ ವಿವರ :ಸೀನಿಯರ್ ರಿಲೇಷನ್ ಶಿಪ್ ಮ್ಯಾನೇಕರ್ ( Sr. Relationship Managers)- 407 ಇ- ವಿಲ್ತ್ ರೀಲೇಷನ್ ಶಿಪ್ ಮ್ಯಾನೇಜರ್(e Relationship Managers) … [Read more...] about bank of baroda recruitment 2021 /ಬ್ಯಾಂಕ್ ಆಫ್ ಬರೋಡಾದಲ್ಲಿ 511 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹೆಬ್ಬಾವು ಅಂತ ಹಿಡಿಯಲು ಹೋಗಿ ಹಾವು ಕಚ್ಚಿ ಯುವಕ ಸಾವು
ಮೈಸೂರು : ಹೆಬ್ಬಾವು ಅಂತ ವಿಷಪೂರಿತ ಹಾವನ್ನು ಹಿಡಿಯಲು ಹೋಗಿ ಯುವಕನೊಬ್ಬ ತನ್ನ ಜೀವವನ್ನೆ ಕಳೆದುಕೊಂಡಿದ್ದಾನೆ. ಈ ಘಟನೆ ಮೈಸೂರಿನಲ್ಲಿ ನಡೆದಿದ್ದು ಸದ್ಯ ಈತ ಹಾವು ಹಿಡಿಯುತ್ತಿರುವ ಮತ್ತು ಹಾವು ಕಚ್ಚಿದ ದೃಶ್ಯ ವೈರಲ್ ಆಗಿದೆ.ನಗರದ ವಿದ್ಯಾರಣ್ಯಪುರಂ ನಿವಾಸಿ ಮಧು (24)ಮೃತ. ಮ್ಯಸೂರಿನಿಂದ ಮಹದೇಶ್ವರ ಬೇಟ್ಟಕ್ಕೆ ಎಲೆಕ್ಟ್ರಿಕ್ ಕೆಲಸ ನಿಮಿತ್ತ ಸ್ನೇಹಿತರೊಂದಿಗೆ ಮಧು ಹೋಗಿದ್ದ. ಅಲ್ಲಿ ಹಾವು ಬಂದಿದ್ದು, ಅದನ್ನು ಹೆಬ್ಬಾವು ಅಂತ ಹಿಡಿದಿದ್ದಾನೆ . ಕತ್ತನ್ನ … [Read more...] about ಹೆಬ್ಬಾವು ಅಂತ ಹಿಡಿಯಲು ಹೋಗಿ ಹಾವು ಕಚ್ಚಿ ಯುವಕ ಸಾವು
ಗ್ರಾಮೀಣ ಕುಡಿಯುವ ನೀರು ಯೋಜನೆ ಅಡಿ ಹಾಗೂ ಕೆಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆ ಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೇಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವನಿಸಲಾಗಿದೆ.ಒಟ್ಟು ಹುದ್ದೆಗಳು :154ಹುದ್ದೆಗಳ ವಿವರ : ಸಮಾಲೋಚಕ. ಯೋಜನಾ ವ್ಯವಸ್ಥಪಕ, ವಿಶ್ಲೇಷಕ ಹುದ್ದೆಗಳುವಿದ್ಯಾರ್ಹತೆ : … [Read more...] about ಗ್ರಾಮೀಣ ಕುಡಿಯುವ ನೀರು ಯೋಜನೆ ಅಡಿ ಹಾಗೂ ಕೆಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆ ಗಳಿಗೆ ಅರ್ಜಿ ಆಹ್ವಾನ
ಪೊಲೀಸ್ ಜೀಪ್ ಗೆ ಕಲ್ಲೆಸೆತ ; ಯುವಕ ಅಂದರ್
ಮಂಗಳೂರು : ಪೊಲೀಸ ಜೀಪ್ ಗೆ ಕಲ್ಲೆಸೆದ ಘಟನೆ ಮಂಗಳೂರಿನ ತೊಕ್ಕಟ್ಟು ಜಂಕ್ಷನ್ ಬಳಿ ನಡೆದಿದ್ದು. ಪ್ರಕರಣಕ್ಕೆ ಸಂಬಂದಿಸಿ ಯುವಕನ್ನೊಬ್ಬನನ್ನು ಬಂದಿಸಲಾಗಿದೆ. ಕೋಡಿ ನಿವಾಸಿ .ತೊಕ್ಕೊಟ್ಟು ಜಂಕ್ಷನ್ ಬಳಿ ಸ್ವಾಮಿ ಕೊರಗಜ್ಜನ ನೇಮ ನಡೆಯುತ್ತಿದ್ದು, ಅಲ್ಲೇ ಇರುವ ವಾಣಿಜ್ಯ ಸಂಕೀರ್ಣದ ಮೇಲ್ಲಿನಿಂದ ಕಲ್ಲೆಸೆಯಲಾಗಿದೆ. ಕೂಡಲ್ಲೇ ಕಾರ್ಯ ಪ್ರವೃತ್ತರಾದ ಪೊಲೀಸರು, ಸಾರ್ವಜನಿಕರ ಸಹಕಾರದಲ್ಲಿ ಆರೋಪಿಯನ್ನು ವಶಕ್ಕೆ ತೆಗೆದುಕೊಂಡರು. ಉಳ್ಳಲ ಪೊಲೀಸ್ ಠಾಣೆಯಲ್ಲಿ ಪ್ರಕರಣ … [Read more...] about ಪೊಲೀಸ್ ಜೀಪ್ ಗೆ ಕಲ್ಲೆಸೆತ ; ಯುವಕ ಅಂದರ್




