• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ದ್ವಿಚಕ್ರ ವಾಹನಗಳಿಗೆ 2 ಕಡೆ ಮಿರರ್, ಇಂಡಿಕೇಟರ್ ಇಲ್ಲದಿದ್ರೆ 500/- ದಂಡ ವಾಹನ ಅಪಘಾತಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ

April 10, 2021 by Sachin Hegde Leave a Comment

ನಾಗರಿಕರೇ ದ್ವಿಚಕ್ರ ವಾಹನಗಳನ್ನು ಮನೆಯಿಂದ ಹೊರ ತೆಗೆಯುವ ಮುನ್ನ ಜಾಗ್ರತೆ ಇರಲಿ. ನಿಮ್ಮ ವಾಗನಗಳಿಗೆ ಎರಡು ಕಡೆ ಕನ್ನಡಿ (ಮಿರರ್) ಹಾಗೂ ಇಂಡಿಕೇಟರ್ ಇಲ್ಲದೆ ಹೋದರೆ 500/- ದಂಡ ತರಬೇಕಾಗುತ್ತದೆ…!ನಗರದ ವ್ಯಾಪ್ತಿ ರಸ್ತೆ ಅಪಘಾತ ಗಳಿಗೆ ಬ್ರೇಕ್ ಹಾಕಲು ಮುಂದಾಗಿರುವ ಸಂಚಾರ ವಿಭಾಗದ ಪೋಲೀಸರು ಈಗ ವಾಹನಗಳಿಗೆ ಎರಡು ಕಡೆ ಕನ್ನಡಿ ಹಾಗೂ ಇಂಡಿಕೇಟರ ದೀಪಗಳ ಅಳವಡಿಕೆಯನ್ನು ಕಡ್ಡಯಗೊಳಿಸಿದ್ದಾರೆ. ಮುಂದಿನವಾರದಿಂದ ಈ ನಿಯಮ ಚಾರಿಗೆ ಬರಲಿದ.ಈ ನಿಯಮ ಉಲ್ಲಂಘಿಸಿದರೆ … [Read more...] about ದ್ವಿಚಕ್ರ ವಾಹನಗಳಿಗೆ 2 ಕಡೆ ಮಿರರ್, ಇಂಡಿಕೇಟರ್ ಇಲ್ಲದಿದ್ರೆ 500/- ದಂಡ ವಾಹನ ಅಪಘಾತಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ

ರಕ್ಷಿತ್ ಗೆ ಜಾಮೀನು ರಹಿತ ವಾರೆಂಟ್ ಜಾರಿ

April 10, 2021 by Sachin Hegde Leave a Comment

ಬೆಂಗಳೂರು : ನಟ ರಕ್ಷಿತ ಶೆಟ್ಟಿ ವಿರುದ್ಧ ನಗರದ 9ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.ಅನುಮತಿ ಇಲ್ಲದೇ " ಕಿರಿಕ ಪಾರ್ಟಿ ಸಿನಿಮಾದಲ್ಲಿ ಹಾಡು ಬಳಸಿದ್ದ ಮೂಕದ್ದಮೆಗೆ ಸಂಬಂಧಪಟ್ಟಂತೆ ನಟ ರಕ್ಷಿತ್ ಶೆಟ್ಟಿ ಬಂಧನಕ್ಕೆ ಕೋರ್ಟ್ ಅನುಮತಿ ಕೊಟ್ಟಿದೆ.ಶಾಂತಿ ಕ್ರಾಂತಿ ಚಿತ್ರದ ಹಾಡನ್ನು ಲಹರಿ ಸಂಸ್ಥೆ ಅನುಮತಿ ಇಲ್ಲದೇ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಬಳಸಲಾಗಿತ್ತು ರಕ್ಷಿತ್ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಪರಮ್ವಾ … [Read more...] about ರಕ್ಷಿತ್ ಗೆ ಜಾಮೀನು ರಹಿತ ವಾರೆಂಟ್ ಜಾರಿ

KVG Bank Recruitment 2021 ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಆರ್ಥಿಕ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

April 10, 2021 by Deepika Leave a Comment

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗುತ್ತಿಗೆ ಆಧಾರದ ಮೇಲೆ ಆರ್ಥಿಕ ಸಲಹೆಗಾರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆಅಭ್ಯರ್ಥಿಗಳು ಸವಣೂರು (ಹಾವೇರಿ), ಯಲ್ಲಾಪುರ (ಉತ್ತರ ಕನ್ನಡ) ದಲ್ಲಿ ಕೆಲಸ ಮಾಡಬೇಕಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಂಕಿಂಗ್ ಜ್ಞಾನದೊಂದಿಗೆ ಹಣಕಾಸಿನ ಸೇವೆಗಳ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ತಿಳುವಳಿಕೆಯುಳ್ಳ 62 ವರ್ಷದೊಳಗಿನವರು ಅರ್ಜಿ ಹಾಕಬಹುದುಆರ್ಥಿಕ ಸಲಹೆಗಾರ ಹುದ್ದೆ ತಾತ್ಕಾಲಿಕವಾಗಿದ್ದು, ಮೂರು ವರ್ಷಗಳ … [Read more...] about KVG Bank Recruitment 2021 ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಆರ್ಥಿಕ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

ಕೆಲಸದ ಮೇಲೆ ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದ ಯುವಕ ನಾಪತ್ತೆ

April 9, 2021 by bkl news Leave a Comment

ಭಟ್ಕಳ:  ಕೆಲಸದ ಮೇಲೆ ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದ ಯುವಕನೊರ್ವ ವಾರ ಕಳೆದರು ಮನೆಗೆ ಮರಳಿ ಬರದೆ ನಾಪತ್ತೆಯಾದ ಘಟನೆ ಭಟ್ಕಳದಲ್ಲಿ ನಡೆದಿದೆ .ನಾಪತ್ತೆಯಾದ ಯುವಕ ಮಂಜುನಾಥ ಕೇಶವ ಆಚಾರಿ ಇಲ್ಲಿನ ನಾಗಪ್ಪ ನಾಯ್ಕ ರಸ್ತೆ ನಿವಾಸಿ ಎಂದು ತಿಳಿದು ಬಂದಿದೆ..ಈತ ಮಾರ್ಚ 29 ರಂದು ತನ್ನ ಮೆನೆಯಿಂದ ಮುಂಜಾನೆ 6.30 ರ ಸುಮಾರಿಗೆ ಬೆಂಗರಿಗೆ ಕೆಲಸದ ಮೇಲೆ ಹೋಗಿ ಬರುವುದಾಗಿ ಹೇಳಿ ಹೋದವನು ಹತ್ತು ದಿನಗಳಾದರೂ ಮನಗೆ ಬರದೇ ಎಲ್ಲಿಯೋ ಹೋಗಿ ಕಾಣಿಯಾಗಿದ್ದು. … [Read more...] about ಕೆಲಸದ ಮೇಲೆ ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದ ಯುವಕ ನಾಪತ್ತೆ

ಕರ್ನಾಟಕ ರಾಜ್ಯ ಪೊಲೀಸ್ 402 ಹುದ್ದೆಗಳಿಗೆ ಅರ್ಜಿ ಆಹ್ವಾನ

April 8, 2021 by Deepika Leave a Comment

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕರ್ನಾಟಕ ರಾಜ್ಯ ಪತ್ರದ ಅದಿಸೂಚನೆ ಸಂಖ್ಯೆ 08/ನೇಮಕಾತಿ -2/2021-22, ದಿನಾಂಕ ನ್ನು ಮುಂದುವರೆಸುತ್ತಾ ಪೊಲೀಸ್ ಸಬ್ - ಇನ್ಸಪೆಕ್ಟರ್ (ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಒಟ್ಟು 402 ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಹೊರಡಿಸಿದ್ದು. ಅರ್ಜಿಆಹ್ವಾನ ಮಾಡಲಾಗಿದೆ.ವಯೋಮಿತಿ ಅರ್ಹತೆಗಳು :ಅರ್ಜಿ ಸಲ್ಲಿಸುವ ಕನಿಷ್ಠ 21 ವರ್ಷ ಆಗಿರಬೇಕುಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿ … [Read more...] about ಕರ್ನಾಟಕ ರಾಜ್ಯ ಪೊಲೀಸ್ 402 ಹುದ್ದೆಗಳಿಗೆ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,377 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar