ಭಟ್ಕಳ: ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಮಾತನಾಡುವ ನೈತಿಕ ಹಕ್ಕು ಆನಂದ್ ಅಸ್ನೋಟಿಕರ್ ಗಿಲ್ಲ ಎಂದು ಶಾಸಕ ಸುನೀಲ ನಾಯ್ಕ ಹೇಳಿದರು.ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು ಈ ರೀತಿ ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ಅವರ ಸಂಸ್ಕೃತಿ ಬಿಂಬಿಸುತ್ತದೆ .ಆನಂದ ಆಸ್ನೋಟಿಕರಅವರಿಗೆ ಸೂಕ್ತ ಮಾನಸಿಕ ಚಿಕಿತ್ಸೆ ಅಗತ್ಯವಿದೆ ಎಂದ ಅವರು ಸೂಕ್ತ ಚಿಕಿತ್ಸೆಯನ್ನು … [Read more...] about ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಮಾತನಾಡುವ ನೈತಿಕ ಹಕ್ಕು ಆನಂದ್ ಅಸ್ನೋಟಿಕರ್ ಗಿಲ್ಲ;ಶಾಸಕ ಸುನೀಲ ನಾಯ್ಕಶಾಸಕ ಸುನೀಲ ನಾಯ್ಕ
Trending
15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಿಕ್ಷಿತ ಅಪರಾಧಿಯ ಬಂಧನ
ಹೊನ್ನಾವರ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಿಕ್ಷಿತ ಅಪರಾಧಿಯನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಇಲ್ಲಿನ ಪೊಲೀಸರು ಯಶಸ್ವಿಯಾಗಿದ್ದಾರೆ.2004ರಲ್ಲಿ ಘಟಿಸಿದ್ದ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಶಿವಕುಮಾರ ಆದಿಮೂಲಂ ಎನ್ನುವವನಿಗೆ ಜೆಎಮ್ಎಫ್ಸಿ ನ್ಯಾಯಾಲಯ 2005ರಂದು 3 ತಿಂಗಳು ಜೈಲು ಶಿಕ್ಷೆ ಹಾಗೂ ರೂ.500 ದಂಡ ವಿಧಿಸಿತ್ತು. ಆದರೂ ಸಹ ದಸ್ತಗಿರಿಗೆ ಸಿಗದೇ 15 … [Read more...] about 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಿಕ್ಷಿತ ಅಪರಾಧಿಯ ಬಂಧನ
20 ಅಡಿ ತೆರೆದ ಬಾವಿಯಲ್ಲಿ ಬಿದ್ದ ಆಕಳನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ
ಭಟ್ಕಳ: ತಾಲೂಕಿನ ಬೆಳ್ನಿ ಯಲ್ಲಿ 20 ಅಡಿ ತೆರೆದ ಬಾವಿಯಲ್ಲಿ ಬಿದ್ದ ಆಕಳನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದರೆತಾಲೂಕಿನ ಬೆಳ್ನಿಯಲ್ಲಿ ಅಹ್ಮದ್ ಎಜೆನ್ಸಿ ಯವರಿಗೆ ಸೇರಿದ ಜಾಗದಲ್ಲಿ 20ಅಡಿ ಆಳದ ತೆರೆದ ಬಾವಿಯಲ್ಲಿ ಹಸು ಬಿದ್ದಿದ್ದು ತಕ್ಷಣ ಅಲ್ಲಿನ ಸಾರ್ವಜನಿಕ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದ್ದು ಕರೆಗೆ ಸ್ಪಂದಿಸಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬಾವಿಯಿಂದ ಆಕಳನ್ನು ಸುರಕ್ಷಿತವಾಗಿ ಮೇಲಕ್ಕೆತ್ತಲು … [Read more...] about 20 ಅಡಿ ತೆರೆದ ಬಾವಿಯಲ್ಲಿ ಬಿದ್ದ ಆಕಳನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ
ಇಸ್ರೋ ನೇಮಕಾತಿ 2021; ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ದೆ (ಇಸ್ರೋ) ಯ2021 ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಡಣೆ ಹೊರಡಿಸಲಾಗಿದೆ. ವಿವಿಧ 24 ಅಧೀಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಗಿದ್ದು. ಅರ್ಹ ಅಸಕ್ತ ಅಭ್ಯರ್ಥಿಗಳು ಎಪ್ರಿಲ್ 21 ರೊಳಗೆ ಆನ್ ಲ್ಯ್ನ್ ಮೂಲಕ ಅರ್ಜಿಸಲ್ಲಿಸಬಹುದಾಗಿದೆಹುದ್ದೆ ಹೆಸರು : Administrative officer, Accounts officer and purchase & Stores officer ಅರ್ಜಿಸಲ್ಲಿಸುವ ಕೊನೆ ದಿನಾಂಕ : 21/04/2021ಉದ್ಯೋಗ ಸ್ಧಳ : … [Read more...] about ಇಸ್ರೋ ನೇಮಕಾತಿ 2021; ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗ್ರಾಮ ಪಂಚಾಯತ ಕಳ್ಳತನ ಪ್ರಕರಣ: ಮುರುಡೇಶ್ವರ ಪೊಲೀಸರಿಂದ ಬೆಂಗಳೂರು ಮೂಲದ ಗಿಳಿ ಶಾಸ್ತ್ರ ಜ್ಯೋತಿಷಿ ಸೇರಿದಂತೆ ಇಬ್ಬರ ಬಂಧನ
ಭಟ್ಕಳ:ಕಳೆದ ವರ್ಷ ಅಕ್ಟೋಬರನಲ್ಲಿ ರ ನಡೆದ ತಾಲ್ಲೂಕಿನ ಕಾಯ್ಕಿಣಿ ಗ್ರಾಮ ಪಂಚಾಯತ ಕಚೇರಿ ಹಾಗೂ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರ್ಡೇಶ್ವರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ .ಬಂಧಿತ ಆರೋಪಿಗಳು ಬೆಂಗಳೂರಿನಲ್ಲಿ ಹೊಟ್ಟೆಪಾಡಿಗಾಗಿ ಗಿಣಿ ಶಾಸ್ತ್ರ ಜ್ಯೋತಿಷ್ಯ ಹೇಳಿಕೊಂಡಿದ್ದ ಕಾಳಪ್ಪ (55) ಹಾಗೂ ಕೂಲಿ ಕೆಲಸದಲ್ಲಿ ತೊಡಗಿಕೊಂಡಿದ್ದ ಕಿರಣ 23) ಎಂದು ಗುರುತಿಸಲಾಗಿದೆ .ಇವರಿಬ್ಬರೂ ಪ್ರವಾಸಕ್ಕೆಂದು … [Read more...] about ಗ್ರಾಮ ಪಂಚಾಯತ ಕಳ್ಳತನ ಪ್ರಕರಣ: ಮುರುಡೇಶ್ವರ ಪೊಲೀಸರಿಂದ ಬೆಂಗಳೂರು ಮೂಲದ ಗಿಳಿ ಶಾಸ್ತ್ರ ಜ್ಯೋತಿಷಿ ಸೇರಿದಂತೆ ಇಬ್ಬರ ಬಂಧನ




