ಹೊನ್ನಾವರ : ಭಾರತೀಯ ಲೇಕ್ಕ ಪರಿಶೋಧಕರ ಸಂಘ (ಐಸಿಎಐ) ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ತಾಲೂಕಿನ ಮೂಡ್ಕಣಿಯ ಪ್ರಸನ್ನ ಸುಬ್ರಾಯ ಹೆಗಡೆ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗುವ ಮೂಲಕ ಸಾಧನೆಗ್ಯೆದಿದ್ದಾರೆ.ಮೊಡ್ಕಣಿಯ ಸುಬ್ರಯ ಹೆಗಡೆ ಮತ್ತು ವಿದ್ಯಾ ದಂಪತಿಗಳ ಪುತ್ರನಾಗಿದ್ದು. ಮೊಡಬಿದಿರೆಯ ಆಳ್ವಾಸ್ರ ಕಾಲೇಜಿನಲ್ಲಿ ದ್ವತೀಯ ಪಿಯುಸಿ ಮುಗಿಸಿದ ಬಳಿಕ ಸಿಎ ಪ್ರವೇಶ ಪರೀಕ್ಷೇಯಲ್ಲಿ ಉತ್ತೀಣರಾಗಿದ್ದರು. ಐಪಿಸಿಸಿಯಲೊ ಉತ್ತೀರ್ಣಗೊಂಡು ಬೆಂಗಳೂರಿನ ಬಿವಿಸಿ ಎಂಡ್ … [Read more...] about ಸಿ ಎ ಪರೀಕ್ಷೆ : ಪ್ರಸನ್ನ ಹೆಗಡೆ ಉತ್ತೀರ್ಣ
Trending
ಚಿತ್ರನಟಿ ತಾರಾ ಇವರಿಗೆ ಪಂಚಾಯತ ಅಧ್ಯಕ್ಷರಿಂದ ಸನ್ಮಾನ
ಹೊನ್ನಾವರ: ತಾಲೂಕಿನಲ್ಲಿ ದಂಡಿ ಚಲಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಚಿತ್ರಿಕರಣ ಕಡ್ಲೆ ಗ್ರಾಮ ಪಂಚಾಯತ ವ್ಯಾಪ್ತಿಯ ಉಂಚಗೇರಿ ಗೊವಿಂದ ಭಾಗ್ವತರ ಮನೆಯಲ್ಲಿ ರಂಗಕರ್ಮಿ ದಾಮು ನಾಯ್ಕ ಅವರ ಮುಂದಾಳತ್ವದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದು, ಮಂಗಳವಾರ ಕಡ್ಲೆ ಭಾಗದಲ್ಲಿ ಚಿತ್ರಿಕರಣಕ್ಕೆ ಕೊನೆಯ ದಿನವಾಗಿತ್ತು.ಕಳೆದ ನಾಲ್ಕು ದಿನಗಳಿಂದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ರಾಜ್ಯ ಜವಾಬ್ದಾರಿ ಹೊಂದಿರುವ ಹಿರಿಯ ನಟಿ ತಾರಾ ಅವರನ್ನ ಕಡ್ಲೆ ಗ್ರಾಮ … [Read more...] about ಚಿತ್ರನಟಿ ತಾರಾ ಇವರಿಗೆ ಪಂಚಾಯತ ಅಧ್ಯಕ್ಷರಿಂದ ಸನ್ಮಾನ
ಹಳದೀಪುರ ಸಮೀಪ ಬೀಗ ಮುರಿದು ಅಂಗಡಿ ಕಳ್ಳತನ
ಹೊನ್ನಾವರ: ತಾಲೂಕಿನ ಹಳದೀಪುರ ಗ್ರಾಮದ ಅಗ್ರಹಾರ ನವೀಲಗೋಣ ತಿರುವಿನ ಸಮೀಪದ ಕಿರಾಣೆ ಅಂಗಡಿಯೊಂದರ ಬೀಗ ಮುರಿದು ಕಳ್ಳರು ಕೈ ಚಳಕ ತೋರಿ ನಗದು ಹಣ ಹೊತ್ತೊಯ್ದ ಘಟನೆ ವರದಿಯಾಗಿದೆ.ನಿತ್ಯಾನಂದ ಪೈ ಎನ್ನುವವರಿಗೆ ಸೇರಿದ ಕಿರಾಣಿ ಅಂಗಡಿಯ ಶಟರ್ ಅಳವಡಿಸಿದ ಬೀಗ ಮುರಿದು ಒಳ್ಳನುಗ್ಗಿದ ಕಳ್ಳರು 1.35 ಲಕ್ಷ ಹಣವನ್ನು ಕದ್ದೊಯ್ದಿದ್ದಾರೆ ಎಂದು ಹೊನ್ನಾವರ ಪೋಲಿಸ್ ಠಾಣಿಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಹೊನ್ನಾವರ ಪೋಲಿಸರು ತನಿಖೆ … [Read more...] about ಹಳದೀಪುರ ಸಮೀಪ ಬೀಗ ಮುರಿದು ಅಂಗಡಿ ಕಳ್ಳತನ
ವಾರದ ಸಂತೆಯಲ್ಲಿ ಕಳ್ಳರ ಕೈಚಳಕ – ಬರೋಬ್ಬರಿ 9 ಮೊಬೈಲ್ ಎಗರಿಸಿದ ಚೋರರು – ಕಳ್ಳತನಕ್ಕೆ ವೇದಿಕೆಯಾಗುತ್ತಿರುವ ವಾರದ ಸಂತೆ, ಜಾತ್ರೆ ಪೇಟೆ – ಒಂದು ಕ್ಷಣ ಯಾಮಾರಿದ್ರೂ ಕಳ್ಳರ ಪಾಲಾಗುತ್ತೆ ಹಣ ಒಡವೆ ಮೊಬೈಲ್
ಹೊನ್ನಾವರ - ಪಟ್ಟಣದಲ್ಲಿ ಶನಿವಾರ ನಡೆದ ವಾರದ ಸಂತೆಯಲ್ಲಿ ಕಳ್ಳರು ಕೈ ಚಳಕ ತೋರಿದ ಸಂಗತಿ ಬೆಳಕಿಗೆ ಬಂದಿದೆ. ಗೃಹಬಳಕೆ ದಿನಸಿ, ತರಕಾರಿಗಳನ್ನು ಖರೀದಿಸಲು ಬಂದಿದ್ದ ಸುಮಾರು 9 ಮಂದಿ ಗ್ರಾಹಕರ ಮೊಬೈಲ್ಗಳನ್ನು ಕಳ್ಳರು ಎಗರಿಸಿದ್ದಾರೆನ್ನಲಾಗಿದೆ, ಜಿಲ್ಲೆಯಲ್ಲಿ ಸಾಲು ಸಾಲು ಜಾತ್ರೆ, ತೇರು, ಉತ್ಸವಗಳು ನಡೆಯುತ್ತಿದ್ದು ಬೆಲೆಬಾಳುವ ವಸ್ತುಗಳನ್ನಿಟ್ಟುಕೊಂಡು ಪಾಲ್ಗೊಳ್ಳುವವರು ಜಾಗೃತರಾಗಬೇಕಿದೆ.ಪ್ರತಿ ಶನಿವಾರ ನಡೆಯವ ವಾರದ ಸಂತೆಗೆ ತಾಲೂಕಿನ ಮೂಲೆ ಮೂಲೆಯಿಂದ … [Read more...] about ವಾರದ ಸಂತೆಯಲ್ಲಿ ಕಳ್ಳರ ಕೈಚಳಕ – ಬರೋಬ್ಬರಿ 9 ಮೊಬೈಲ್ ಎಗರಿಸಿದ ಚೋರರು – ಕಳ್ಳತನಕ್ಕೆ ವೇದಿಕೆಯಾಗುತ್ತಿರುವ ವಾರದ ಸಂತೆ, ಜಾತ್ರೆ ಪೇಟೆ – ಒಂದು ಕ್ಷಣ ಯಾಮಾರಿದ್ರೂ ಕಳ್ಳರ ಪಾಲಾಗುತ್ತೆ ಹಣ ಒಡವೆ ಮೊಬೈಲ್
1 ಕೋಟಿ ವೆಚ್ಚದ ಸೇತುವೆ ಹಾಗೂ ಕಂ ಬ್ಯಾರೇಜ್ ಉದ್ಘಾಟನೆ ನೇರವೇರಿಸಿದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ: ತಾಲೂಕಿನ ಸಾಲ್ಕೋಡ್ ಹೊಳೆಗೆ 1 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ ಹಾಗೂ ಕಂ ಬ್ಯಾರೇಜ್ ಕಾಮಗಾರಿಗೆ ಶನಿವಾರ ಶಾಶಕ ದಿನಕರ ಶೆಟ್ಟಿ ಚಾಲನೆ ನೀಡಿದರು.ಇದೇ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ರಜನಿ ನಾಯ್ಕ ನೇತ್ರತ್ವದಲ್ಲಿ ಮುಂದುವರೆದ ಸೇತುವೆ ಹಾಗೂ ರಸ್ತೆ ಕಾಮಗಾರಿಯ ಬಗ್ಗೆ ಮನವಿ ಸಲ್ಲಿಸಿದರು. ಸೇತುವೆ ನಿರ್ಮಾಣವಾದ ಹಿನ್ನೆಲೆಯಲ್ಲಿ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷೆ ರಜನಿ ನಾಯ್ಕ, ಜಿಲ್ಲಾ … [Read more...] about 1 ಕೋಟಿ ವೆಚ್ಚದ ಸೇತುವೆ ಹಾಗೂ ಕಂ ಬ್ಯಾರೇಜ್ ಉದ್ಘಾಟನೆ ನೇರವೇರಿಸಿದ ಶಾಸಕ ದಿನಕರ ಶೆಟ್ಟಿ




