ಭಟ್ಕಳ: ಇಲ್ಲಿನ ನ್ಯಾಶನಲ್ ಹೈಸ್ಕೂಲ್ ಬಳಿ 1995 ರಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಪರಾರಿಯಾಗಿದ್ದ ಆರೋಪಿಯನ್ನ 26 ವರ್ಷಗಳ ಬಳಿಕ ಬಂಧಿಸುವಲ್ಲಿ ಮುರ್ಡೇಶ್ವರ ಪೊಲೀಸರು ಯಶಸ್ವಿಯಾಗಿದ್ದಾರೆ. ಭಟ್ಕಳದ ಮದಿನಾ ಕಾಲೋನಿ ನಿವಾಸಿ ನಜೀರ್ ಅಹ್ಮದ್(48) ಬಂಧಿತ ಆರೋಪಿಯಾಗಿದ್ದು ಈತ ಪ್ರಕರಣದ ನಂತರ ಮುಂಬೈ ಮತ್ತು ದುಬೈಯಲ್ಲಿ ತಲೆಮರೆಸಿಕೊಂಡಿದ್ದ. ಈತನನ್ನು ಭಟ್ಕಳ ಪೊಲೀಸ್ ವೃತ್ತ ನಿರೀಕ್ಷರಾದ ದಿವಾಕರ ಪಿ.ಎಮ್ರವರ ನೇತೃತ್ವದಲ್ಲಿ … [Read more...] about ಮುರ್ಡೇಶ್ವರ ಪೊಲೀಸ್ ಕಾರ್ಯಾಚರಣೆ: 26 ವರ್ಷದ ಬಳಿಕ ಕೊಲೆಯತ್ನ ಆರೋಪಿ ಬಂಧನ!
Trending
2 ಟಿಪ್ಪರ್ ಲಾರಿಗಳಿಗಾಗಿ ಪೊಲೀಸ್ ಠಾಣಾ ಆವರಣ ಸರ್ಚಗೆ ಕೋರ್ಟ ಆದೇಶ ನೀಡಿದೆ:ನ್ಯಾಯವಾದಿ ಎನ್.ಎಸ್.ಆರ್. ಭಟ್,
ಭಟ್ಕಳ: ತನ್ನ 2 ಟಿಪ್ಪರ್ ಲಾರಿಗಳನ್ನು ಪೊಲೀಸರು ಯಾವುದೇ ಸಕಾರಣ ಇಲ್ಲದೇ, ಯಾವುದೇ ಪ್ರಕರಣವನ್ನೂ ದಾಖಲಿಸದೇ ಕಾನೂನು ಬಾಹೀರವಾಗಿ ತಮ್ಮ ವಶದಲ್ಲಿ ಇಟ್ಟುಕೊಂಡಿದ್ದಾರೆ ಎಂಬ ಖಾಸಗಿ ದೂರಿನ ಮೇರೆಗೆ ಕೋರ್ಟ ಕಮಿಷನ್ನಿಂದ ವರದಿ ಪಡೆದ ಭಟ್ಕಳ ಜೆಎಮ್ಎಫ್ಸಿ ನ್ಯಾಯಾಲಯ, ಭಟ್ಕಳ ಶಹರ ಪೊಲೀಸ್ ಠಾಣಾ ಆವರಣ ಶೋಧನೆಗೆ ಆದೇಶ ನೀಡಿದೆ. ಈ ಸಂಬಂಧ ಕುಂದಾಪುರದ ನ್ಯಾಯವಾದಿ ಎನ್.ಎಸ್.ಆರ್. ಭಟ್, ಸುದ್ದಿಗಾರರಿಗೆ ಮಾಹಿತಿ ನೀಡಿದರು. ತಾಲೂಕಿನ ನವಾಯತ ಕಾಲೋನಿಯ ಮಹ್ಮದ್ … [Read more...] about 2 ಟಿಪ್ಪರ್ ಲಾರಿಗಳಿಗಾಗಿ ಪೊಲೀಸ್ ಠಾಣಾ ಆವರಣ ಸರ್ಚಗೆ ಕೋರ್ಟ ಆದೇಶ ನೀಡಿದೆ:ನ್ಯಾಯವಾದಿ ಎನ್.ಎಸ್.ಆರ್. ಭಟ್,
ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವೃದ್ಧೆ;ಅಗ್ನಿಶಾಮಕ ದಳದ ಸಿಬ್ಬಂದಿ ಯಿಂದ ರಕ್ಷಣೆ
ಭಟ್ಕಳ: ತೆರೆದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವೃದ್ಧೆಯನ್ನುಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ತಾಲೂಕಿನ ಹುರುಳಿಸಾಲನಲ್ಲಿ ನಡೆದಿದೆ.ಹುರುಳಿಸಾಲ್ ನಿವಾಸಿಯಾದ ಶಾರದಮ್ಮ (66) ತನ್ನ ಮನೆಯ ಪಕ್ಕದಲ್ಲಿರುವ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿಡಿದ್ದು. ತಕ್ಷಣ ವಿಷಯ ತಿಳಿದ ಮನೆಯವರು ಅಗ್ನಿ ಶಾಮಕ ದಳದವ ಕರೆ ಮಾಡಿದ್ದು ತಕ್ಷಣ ಕರೆಗೆ ಸ್ಪಂದಿಸಿ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ 10×35 ಆಳದ ಬಾವಿಗೆ ಇಳಿದು … [Read more...] about ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವೃದ್ಧೆ;ಅಗ್ನಿಶಾಮಕ ದಳದ ಸಿಬ್ಬಂದಿ ಯಿಂದ ರಕ್ಷಣೆ
ಉತ್ತರಕನ್ನಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಸಾರುವ ಚಲನಚಿತ್ರ ದಂಡಿ ಚಿತ್ರದ ಮುಹೂರ್ತ ಮಾರ್ಚ 18 ಕ್ಕೆ
ಹೊನ್ನಾವರ: ಕರ್ನಾಟಕ ಬಾರ್ಡೋಲಿ ಎಂದು ಕರೆಸಿಕೊಂಡ ಉತ್ತರಕನ್ನಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಸಾರುವ ಚಲನಚಿತ್ರ ದಂಡಿ ಚಿತ್ರದ ಮುಹೂರ್ತ ಸಮಾರಂಭ ಮಾರ್ಚ 18 ಗುರುವಾರ ಬೆಳಿಗ್ಗೆ 9 ಗಂಟೆಗೆ ಪಟ್ಟಣ ಮೂಡಗಣಪತಿ ಸಬಾಭವನದಲ್ಲಿ ನಡೆಯಲಿದೆ ಎಂದು ಚಿತ್ರತಂಡದ ಸದಸ್ಯರು ಮಾಧ್ಯಮಗೊಷ್ಟಿಯಲ್ಲಿ ತಿಳಿಸಿದ್ದಾರೆ.ಪಟ್ಟಣದ ಖಾಸಗಿ ಹೋಟೇಲನಲ್ಲಿ ನಡೆದ ಮಾಧ್ಯಮಗೊಷ್ಟಿಯನ್ನು ಉದ್ದೇಶಿಸಿ ಮಾತನಾಡಿ ಚಿತ್ರಕಥೆಯ ನಿರ್ದೇಶಕರಾದ ವಿಶಾಲ್ ರಾಜ್ ಮಾತನಾಡಿ ಸ್ವಾತಂತ್ರ್ಯ … [Read more...] about ಉತ್ತರಕನ್ನಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಸಾರುವ ಚಲನಚಿತ್ರ ದಂಡಿ ಚಿತ್ರದ ಮುಹೂರ್ತ ಮಾರ್ಚ 18 ಕ್ಕೆ
ಭಿಕ್ಷೆ ಬೇಡುವ ನೆಪದಲ್ಲಿ ಬಂದು ಹಣ ಚಿನ್ನ ದೋಚಿದ ಮಹಿಳೆ
ಭಟ್ಕಳ:ಒಂಟಿ ಮಹಿಳೆ ಇದ್ದ ಮನೆಗೆ ಭಿಕ್ಷೆ ಬೇಡಲು ಬಂದ ಖತರ್ನಾಕ್ ಮಹಿಳೆ ಯೊಬ್ಬಳು ಭಯ ಹುಟ್ಟಿಸಿ ಅವರಿಂದಲೆ ನಗದು ಮತ್ತು ಲಕ್ಷಾಂತರ ರೂ ಮೌಲ್ಯದ ಚಿನ್ನ ಪಡೆದು ಪರಾರಿಯಾದ ಘಟನೆ ತಾಲೂಕಿನ ಸಾರದಹೊಳೆಯ ಹೀರೆಹಿತ್ಲೂ ಬಳಿಯಲ್ಲಿ ತಡವಾಗಿ ಬೆಳಕಿಗೆ ನಡೆದಿದೆ. ತಾಲ್ಲೂಕಿನ ಶಿರಾಲಿ ಪಂಚಾಯಿತಿ ವ್ಯಾಪ್ತಿಯ ಹೀರೆಹಿತ್ಲೂ ಜಯಲಕ್ಷ್ಮಿ ನಾಯ್ಕ ಹಾಗೂ ಸುಕ್ರಿ ನಾಯ್ಕ ಎಂಬುವರ ಮನೆಯಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನ ಪಡೆದು ವಂಚಿಸಲಾಗಿದೆ. ಕಳೆದ ಸೋಮವಾರ … [Read more...] about ಭಿಕ್ಷೆ ಬೇಡುವ ನೆಪದಲ್ಲಿ ಬಂದು ಹಣ ಚಿನ್ನ ದೋಚಿದ ಮಹಿಳೆ




