• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಶಾರ್ಟ ಸಕ್ಯೂರ್ಟನಿಂದ ಅಂಗಡಿಗೆ ತಗುಲಿದ ಬೆಂಕಿ. ಕಿರಾಣಿ ಸಾಮಗ್ರಿಗಳಿಗೆ ಹಾನಿ.

March 15, 2021 by Vishwanath Shetty Leave a Comment

ಹೊನ್ನಾವರ: ಬಸ್ ನಿಲ್ದಾಣ ಸಮೀಪದ ಶನೇಶ್ವರ ದೇವಾಲಯದ ಪಕ್ಕ ಅಶೋಕ ವೆಂಕಟೇಶ ಮಹಾಲೆ ಮಾಲಿಕತ್ವದ ಕಿರಾಣಿ ಅಂಗಡಿಯಲ್ಲಿ ಸೋಮವಾರ ಬೆಳಗಿನ ಜಾವ ವಿದ್ಯುತ್ ಅವಘಡ ಸಂಭವಿಸಿದ್ದು ಅಂಗಡಿಯಲ್ಲಿದ್ದ ಕಿರಾಣಿ ಸಾಮಗ್ರಿಗಳು ಸುಟ್ಟು ಕರಕಲಾಗಿದೆ.ಅಂಗಡಿಯ ಒಂದು ಭಾಗದಲ್ಲಿ ಬೆಳಗಿನ ಜಾವ 4;30ರ ಸುಮಾರಿಗೆ ಕಾಣಿಸಿಕೊಂಡ ಬೆಂಕಿ ಕಿರಾಣಿ ಸಾಮಗ್ರಿಗಳಿಗೆ ತಗುಲಿದ ಪರಿಣಾಮ ಬೆಂಕಿ ಸಂಪೂರ್ಣ ಅಂಗಡಿಗೆ ವ್ಯಾಪಿಸಿತು. ಕ್ಷಣಾರ್ಧದಲ್ಲಿ ಬೆಂಕಿ ಅಂಗಡಿಗೆ ಆವರಿಸಿದ ಪರಿಣಾಮ … [Read more...] about ಶಾರ್ಟ ಸಕ್ಯೂರ್ಟನಿಂದ ಅಂಗಡಿಗೆ ತಗುಲಿದ ಬೆಂಕಿ. ಕಿರಾಣಿ ಸಾಮಗ್ರಿಗಳಿಗೆ ಹಾನಿ.

ಕಿರಾಣಿ ಅಂಗಡಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ

March 15, 2021 by Vishwanath Shetty Leave a Comment

ಹೊನ್ನಾವರ ಪಟ್ಟಣದ ಬಸ್ ನಿಲ್ದಾಣ ಸಮೀಪದ ಶನೇಶ್ವರ ಪಕ್ಕದ ಅಂಗಡಿ.....ಅಶೋಕ ಮಹಾಲೆ ಮಾಲೀಕತ್ವದ ಕಿರಾಣಿ ಅಂಗಡಿ...‌‌ದಿನಸಿ ವಸ್ತುಗಳು ಸುಟ್ಟು ಕರಕಲು...ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳಿಯರಿಂದ ಬೆಂಕಿ ನಂದಿಸುವಲ್ಲಿ ಯಶಶ್ವಿ...ಸಂಭವಿಸುವ ದೊಡ್ಡ ಅನಾಹುತ ತಡೆದ ಇಲಾಖೆಯ ಅಧಿಕಾರಿಗಳು...ಸ್ಥಳಕ್ಕೆ ಹೊನ್ನಾವರ ಪೋಲಿಸರ ಭೇಟಿ ಪರಿಶೀಲನೆ … [Read more...] about ಕಿರಾಣಿ ಅಂಗಡಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ

ಮಹಾಶಿವರಾತ್ರಿ ಪ್ರಯುಕ್ತ ಮುರುಡೇಶ್ವರ ಕಡಲ ತೀರದಲ್ಲಿ ಮರಳಿನಿಂದ ಮೂಡಿಬಂತು ಶಿವನ ಆಕೃತಿ

March 12, 2021 by bkl news Leave a Comment

Murudeshwar Sanda Art, Jain

ಭಟ್ಕಳ: ಮಹಾಶಿವರಾತ್ರಿ ಪ್ರಯುಕ್ತ ಶ್ರಿ ಜೈನ ಜಟ್ಗೇಶ್ವರ ಯುವಕ ಸಂಘ (ರಿ) ಸಭಾತಿ-ತೆರ್ನಮಕ್ಕಿ ಇವರ ಆಶ್ರಯದಲ್ಲಿ ಮುರುಡೇಶ್ವರ ಸಮುದ್ರ ತೀರದಲ್ಲಿ ಸುಂದರವಾದ "ಮುರ್ಡೇಶ್ವರ ಸ್ಯಾಂಡ ಆರ್ಟ್" ಮೂಡಿದೆ. ಮಾಹಾ ಶಿವರಾತ್ರಿಯ ಅಂಗವಾಗಿ ಜೈನ ಜಟ್ಗೇಶ್ವರ ಯುವಕ ಸಂಘ (ರಿ) ಸಭಾತಿ-ತೆರ್ನಮಕ್ಕಿ ಇದರ ಸದಸ್ಯ ರಾದ ರಾಘವೇಂದ್ರ ಅಚಾರಿಯವರ  ಕೈಚಳಕದಿಂದ ಈ ಕಲೆ ಮೂಡಿ ಬಂದಿದೆ. ಈತ ಮೂಲತಃ ಮುರುಡೇಶ್ವರದ ಕಾಯ್ಕಿಣಿ ಪಂಚಾಯತ ವ್ಯಾಪ್ತಿಯ ಸಭಾತಿಯವನಾಗಿದ್ದು ಸದ್ಯ ಉಡುಪಿ … [Read more...] about ಮಹಾಶಿವರಾತ್ರಿ ಪ್ರಯುಕ್ತ ಮುರುಡೇಶ್ವರ ಕಡಲ ತೀರದಲ್ಲಿ ಮರಳಿನಿಂದ ಮೂಡಿಬಂತು ಶಿವನ ಆಕೃತಿ

ಒಂಟಿ ಮಹಿಳೆ ಬರ್ಬರ ಹತ್ಯೆ ಪ್ರಕರಣ;ಇಬ್ಬರ ಬಂಧನ

March 11, 2021 by bkl news Leave a Comment

ಭಟ್ಕಳ: ತಾಲೂಕಿನ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉತ್ತರ ಕೊಪ್ಪದ ಬಳಿ  ಮನೆಯೊಂದರಲ್ಲಿ ನುಗ್ಗಿ ಮನೆಯಲ್ಲಿದ್ದ ಒಂಟಿ ಮಹಿಳೆಯೊರ್ವರನ್ನು ಬರ್ಬರ ಹತ್ಯೆ ಮಾಡಿದ ಪ್ರಕರಣವನ್ನು ಭೇದಿಸಿದ ಭಟ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.ಉತ್ತರ ಕೊಪ್ಪಾ ನಿವಾಸಿ ಮಾದೇವ ನಾಯ್ಕ ಮತ್ತು ಮಾಸ್ತಮ್ಮ ನಾಯ್ಕ ಬಂಧಿತ ಆರೋಪಿಗಳು. ಇವರು ಲಕ್ಷ್ಮಿ ಕೃಷ್ಣ ನಾಯ್ಕ(೪೫) ಮೃತ ಮಹಿಳೆ.  ಮೃತರ ಮನೆಯ ಎದುರು ಇರುವ ದಾರಿ … [Read more...] about ಒಂಟಿ ಮಹಿಳೆ ಬರ್ಬರ ಹತ್ಯೆ ಪ್ರಕರಣ;ಇಬ್ಬರ ಬಂಧನ

ಬೈಕ್ ಅಪಘಾತದಲ್ಲಿ ರಸ್ತೆಯಮೇಲೆ ಬಿದ್ದವನಮೇಲೆ ಹರಿದ ಲಾರಿ – ಓರ್ವ ಸ್ಥಳದಲ್ಲೇ ಸಾವು ಮತ್ತಿಬ್ಬರಿಗೆ ಗಾಯ

March 10, 2021 by Vishwanath Shetty Leave a Comment

ಹೊನ್ನಾವರ - ಶರಾವತಿ ಸೇತುವೆಯಮೇಲೆ ಎರಡು ಬೈಕ್‍ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ರಸ್ತೆಯಮೇಲೆ ಬಿದ್ದ ಒಬ್ಬ ಬೈಕ್ ಸವಾರನಮೇಲೆ ಹಿಂದಿನಿಂದ ಬಂದ ಲಾರಿಯೊಂದು ಹರಿದು ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.ಅಪಘಾತದಲ್ಲಿ ಮೃತಪಟ್ಟವನನ್ನು ಭಟ್ಕಳ ತಾಲೂಕಿನ ಶಿರಾಲಿಯ ಪ್ರಕಾಶ ನಾಗಪ್ಪ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇನ್ನೊಂದು ಬೈಕ್‍ನಲ್ಲಿದ್ದ ನಾರಾಯಣ ನಾಗಪ್ಪ ಗೌಡ, ಮಾಳ್ಕೋಡ, ಸಂದೀಪ ತಿಮ್ಮಪ್ಪ ಗೌಡ ಪಡುಕುಳಿ … [Read more...] about ಬೈಕ್ ಅಪಘಾತದಲ್ಲಿ ರಸ್ತೆಯಮೇಲೆ ಬಿದ್ದವನಮೇಲೆ ಹರಿದ ಲಾರಿ – ಓರ್ವ ಸ್ಥಳದಲ್ಲೇ ಸಾವು ಮತ್ತಿಬ್ಬರಿಗೆ ಗಾಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,378 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar