ಹೊನ್ನಾವರ: ಬಸ್ ನಿಲ್ದಾಣ ಸಮೀಪದ ಶನೇಶ್ವರ ದೇವಾಲಯದ ಪಕ್ಕ ಅಶೋಕ ವೆಂಕಟೇಶ ಮಹಾಲೆ ಮಾಲಿಕತ್ವದ ಕಿರಾಣಿ ಅಂಗಡಿಯಲ್ಲಿ ಸೋಮವಾರ ಬೆಳಗಿನ ಜಾವ ವಿದ್ಯುತ್ ಅವಘಡ ಸಂಭವಿಸಿದ್ದು ಅಂಗಡಿಯಲ್ಲಿದ್ದ ಕಿರಾಣಿ ಸಾಮಗ್ರಿಗಳು ಸುಟ್ಟು ಕರಕಲಾಗಿದೆ.ಅಂಗಡಿಯ ಒಂದು ಭಾಗದಲ್ಲಿ ಬೆಳಗಿನ ಜಾವ 4;30ರ ಸುಮಾರಿಗೆ ಕಾಣಿಸಿಕೊಂಡ ಬೆಂಕಿ ಕಿರಾಣಿ ಸಾಮಗ್ರಿಗಳಿಗೆ ತಗುಲಿದ ಪರಿಣಾಮ ಬೆಂಕಿ ಸಂಪೂರ್ಣ ಅಂಗಡಿಗೆ ವ್ಯಾಪಿಸಿತು. ಕ್ಷಣಾರ್ಧದಲ್ಲಿ ಬೆಂಕಿ ಅಂಗಡಿಗೆ ಆವರಿಸಿದ ಪರಿಣಾಮ … [Read more...] about ಶಾರ್ಟ ಸಕ್ಯೂರ್ಟನಿಂದ ಅಂಗಡಿಗೆ ತಗುಲಿದ ಬೆಂಕಿ. ಕಿರಾಣಿ ಸಾಮಗ್ರಿಗಳಿಗೆ ಹಾನಿ.
Trending
ಕಿರಾಣಿ ಅಂಗಡಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ
ಹೊನ್ನಾವರ ಪಟ್ಟಣದ ಬಸ್ ನಿಲ್ದಾಣ ಸಮೀಪದ ಶನೇಶ್ವರ ಪಕ್ಕದ ಅಂಗಡಿ.....ಅಶೋಕ ಮಹಾಲೆ ಮಾಲೀಕತ್ವದ ಕಿರಾಣಿ ಅಂಗಡಿ...ದಿನಸಿ ವಸ್ತುಗಳು ಸುಟ್ಟು ಕರಕಲು...ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳಿಯರಿಂದ ಬೆಂಕಿ ನಂದಿಸುವಲ್ಲಿ ಯಶಶ್ವಿ...ಸಂಭವಿಸುವ ದೊಡ್ಡ ಅನಾಹುತ ತಡೆದ ಇಲಾಖೆಯ ಅಧಿಕಾರಿಗಳು...ಸ್ಥಳಕ್ಕೆ ಹೊನ್ನಾವರ ಪೋಲಿಸರ ಭೇಟಿ ಪರಿಶೀಲನೆ … [Read more...] about ಕಿರಾಣಿ ಅಂಗಡಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ
ಮಹಾಶಿವರಾತ್ರಿ ಪ್ರಯುಕ್ತ ಮುರುಡೇಶ್ವರ ಕಡಲ ತೀರದಲ್ಲಿ ಮರಳಿನಿಂದ ಮೂಡಿಬಂತು ಶಿವನ ಆಕೃತಿ
ಭಟ್ಕಳ: ಮಹಾಶಿವರಾತ್ರಿ ಪ್ರಯುಕ್ತ ಶ್ರಿ ಜೈನ ಜಟ್ಗೇಶ್ವರ ಯುವಕ ಸಂಘ (ರಿ) ಸಭಾತಿ-ತೆರ್ನಮಕ್ಕಿ ಇವರ ಆಶ್ರಯದಲ್ಲಿ ಮುರುಡೇಶ್ವರ ಸಮುದ್ರ ತೀರದಲ್ಲಿ ಸುಂದರವಾದ "ಮುರ್ಡೇಶ್ವರ ಸ್ಯಾಂಡ ಆರ್ಟ್" ಮೂಡಿದೆ. ಮಾಹಾ ಶಿವರಾತ್ರಿಯ ಅಂಗವಾಗಿ ಜೈನ ಜಟ್ಗೇಶ್ವರ ಯುವಕ ಸಂಘ (ರಿ) ಸಭಾತಿ-ತೆರ್ನಮಕ್ಕಿ ಇದರ ಸದಸ್ಯ ರಾದ ರಾಘವೇಂದ್ರ ಅಚಾರಿಯವರ ಕೈಚಳಕದಿಂದ ಈ ಕಲೆ ಮೂಡಿ ಬಂದಿದೆ. ಈತ ಮೂಲತಃ ಮುರುಡೇಶ್ವರದ ಕಾಯ್ಕಿಣಿ ಪಂಚಾಯತ ವ್ಯಾಪ್ತಿಯ ಸಭಾತಿಯವನಾಗಿದ್ದು ಸದ್ಯ ಉಡುಪಿ … [Read more...] about ಮಹಾಶಿವರಾತ್ರಿ ಪ್ರಯುಕ್ತ ಮುರುಡೇಶ್ವರ ಕಡಲ ತೀರದಲ್ಲಿ ಮರಳಿನಿಂದ ಮೂಡಿಬಂತು ಶಿವನ ಆಕೃತಿ
ಒಂಟಿ ಮಹಿಳೆ ಬರ್ಬರ ಹತ್ಯೆ ಪ್ರಕರಣ;ಇಬ್ಬರ ಬಂಧನ
ಭಟ್ಕಳ: ತಾಲೂಕಿನ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉತ್ತರ ಕೊಪ್ಪದ ಬಳಿ ಮನೆಯೊಂದರಲ್ಲಿ ನುಗ್ಗಿ ಮನೆಯಲ್ಲಿದ್ದ ಒಂಟಿ ಮಹಿಳೆಯೊರ್ವರನ್ನು ಬರ್ಬರ ಹತ್ಯೆ ಮಾಡಿದ ಪ್ರಕರಣವನ್ನು ಭೇದಿಸಿದ ಭಟ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.ಉತ್ತರ ಕೊಪ್ಪಾ ನಿವಾಸಿ ಮಾದೇವ ನಾಯ್ಕ ಮತ್ತು ಮಾಸ್ತಮ್ಮ ನಾಯ್ಕ ಬಂಧಿತ ಆರೋಪಿಗಳು. ಇವರು ಲಕ್ಷ್ಮಿ ಕೃಷ್ಣ ನಾಯ್ಕ(೪೫) ಮೃತ ಮಹಿಳೆ. ಮೃತರ ಮನೆಯ ಎದುರು ಇರುವ ದಾರಿ … [Read more...] about ಒಂಟಿ ಮಹಿಳೆ ಬರ್ಬರ ಹತ್ಯೆ ಪ್ರಕರಣ;ಇಬ್ಬರ ಬಂಧನ
ಬೈಕ್ ಅಪಘಾತದಲ್ಲಿ ರಸ್ತೆಯಮೇಲೆ ಬಿದ್ದವನಮೇಲೆ ಹರಿದ ಲಾರಿ – ಓರ್ವ ಸ್ಥಳದಲ್ಲೇ ಸಾವು ಮತ್ತಿಬ್ಬರಿಗೆ ಗಾಯ
ಹೊನ್ನಾವರ - ಶರಾವತಿ ಸೇತುವೆಯಮೇಲೆ ಎರಡು ಬೈಕ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ರಸ್ತೆಯಮೇಲೆ ಬಿದ್ದ ಒಬ್ಬ ಬೈಕ್ ಸವಾರನಮೇಲೆ ಹಿಂದಿನಿಂದ ಬಂದ ಲಾರಿಯೊಂದು ಹರಿದು ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.ಅಪಘಾತದಲ್ಲಿ ಮೃತಪಟ್ಟವನನ್ನು ಭಟ್ಕಳ ತಾಲೂಕಿನ ಶಿರಾಲಿಯ ಪ್ರಕಾಶ ನಾಗಪ್ಪ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇನ್ನೊಂದು ಬೈಕ್ನಲ್ಲಿದ್ದ ನಾರಾಯಣ ನಾಗಪ್ಪ ಗೌಡ, ಮಾಳ್ಕೋಡ, ಸಂದೀಪ ತಿಮ್ಮಪ್ಪ ಗೌಡ ಪಡುಕುಳಿ … [Read more...] about ಬೈಕ್ ಅಪಘಾತದಲ್ಲಿ ರಸ್ತೆಯಮೇಲೆ ಬಿದ್ದವನಮೇಲೆ ಹರಿದ ಲಾರಿ – ಓರ್ವ ಸ್ಥಳದಲ್ಲೇ ಸಾವು ಮತ್ತಿಬ್ಬರಿಗೆ ಗಾಯ




