ಹೊನ್ನಾವರ; ತಾಲೂಕಿನ ಮಾವಿನಕುರ್ವಾ ಭಾಗಕ್ಕೆ ಸರಿಯಾದ ಸಮಯಕ್ಕೆ ಬಸ್ ಬಿಡುತ್ತಿಲ್ಲ ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತದೆ ಎಂದು ಆ ಭಾಗದ ವಿದ್ಯಾರ್ಥಿಗಳು ಸಮಸ್ಯೆ ಬಗೆಹರಿಸುವಂತೆ ತಾಲೂಕಾ ದಂಡಾದಿಕಾರಿಗಳ ಮೂಲಕ ನಿಯಂತ್ರಣಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.ಇಗಾಗಲೇ ಶಾಲೆ ಕಾಲೇಜು ಪೂರ್ಣ ಪ್ರಮಾಣದಲ್ಲಿ ಆರಂಭವಾಗಿದ್ದು ಲಾಕ್ಡೌನ್ ಪೂರ್ವದಲ್ಲಿ ನಮ್ಮ ಗ್ರಾಮಕ್ಕೆ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಇತ್ತು. ನಂತರ ಶಾಲಾ ಕಾಲೇಜು … [Read more...] about ಸಾರಿಗೆ ಬಸ್ ಸಮಸ್ಯೆ ಬಗೆಹರಿಸುವಂತೆ ವಿದ್ಯಾರ್ಥಿಗಳಿಂದ ಮನವಿ ಸಲ್ಲಿಕೆ
Trending
ರೈತರ ಪರಿಶ್ರಮವು ದೇಶವನ್ನು ಸಂಕಷ್ಟದಿಂದ ಪಾರುಮಾಡುವ ಸಾಮರ್ಥ್ಯವನ್ನು ಹೊಂದಿದೆ: ನರೇಂದ್ರ ಸಿಂಗ್ ತೋಮರ್
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಆಹಾರ ಸಂಸ್ಕರಣಾ ಉದ್ಯಮಗಳ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ತೋರಿದ ರಾಜ್ಯ ಮತ್ತು ಜಿಲ್ಲೆಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.ಪಿಎಂ-ಕಿಸಾನ್ ಯೋಜನೆಯ ೨ ರ್ಷ ತುಂಬಿದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ಕರ್ಯಕ್ರಮದಲ್ಲಿ ಸಚಿವರು ಪ್ರಶಸ್ತಿಗಳನ್ನು ವಿತರಿಸಿದರು. … [Read more...] about ರೈತರ ಪರಿಶ್ರಮವು ದೇಶವನ್ನು ಸಂಕಷ್ಟದಿಂದ ಪಾರುಮಾಡುವ ಸಾಮರ್ಥ್ಯವನ್ನು ಹೊಂದಿದೆ: ನರೇಂದ್ರ ಸಿಂಗ್ ತೋಮರ್
ಬಂದರಿನ ಕಾಮಗಾರಿ ಕೈಬಿಡದಿದ್ದರೆ, ಕರಾವಳಿಯ ಮೀನುಗಾರರೆಲ್ಲರು ಸೇರಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ;ಮೀನುಗಾರರ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ್
ಹೊನ್ನಾವರ: ಕಾಸರಕೋಡ ಟೊಂಕಾ ಬಂದರು ಕಾಮಗಾರಿಯನ್ನು ಸರ್ಕಾರ ಖಾಸಗಿ ಕಂಪನಿಯವರಿಗೆ ನೀಡಿರುದನ್ನು ವಿರೋದಿಸಿ ಮೀನುಗಾರರು ತಮ್ಮ ವ್ಯಾಪಾರ ವಹಿವಾಟು ಜಿಲ್ಲೆಯಾದ್ಯಂತ ಸ್ಥಗಿತಗೊಳಿಸಿ ಟೊಂಕಾದಿAದ ಪಟ್ಟಣದ ಶರಾವತಿ ಸರ್ಕಲನವರೆಗೆ ಕಾಲ್ನಡಿಗೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಮೀನುಗಾರರು ಬಂದು ಪ್ರತಿಭಟಿಸಿದರು.ನಂತರ ಪಟ್ಟಣದ ಪೋಲಿಸ್ ಮೈದಾನದಲ್ಲಿ ಜಮಾಹಿಸಿದ ಮೀನುಗಾರರು ಕೇಂದ್ರ, ರಾಜ್ಯ ಸರ್ಕಾರ, ಹೊನ್ನಾವರ ಪೋರ್ಟ ಲಿಮಿಟೆಡ್ ವಿರುದ್ದ ಘೋಷಣೆ ಕೂಗಿದರು. ಮೀನುಗಾರರ … [Read more...] about ಬಂದರಿನ ಕಾಮಗಾರಿ ಕೈಬಿಡದಿದ್ದರೆ, ಕರಾವಳಿಯ ಮೀನುಗಾರರೆಲ್ಲರು ಸೇರಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ;ಮೀನುಗಾರರ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ್
ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೇತ್ರಾಣಿಯ ದ್ವೀಪದ ಅತಿ ಪುರಾತನ ಜಟ್ಟಿಗ ದೇವಸ್ಥಾನದ ವರ್ಧಂತ್ಯೋತ್ಸವ ಸಂಪನ್ನ
ಭಟ್ಕಳ: ತಾಲೂಕಿನ ಮುರ್ಡೇಶ್ವರದ ನೇತ್ರಾಣಿಯ ದ್ವೀಪದಲ್ಲಿರುವ ಅತಿ ಪುರಾತನವಾದ ಜಟ್ಟಿಗ ದೇವಸ್ಥಾನದ ವರ್ಧಂತ್ಯೋತ್ಸವ ಕಾರ್ಯಕ್ರಮವೂ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತೀ ವಿಜೃಂಭಣೆಯಿಂದ ಬುಧವಾರ ದಂದು ಜರುಗಿತು ಮುಂಜಾನೆ ಇಲ್ಲಿನ ಬಂದರ ಧಕ್ಕೆಯಿಂದ ಸುಮಾರಿಗೆ 10 ರಿಂದ 13 ಬೋಟಗಳಲ್ಲಿ 600 ರಿಂದ 800 ಜನರು ನೇತ್ರಾಣಿಯ ಜಟಗೇಶ್ವರ ದೇವರ ಪೂಜೆಗೆ ತೆರಳಿದ್ದಾರೆ.ನೇತ್ರಾಣಿ ಜಟ್ಟಿಗ ದೇವಸ್ಥಾನವು ತಾಲೂಕಿನಲ್ಲೇ ಅತಿ ಪುರಾತನ ದೇವಸ್ಥಾನ ಎಂದು … [Read more...] about ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೇತ್ರಾಣಿಯ ದ್ವೀಪದ ಅತಿ ಪುರಾತನ ಜಟ್ಟಿಗ ದೇವಸ್ಥಾನದ ವರ್ಧಂತ್ಯೋತ್ಸವ ಸಂಪನ್ನ
ಕಾಡು ಕೋಣ ಬೇಟೆ;ಕಾರಿನಲ್ಲಿ ಮಾಂಸ ಸಾಗಾಟ
ಭಟ್ಕಳ: ಕಾಡು ಕೋಣ ಬೇಟೆಯಾಡಿ ಮಾಂಸವನ್ನು ಕಾರಿನಲ್ಲಿ ಸಾಗಾಟ ಮಾಡುವ ವೇಳೆ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ತಾಲೂಕಿನ ಬದ್ರಿಯಾ ಕಾಲೋನಿಯಲ್ಲಿ ಕಾರನ್ನು ವಶ ಪಡಿಸಿಕೊಂಡ ಘಟನೆ ನಡೆದಿದೆ. ಹೊನ್ನಾವರ ಕಡೆಯಿಂದ ಕಾರಿನಲ್ಲಿ ಕಾಡುಕೋಣದ ಮಾಂಸವನ್ನು ತುಂಬಿಕೊಂಡು ಭಟ್ಕಳದ ಕಡೆ ಬರುವ ವೇಳೆ ಖಚಿತ ಮಾಹಿತಿ ಪಡೆದು ಶಿರಾಲಿ ಚೆಕ್ ಪೋಸ್ಟ್ ನಲ್ಲಿ ನಾಕಾ ಬಂದಿ ಹಾಕಿದ್ದರು. ಕಾರು ಚಾಲಕ ಬ್ಯಾರಿಕೆರ್ ಒಡೆದು ತೆಂಗಿನಗುಂಡಿ ಮೂಲಕ ಬದ್ರಿಯಾ … [Read more...] about ಕಾಡು ಕೋಣ ಬೇಟೆ;ಕಾರಿನಲ್ಲಿ ಮಾಂಸ ಸಾಗಾಟ




